AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರಪ್ರದೇಶದಲ್ಲಿ ಭೀಕರ ಅಗ್ನಿ ದುರಂತ; ರಸ್ತೆ ಬದಿಯಲ್ಲಿದ್ದ 30 ಗುಡಿಸಲುಗಳು ಸಂಪೂರ್ಣ ಭಸ್ಮ

ಗ್ಯಾಸ್​ ಸಿಲಿಂಡರ್ ಸ್ಫೋಟವಾಗಿ ಹೊತ್ತಿಕೊಂಡ ಬೆಂಕಿ ವೇಗವಾಗಿ ಒಂದಾದ ಬಳಿಕ ಒಂದು ಗುಡಿಸಲುಗಳಿಗೆ ಹಬ್ಬಿದೆ. ಸದ್ಯ ಈ ದುರ್ಘಟನೆಯಲ್ಲಿ ಆದ ಜೀವ ಹಾನಿಯ ಬಗ್ಗೆ ಮಾಹಿತಿ ಸಿಕ್ಕಿಲ್ಲ.

ಆಂಧ್ರಪ್ರದೇಶದಲ್ಲಿ ಭೀಕರ ಅಗ್ನಿ ದುರಂತ; ರಸ್ತೆ ಬದಿಯಲ್ಲಿದ್ದ 30 ಗುಡಿಸಲುಗಳು ಸಂಪೂರ್ಣ ಭಸ್ಮ
ಅಗ್ನಿ ದುರಂತ
TV9 Web
| Edited By: |

Updated on: Nov 13, 2021 | 9:09 AM

Share

ಆಂಧ್ರಪ್ರದೇಶದಲ್ಲೊಂದು ಭೀಕರ ಅಗ್ನಿದುರಂತ (Fire Accident) ನಡೆದಿದೆ. ಇಲ್ಲಿನ ವಿಜಯನಗರ ಜಿಲ್ಲೆಯ ಮೆಂಟಡಾ ಮಂಡಲದ ಜಕ್ಕುವಾ ಎಂಬ ಹಳ್ಳಿಯಲ್ಲಿ ನಡೆದ ಬೆಂಕಿ ಅನಾಹುತದಲ್ಲಿ ಬರೋಬ್ಬರಿ 30 ಗುಡಿಸಲುಗಳು ಸುಟ್ಟು ಭಸ್ಮವಾಗಿವೆ. ಈ ಗುಡಿಸಲುಗಳು ಕುರಕುಲಾ ರಸ್ತೆಯಲ್ಲಿ ಇದ್ದವಾಗಿದ್ದವು. ಮನೆಯೊಂದರಲ್ಲಿ ನಡೆದ ಅಡುಗೆ ಅನಿಲ ಸ್ಫೋಟವೇ ಈ ದುರಂತಕ್ಕೆ ಕಾರಣ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸ್ಥಳೀಯರೇ ಪೊಲೀಸರು ಮತ್ತು ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ.

ಗ್ಯಾಸ್​ ಸಿಲಿಂಡರ್ ಸ್ಫೋಟವಾಗಿ ಹೊತ್ತಿಕೊಂಡ ಬೆಂಕಿ ವೇಗವಾಗಿ ಒಂದಾದ ಬಳಿಕ ಒಂದು ಗುಡಿಸಲುಗಳಿಗೆ ಹಬ್ಬಿದೆ. ಸದ್ಯ ಈ ದುರ್ಘಟನೆಯಲ್ಲಿ ಆದ ಜೀವ ಹಾನಿಯ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಆದರೆ ಆ 30 ಗುಡಿಸಲುಗಳಲ್ಲಿ ವಾಸವಾಗಿದ್ದ ಜನರಿಗೆ ಮನೆ ನಾಶವಾದಂತಾಗಿದೆ. ಅದರಲ್ಲಿದ್ದ ಸಾಮಗ್ರಿಗಳೆಲ್ಲ ಸಂಪೂರ್ಣ ಬೆಂಕಿಗೆ ಆಹುತಿಯಾಗಿವೆ. ಹೀಗೆ ಆಶ್ರಯ ಕಳೆದುಕೊಂಡವರಿಗೆ ಸಮೀಪದ ಶಾಲೆಯಲ್ಲಿ ಉಳಿದುಕೊಳ್ಳುವ, ಆಹಾರ ವ್ಯವಸ್ಥೆ ಮಾಡಲಾಗಿದೆ. ಸದ್ಯ ಸ್ಥಳದಲ್ಲಿ ಬೆಂಕಿ ಸಂಪೂರ್ಣ ನಿಯಂತ್ರಣಕ್ಕೆ ಬಂದಿದ್ದಾಗಿ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಬಸ್​ ನಿಲ್ದಾಣದಲ್ಲಿ ಪುನೀತ್​ ಫೋಟೋಗೆ ಮುತ್ತಿಟ್ಟು ಕಂಬನಿ ಸುರಿಸಿದ ಅಜ್ಜಿ; ವಿಡಿಯೋ ವೈರಲ್​

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ