AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರಪ್ರದೇಶ: ಶ್ರೀಶೈಲ ದೇವಸ್ಥಾನದ ಬಳಿ ಭಾರಿ ಅಗ್ನಿ ಅವಘಡ, 15ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಭಸ್ಮ

ಆಂಧ್ರಪ್ರದೇಶದ ಪ್ರಸಿದ್ಧ ಯಾತ್ರಾಸ್ಥಳ ಶ್ರೀಶೈಲದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ದೇವಸ್ಥಾನದ ಬಳಿ ಇರುವ 15ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಅಗ್ನಿ ಅವಘಡದಲ್ಲಿ 2 ಕೋಟಿಗೂ ಹೆಚ್ಚು ಮೌಲ್ಯದ ವಸ್ತುಗಳು ನಾಶವಾಗಿವೆ, ತಡರಾತ್ರಿ ಅಗ್ನಿಶಾಮಕ ದಳ ಬೆಂಕಿ ನಂದಿಸಿದೆ, ಶಾರ್ಟ್​ಸರ್ಕ್ಯೂಟ್​ನಿಂದ ಬೆಂಕಿ ತಗುಲಿರಬಹುದು ಎಂದು ಅಂದಾಜಿಸಲಾಗಿದೆ.

ಆಂಧ್ರಪ್ರದೇಶ: ಶ್ರೀಶೈಲ ದೇವಸ್ಥಾನದ ಬಳಿ ಭಾರಿ ಅಗ್ನಿ ಅವಘಡ, 15ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಭಸ್ಮ
ಅಗ್ನಿ ಅವಘಡ
ನಯನಾ ರಾಜೀವ್
|

Updated on: Aug 31, 2023 | 7:23 AM

Share

ಆಂಧ್ರಪ್ರದೇಶದ ಪ್ರಸಿದ್ಧ ಯಾತ್ರಾ ಸ್ಥಳ ಶ್ರೀಶೈಲದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ದೇವಸ್ಥಾನದ ಬಳಿ ಇರುವ 15ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಅಗ್ನಿ ಅವಘಡದಲ್ಲಿ 2 ಕೋಟಿಗೂ ಹೆಚ್ಚು ಮೌಲ್ಯದ ವಸ್ತುಗಳು ನಾಶವಾಗಿವೆ, ತಡರಾತ್ರಿ ಅಗ್ನಿಶಾಮಕ ದಳ ಬೆಂಕಿ ನಂದಿಸಿದೆ, ಶಾರ್ಟ್​ಸರ್ಕ್ಯೂಟ್​ನಿಂದ ಬೆಂಕಿ ತಗುಲಿರಬಹುದು ಎಂದು ಅಂದಾಜಿಸಲಾಗಿದೆ.

ಶ್ರೀಶೈಲದ ಲಲಿತಾಂಬಿಕಾ ಶಾಪಿಂಗ್ ಕಾಂಪ್ಲೆಕ್ಸ್‌ನಲ್ಲಿ ಮಧ್ಯರಾತ್ರಿ ಬೆಂಕಿ ಕಾಣಿಸಿಕೊಂಡು ಅಂಗಡಿಗಳು ಸುಟ್ಟು ಕರಕಲಾಗಿವೆ. ಎಲ್ ಬ್ಲಾಕ್ ನ ಅಂಗಡಿಗಳಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ವೇಗವಾಗಿ ವ್ಯಾಪಿಸಿದೆ. ಅಗ್ನಿ ಅವಘಡದಲ್ಲಿ 15 ಅಂಗಡಿಗಳು ಸಂಪೂರ್ಣ ಸುಟ್ಟು ಭಸ್ಮವಾಗಿವೆ.

ಸದಾ ಭಕ್ತರಿಂದ ತುಂಬಿ ತುಳುಕುವ ಶ್ರೀಶೈಲ ದೇವಸ್ಥಾನದ ಅಂಗಡಿಗಳಲ್ಲಿ ಬುಧವಾರ ಮಧ್ಯರಾತ್ರಿಯ ನಂತರ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿ ಪಡೆದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಬೆಂಕಿಯನ್ನು ನಿಯಂತ್ರಿಸಲು ಅಗ್ನಿಶಾಮಕ ಯಂತ್ರಗಳನ್ನು ಬಳಸಲಾಯಿತು.

ಮತ್ತಷ್ಟು ಓದಿ:ಹಾವೇರಿ ಪಟಾಕಿ ಗೋದಾಮು ದುರಂತ: ನಾಲ್ವರ ವಿರುದ್ಧ ಎಫ್​ಐಆರ್​ ದಾಖಲು, ತನಿಖೆಗೆ ಬೊಮ್ಮಾಯಿ ಆಗ್ರಹ

ಅಂಗಡಿಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದು, ವ್ಯವಸ್ಥಾಪಕರು ಅಳಲು ತೋಡಿಕೊಂಡರು. ಕ್ಷಣಾರ್ಧದಲ್ಲಿ ಬೆಂಕಿ ವ್ಯಾಪಿಸಿದ್ದರಿಂದ ಅಂಗಡಿಗಳಲ್ಲಿದ್ದ ಸಾಮಾನುಗಳನ್ನು ಹೊರತೆಗೆಯಲು ಅವಕಾಶವಿಲ್ಲದಂತಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ