AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯವಾಡದ ಕೊವಿಡ್ ಕೇರ್ ಸೆಂಟರ್‌ನಲ್ಲಿ ಅಗ್ನಿ ಅವಘಡ: 7 ಜನ ಸಾವು

[lazy-load-videos-and-sticky-control id=”LQsPwISxAAk”] ಹೈದರಾಬಾದ್​: ಕೊವಿಡ್ ಕೇರ್ ಸೆಂಟರ್‌ನಲ್ಲಿ ಅಗ್ನಿ ದುರಂತ ಸಂಭವಿಸಿ 7 ಮಂದಿ ಸಾವನ್ನಪ್ಪಿರೋ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ಸಂಭವಿಸಿದೆ. ವಿಜಯವಾಡದ ಸ್ವರ್ಣ ಪ್ಯಾಲೇಸ್ ಹೋಟೆಲ್‌ನ ಕೊವಿಡ್ ಕೇರ್ ಸೆಂಟರ್‌ ಆಗಿ ಪರಿವರ್ತಿಸಿ ಸೋಂಕಿತರಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಬೆಳಗ್ಗೆ ಹೋಟೆಲ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಅವಘಡದಿಂದ ಭಾರಿ ಹೊಗೆ ಉಂಟಾಗಿರೋ‌ ಪರಿಣಾಮ 7 ಮಂದಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಇನ್ನು ಹಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಕೊವಿಡ್ […]

ವಿಜಯವಾಡದ ಕೊವಿಡ್ ಕೇರ್ ಸೆಂಟರ್‌ನಲ್ಲಿ ಅಗ್ನಿ ಅವಘಡ: 7 ಜನ ಸಾವು
KUSHAL V
| Edited By: |

Updated on:Aug 09, 2020 | 2:38 PM

Share

[lazy-load-videos-and-sticky-control id=”LQsPwISxAAk”]

ಹೈದರಾಬಾದ್​: ಕೊವಿಡ್ ಕೇರ್ ಸೆಂಟರ್‌ನಲ್ಲಿ ಅಗ್ನಿ ದುರಂತ ಸಂಭವಿಸಿ 7 ಮಂದಿ ಸಾವನ್ನಪ್ಪಿರೋ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ಸಂಭವಿಸಿದೆ.

ವಿಜಯವಾಡದ ಸ್ವರ್ಣ ಪ್ಯಾಲೇಸ್ ಹೋಟೆಲ್‌ನ ಕೊವಿಡ್ ಕೇರ್ ಸೆಂಟರ್‌ ಆಗಿ ಪರಿವರ್ತಿಸಿ ಸೋಂಕಿತರಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಬೆಳಗ್ಗೆ ಹೋಟೆಲ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಅವಘಡದಿಂದ ಭಾರಿ ಹೊಗೆ ಉಂಟಾಗಿರೋ‌ ಪರಿಣಾಮ 7 ಮಂದಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಇನ್ನು ಹಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಕೊವಿಡ್ ಕೇರ್ ಸೆಂಟರ್‌ನಲ್ಲಿ 30 ಸೋಂಕಿತರಿದ್ರು. ಇದೀಗ, 15 ಕೊರೊನಾ ಸೋಂಕಿತರನ್ನ PPE ಕಿಟ್​ ಧರಿಸಿದ ಸಿಬ್ಬಂದಿ ಬೇರೆ ಆಸ್ಪತ್ರೆಗೆ ಶಿಫ್ಟ್​ ಮಾಡಿದ್ದಾರೆ. ಅಗ್ನಿಶಾಮಕ ದಳದಿಂದ ರಕ್ಷಣಾ ಕಾರ್ಯ ಮುಂದುವರಿದಿದೆ. ಸ್ಥಳಕ್ಕೆ‌ ಪೊಲೀಸ್ ಕಮೀಷನರ ಇನ್ನಿತರೆ ಅಧಿಕಾರಿಗಳ‌ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇನ್ನು ಘಟನೆ ಬಗ್ಗೆ‌‌ ಮುಖ್ಯಮಂತ್ರಿ ಜಗನ್​ಮೋಹನ್‌ ರೆಡ್ಡಿ ಸಂತಾಪ ಸೂಚಿಸಿದ್ದು ಕೂಡಲೇ‌ ಸೂಕ್ತ ಕ್ರಮಕ್ಕೆ ಆದೇಶ ಹೊರಡಿಸಿದ್ದಾರೆ.

Published On - 9:06 am, Sun, 9 August 20

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ