AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯವಾಡದ ಕೊವಿಡ್ ಕೇರ್ ಸೆಂಟರ್‌ನಲ್ಲಿ ಅಗ್ನಿ ಅವಘಡ: 7 ಜನ ಸಾವು

[lazy-load-videos-and-sticky-control id=”LQsPwISxAAk”] ಹೈದರಾಬಾದ್​: ಕೊವಿಡ್ ಕೇರ್ ಸೆಂಟರ್‌ನಲ್ಲಿ ಅಗ್ನಿ ದುರಂತ ಸಂಭವಿಸಿ 7 ಮಂದಿ ಸಾವನ್ನಪ್ಪಿರೋ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ಸಂಭವಿಸಿದೆ. ವಿಜಯವಾಡದ ಸ್ವರ್ಣ ಪ್ಯಾಲೇಸ್ ಹೋಟೆಲ್‌ನ ಕೊವಿಡ್ ಕೇರ್ ಸೆಂಟರ್‌ ಆಗಿ ಪರಿವರ್ತಿಸಿ ಸೋಂಕಿತರಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಬೆಳಗ್ಗೆ ಹೋಟೆಲ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಅವಘಡದಿಂದ ಭಾರಿ ಹೊಗೆ ಉಂಟಾಗಿರೋ‌ ಪರಿಣಾಮ 7 ಮಂದಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಇನ್ನು ಹಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಕೊವಿಡ್ […]

ವಿಜಯವಾಡದ ಕೊವಿಡ್ ಕೇರ್ ಸೆಂಟರ್‌ನಲ್ಲಿ ಅಗ್ನಿ ಅವಘಡ: 7 ಜನ ಸಾವು
KUSHAL V
| Edited By: ಸಾಧು ಶ್ರೀನಾಥ್​|

Updated on:Aug 09, 2020 | 2:38 PM

Share

[lazy-load-videos-and-sticky-control id=”LQsPwISxAAk”]

ಹೈದರಾಬಾದ್​: ಕೊವಿಡ್ ಕೇರ್ ಸೆಂಟರ್‌ನಲ್ಲಿ ಅಗ್ನಿ ದುರಂತ ಸಂಭವಿಸಿ 7 ಮಂದಿ ಸಾವನ್ನಪ್ಪಿರೋ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ಸಂಭವಿಸಿದೆ.

ವಿಜಯವಾಡದ ಸ್ವರ್ಣ ಪ್ಯಾಲೇಸ್ ಹೋಟೆಲ್‌ನ ಕೊವಿಡ್ ಕೇರ್ ಸೆಂಟರ್‌ ಆಗಿ ಪರಿವರ್ತಿಸಿ ಸೋಂಕಿತರಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಬೆಳಗ್ಗೆ ಹೋಟೆಲ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಅವಘಡದಿಂದ ಭಾರಿ ಹೊಗೆ ಉಂಟಾಗಿರೋ‌ ಪರಿಣಾಮ 7 ಮಂದಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಇನ್ನು ಹಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಕೊವಿಡ್ ಕೇರ್ ಸೆಂಟರ್‌ನಲ್ಲಿ 30 ಸೋಂಕಿತರಿದ್ರು. ಇದೀಗ, 15 ಕೊರೊನಾ ಸೋಂಕಿತರನ್ನ PPE ಕಿಟ್​ ಧರಿಸಿದ ಸಿಬ್ಬಂದಿ ಬೇರೆ ಆಸ್ಪತ್ರೆಗೆ ಶಿಫ್ಟ್​ ಮಾಡಿದ್ದಾರೆ. ಅಗ್ನಿಶಾಮಕ ದಳದಿಂದ ರಕ್ಷಣಾ ಕಾರ್ಯ ಮುಂದುವರಿದಿದೆ. ಸ್ಥಳಕ್ಕೆ‌ ಪೊಲೀಸ್ ಕಮೀಷನರ ಇನ್ನಿತರೆ ಅಧಿಕಾರಿಗಳ‌ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇನ್ನು ಘಟನೆ ಬಗ್ಗೆ‌‌ ಮುಖ್ಯಮಂತ್ರಿ ಜಗನ್​ಮೋಹನ್‌ ರೆಡ್ಡಿ ಸಂತಾಪ ಸೂಚಿಸಿದ್ದು ಕೂಡಲೇ‌ ಸೂಕ್ತ ಕ್ರಮಕ್ಕೆ ಆದೇಶ ಹೊರಡಿಸಿದ್ದಾರೆ.

Published On - 9:06 am, Sun, 9 August 20

Follow Us
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ