AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Madan Mitra ಟಿಎಂಸಿ ಶಾಸಕ ಮದನ್ ಮಿತ್ರಾ ಮನೆಯಲ್ಲಿ ಬೆಂಕಿ ಅವಘಡ; ಯಾವುದೇ ಅಪಾಯ ಇಲ್ಲ

ಘಟನೆಯಲ್ಲಿ ಯಾರೂ ಗಾಯಗೊಂಡಿಲ್ಲ. ನೆಲ ಮಹಡಿಯಲ್ಲಿರುವ ಕೋಣೆಯಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಮಿತ್ರಾ ಮತ್ತು ಅವರ ಕುಟುಂಬ ಸದಸ್ಯರು ಮನೆಯಿಂದ ಹೊರಗೆ ಓಡಿದ್ದಾರೆ.

Madan Mitra ಟಿಎಂಸಿ ಶಾಸಕ ಮದನ್ ಮಿತ್ರಾ ಮನೆಯಲ್ಲಿ ಬೆಂಕಿ ಅವಘಡ; ಯಾವುದೇ ಅಪಾಯ ಇಲ್ಲ
ಮದನ್ ಮಿತ್ರಾ
TV9 Web
| Edited By: |

Updated on:Jun 08, 2021 | 1:13 PM

Share

ಕೊಲ್ಕತ್ತಾ: ಮಂಗಳವಾರ ಬೆಳಿಗ್ಗೆ ದಕ್ಷಿಣ ಕೋಲ್ಕತ್ತಾದ ಭಬಾನಿಪುರ ಪ್ರದೇಶದ ಟಿಎಂಸಿ ಶಾಸಕ ಮದನ್ ಮಿತ್ರಾ ಅವರ ನಿವಾಸದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೂರು ಅಗ್ನಿಶಾಮಕ ಟೆಂಡರ್‌ಗಳು ಶತಮಾನದಷ್ಟು ಹಳೆಯದಾದ ಕಟ್ಟಡದಲ್ಲಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದವು ಎಂದು ಅವರು ಹೇಳಿದರು. ಘಟನೆಯಲ್ಲಿ ಯಾರೂ ಗಾಯಗೊಂಡಿಲ್ಲ. ನೆಲ ಮಹಡಿಯಲ್ಲಿರುವ ಕೋಣೆಯಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಮಿತ್ರಾ ಮತ್ತು ಅವರ ಕುಟುಂಬ ಸದಸ್ಯರು ಮನೆಯಿಂದ ಹೊರಗೆ ಓಡಿದ್ದಾರೆ. ಬೆಂಕಿ ಅವಘಡದ ನಂತರ  ಮಿತ್ರಾ ಅವರು ಮನೆಯ ಹೊರಗೆ ಆಘಾತಕ್ಕೊಳಗಾಗಿ ಕುಳಿತಿದ್ದರು ಎಂದು ಪಿಟಿಐ ಸುದ್ದಿಸಂಸ್ಥೆ  ವರದಿ ಮಾಡಿದೆ.

ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಅಗ್ನಿಶಾಮಕದಳದ ಅಧಿಕಾರಿ ಹೇಳಿದರು. ಬೆಂಕಿಗೆ ಶಾರ್ಟ್ ಸರ್ಕ್ಯೂಟ್‌ ಕಾರಣವೆಂದು ಶಂಕಿಸಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುವುದು” ಎಂದು ಅಧಿಕಾರಿ ಹೇಳಿದ್ದಾರೆ.

ಇದನ್ನೂ ಓದಿ:Narada Sting Case: ಪಶ್ಚಿಮ ಬಂಗಾಳದಲ್ಲಿ ಸಿಬಿಐಯಿಂದ ಟಿಎಂಸಿ ನಾಯಕ ಫಿರ್ಹಾದ್ ಹಕೀಮ್, ಸುಬ್ರತಾ ಮುಖರ್ಜಿ, ಮದನ್ ಮಿತ್ರಾ ಬಂಧನ

(Fire broke out at West Bengal’s TMC MLA Madan Mitra’s residence in Bhabanipur)

Published On - 1:05 pm, Tue, 8 June 21

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​