AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷಿ ತ್ಯಾಜ್ಯ ದಹನ: 121 ರೈತರಿಗೆ 3 ಲಕ್ಷ ದಂಡ, 59 ರೈತರ ವಿರುದ್ಧ FIR, ಯಾವೂರಲ್ಲಿ?

ಚಂಡೀಗಢ: ಕೃಷಿ ತ್ಯಾಜ್ಯ ದಹನ ಪ್ರಕರಣಗಳಲ್ಲಿ ಭಾಗಿಯಾಗಿದ್ದ 121 ರೈತರು ಬರೋಬ್ಬರಿ 3 ಲಕ್ಷ ರೂಪಾಯಿ ದಂಡ ತೆರಬೇಕಾದ ಪರಿಸ್ಥಿತಿ ಪಂಜಾಬ್​ನ ಮೊಹಾಲಿಯಲ್ಲಿ ಬೆಳಕಿಗೆ ಬಂದಿದೆ. ಬೆಳೆ ಕಟಾವಿನ ನಂತರ ಉಳಿದ ತ್ಯಾಜ್ಯವನ್ನು ಈ ರೈತರು ಸುಟ್ಟುಹಾಕಿದ್ದರು. ಇದರಿಂದ, ಪಂಜಾಬ್​ ಸೇರಿದಂತೆ ನೆರೆಯ ದೆಹಲಿಯಲ್ಲೂ ಸಹ ಬಹಳಷ್ಟು ವಾಯುಮಾಲಿನ್ಯ ಉಂಟಾಗಿದೆ. ಜಿಲ್ಲಾಡಳಿತ ಈ ಹಿಂದೆ, ರೈತರಿಗೆ ಕೃಷಿ ತ್ಯಾಜ್ಯಕ್ಕೆ ಬೆಂಕಿ ಹಚ್ಚದಂತೆ ಎಚ್ಚರಿಕೆ ಸಹ ನೀಡಿತ್ತು ಎಂದು ತಿಳಿದುಬಂದಿದೆ. ಆದರೂ, ರೈತರು ಕೃಷಿ ತ್ಯಾಜ್ಯ ದಹನಕ್ಕೆ ಮುಂದಾದ […]

ಕೃಷಿ ತ್ಯಾಜ್ಯ ದಹನ: 121 ರೈತರಿಗೆ 3 ಲಕ್ಷ ದಂಡ, 59 ರೈತರ ವಿರುದ್ಧ FIR, ಯಾವೂರಲ್ಲಿ?
KUSHAL V
|

Updated on: Nov 15, 2020 | 12:44 PM

Share

ಚಂಡೀಗಢ: ಕೃಷಿ ತ್ಯಾಜ್ಯ ದಹನ ಪ್ರಕರಣಗಳಲ್ಲಿ ಭಾಗಿಯಾಗಿದ್ದ 121 ರೈತರು ಬರೋಬ್ಬರಿ 3 ಲಕ್ಷ ರೂಪಾಯಿ ದಂಡ ತೆರಬೇಕಾದ ಪರಿಸ್ಥಿತಿ ಪಂಜಾಬ್​ನ ಮೊಹಾಲಿಯಲ್ಲಿ ಬೆಳಕಿಗೆ ಬಂದಿದೆ. ಬೆಳೆ ಕಟಾವಿನ ನಂತರ ಉಳಿದ ತ್ಯಾಜ್ಯವನ್ನು ಈ ರೈತರು ಸುಟ್ಟುಹಾಕಿದ್ದರು. ಇದರಿಂದ, ಪಂಜಾಬ್​ ಸೇರಿದಂತೆ ನೆರೆಯ ದೆಹಲಿಯಲ್ಲೂ ಸಹ ಬಹಳಷ್ಟು ವಾಯುಮಾಲಿನ್ಯ ಉಂಟಾಗಿದೆ. ಜಿಲ್ಲಾಡಳಿತ ಈ ಹಿಂದೆ, ರೈತರಿಗೆ ಕೃಷಿ ತ್ಯಾಜ್ಯಕ್ಕೆ ಬೆಂಕಿ ಹಚ್ಚದಂತೆ ಎಚ್ಚರಿಕೆ ಸಹ ನೀಡಿತ್ತು ಎಂದು ತಿಳಿದುಬಂದಿದೆ. ಆದರೂ, ರೈತರು ಕೃಷಿ ತ್ಯಾಜ್ಯ ದಹನಕ್ಕೆ ಮುಂದಾದ ಹಿನ್ನೆಲೆಯಲ್ಲಿ ಅವರಿಗೆ ದಂಡ ವಿಧಿಸಲಾಗಿದೆ.

ವಾಯುಮಾಲಿನ್ಯಕ್ಕೆ ಉತ್ತೇಜನೆ ನೀಡಿರುವ ಆರೋಪದಡಿ 59 ರೈತರ ವಿರುದ್ಧ FIRದಾಖಲಿಸಲಾಗಿದೆ. ಬೆಳೆ ಕಟಾವಿನ ನಂತರ ತ್ಯಾಜ್ಯವನ್ನು ಸುಡುವ ಪರಿಪಾಠ ದೆಹಲಿಯ ಆಸುಪಾಸಿನ ಪ್ರದೇಶಗಳಲ್ಲಿ ರೂಢಿಯಲ್ಲಿದೆ. ಆದರೆ, ಸರ್ಕಾರದ ಯಾವುದೇ ಕ್ರಮಕ್ಕೂ ರೈತರು ಜಗ್ಗುತ್ತಿಲ್ಲ. ಬೆಂಕಿ ಹಾಕಿದ ರೈತರ ಭೂ ನಕಾಶೆಯ ಮೇಲೆ ಕೆಂಪು ಗುರುತು ಮಾಡಲಾಗುತ್ತಿದೆ. ಸರ್ವೆಯೊಂದರ ಪ್ರಕಾರ ಶೇ. 50ರಷ್ಟು ರೈತರು ಕಟಾವಿನ ನಂತರ ಕೃಷಿ ತ್ಯಾಜ್ಯ ಸುಡುವಿಕೆಯಲ್ಲಿ ತೊಡಗಿದ್ದಾರೆ. ಅಂತಹ ರೈತರಿಗೆ ಸರ್ಕಾರದ ಯಾವುದೇ ಸೌಲಭ್ಯಗಳು ಸಿಗುವುದಿಲ್ಲ ಎಂದು ಜಿಲ್ಲಾಡಳಿತದ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ