ಬಟ್ಟೆ ಅಂಗಡಿಯಲ್ಲಿ ಅಗ್ನಿ: ಬೆಂಕಿ ನಂದಿಸಲು ಹೋದ ಅಗ್ನಿಶಾಮಕ ಸಿಬ್ಬಂದಿ ಸಾವು
ಚೆನ್ನೈ: ತಮಿಳುನಾಡಿನ ಮದುರೈನ ಬಟ್ಟೆ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಆದರೆ ದುರಂತ ಅಂದ್ರೆ ಬೆಂಕಿ ನಂದಿಸುವ ವೇಳೆ ಏಕಾಏಕಿ ಕಟ್ಟಡ ಕುಸಿದುಬಿದ್ದ ಹಿನ್ನೆಲೆಯಲ್ಲಿ ಇಬ್ಬರು ಅಗ್ನಿಶಾಮಕ ಸಿಬ್ಬಂದಿ ಮೃತಪಟ್ಟಿದ್ದಾರೆ.
ಆಯೇಷಾ ಬಾನು Edited By: ಸಾಧು ಶ್ರೀನಾಥ್
Updated on:
Nov 14, 2020 | 9:51 AM
ಚೆನ್ನೈ: ತಮಿಳುನಾಡಿನ ಮದುರೈನ ಬಟ್ಟೆ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಆದರೆ ದುರಂತ ಅಂದ್ರೆ ಬೆಂಕಿ ನಂದಿಸುವ ವೇಳೆ ಏಕಾಏಕಿ ಕಟ್ಟಡ ಕುಸಿದುಬಿದ್ದ ಹಿನ್ನೆಲೆಯಲ್ಲಿ ಇಬ್ಬರು ಅಗ್ನಿಶಾಮಕ ಸಿಬ್ಬಂದಿ ಮೃತಪಟ್ಟಿದ್ದಾರೆ.
Published On - 9:49 am, Sat, 14 November 20
Ayesha Banu
ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.