AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರಪ್ರದೇಶದಲ್ಲಿ ಭೀಕರ ಅಗ್ನಿ ದುರಂತ; ರಸ್ತೆ ಬದಿಯಲ್ಲಿದ್ದ 30 ಗುಡಿಸಲುಗಳು ಸಂಪೂರ್ಣ ಭಸ್ಮ

ಗ್ಯಾಸ್​ ಸಿಲಿಂಡರ್ ಸ್ಫೋಟವಾಗಿ ಹೊತ್ತಿಕೊಂಡ ಬೆಂಕಿ ವೇಗವಾಗಿ ಒಂದಾದ ಬಳಿಕ ಒಂದು ಗುಡಿಸಲುಗಳಿಗೆ ಹಬ್ಬಿದೆ. ಸದ್ಯ ಈ ದುರ್ಘಟನೆಯಲ್ಲಿ ಆದ ಜೀವ ಹಾನಿಯ ಬಗ್ಗೆ ಮಾಹಿತಿ ಸಿಕ್ಕಿಲ್ಲ.

ಆಂಧ್ರಪ್ರದೇಶದಲ್ಲಿ ಭೀಕರ ಅಗ್ನಿ ದುರಂತ; ರಸ್ತೆ ಬದಿಯಲ್ಲಿದ್ದ 30 ಗುಡಿಸಲುಗಳು ಸಂಪೂರ್ಣ ಭಸ್ಮ
ಅಗ್ನಿ ದುರಂತ
TV9 Web
| Updated By: Lakshmi Hegde|

Updated on: Nov 13, 2021 | 9:09 AM

Share

ಆಂಧ್ರಪ್ರದೇಶದಲ್ಲೊಂದು ಭೀಕರ ಅಗ್ನಿದುರಂತ (Fire Accident) ನಡೆದಿದೆ. ಇಲ್ಲಿನ ವಿಜಯನಗರ ಜಿಲ್ಲೆಯ ಮೆಂಟಡಾ ಮಂಡಲದ ಜಕ್ಕುವಾ ಎಂಬ ಹಳ್ಳಿಯಲ್ಲಿ ನಡೆದ ಬೆಂಕಿ ಅನಾಹುತದಲ್ಲಿ ಬರೋಬ್ಬರಿ 30 ಗುಡಿಸಲುಗಳು ಸುಟ್ಟು ಭಸ್ಮವಾಗಿವೆ. ಈ ಗುಡಿಸಲುಗಳು ಕುರಕುಲಾ ರಸ್ತೆಯಲ್ಲಿ ಇದ್ದವಾಗಿದ್ದವು. ಮನೆಯೊಂದರಲ್ಲಿ ನಡೆದ ಅಡುಗೆ ಅನಿಲ ಸ್ಫೋಟವೇ ಈ ದುರಂತಕ್ಕೆ ಕಾರಣ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸ್ಥಳೀಯರೇ ಪೊಲೀಸರು ಮತ್ತು ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ.

ಗ್ಯಾಸ್​ ಸಿಲಿಂಡರ್ ಸ್ಫೋಟವಾಗಿ ಹೊತ್ತಿಕೊಂಡ ಬೆಂಕಿ ವೇಗವಾಗಿ ಒಂದಾದ ಬಳಿಕ ಒಂದು ಗುಡಿಸಲುಗಳಿಗೆ ಹಬ್ಬಿದೆ. ಸದ್ಯ ಈ ದುರ್ಘಟನೆಯಲ್ಲಿ ಆದ ಜೀವ ಹಾನಿಯ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಆದರೆ ಆ 30 ಗುಡಿಸಲುಗಳಲ್ಲಿ ವಾಸವಾಗಿದ್ದ ಜನರಿಗೆ ಮನೆ ನಾಶವಾದಂತಾಗಿದೆ. ಅದರಲ್ಲಿದ್ದ ಸಾಮಗ್ರಿಗಳೆಲ್ಲ ಸಂಪೂರ್ಣ ಬೆಂಕಿಗೆ ಆಹುತಿಯಾಗಿವೆ. ಹೀಗೆ ಆಶ್ರಯ ಕಳೆದುಕೊಂಡವರಿಗೆ ಸಮೀಪದ ಶಾಲೆಯಲ್ಲಿ ಉಳಿದುಕೊಳ್ಳುವ, ಆಹಾರ ವ್ಯವಸ್ಥೆ ಮಾಡಲಾಗಿದೆ. ಸದ್ಯ ಸ್ಥಳದಲ್ಲಿ ಬೆಂಕಿ ಸಂಪೂರ್ಣ ನಿಯಂತ್ರಣಕ್ಕೆ ಬಂದಿದ್ದಾಗಿ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಬಸ್​ ನಿಲ್ದಾಣದಲ್ಲಿ ಪುನೀತ್​ ಫೋಟೋಗೆ ಮುತ್ತಿಟ್ಟು ಕಂಬನಿ ಸುರಿಸಿದ ಅಜ್ಜಿ; ವಿಡಿಯೋ ವೈರಲ್​

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ