AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷಿ ತ್ಯಾಜ್ಯ ದಹನ: 121 ರೈತರಿಗೆ 3 ಲಕ್ಷ ದಂಡ, 59 ರೈತರ ವಿರುದ್ಧ FIR, ಯಾವೂರಲ್ಲಿ?

ಚಂಡೀಗಢ: ಕೃಷಿ ತ್ಯಾಜ್ಯ ದಹನ ಪ್ರಕರಣಗಳಲ್ಲಿ ಭಾಗಿಯಾಗಿದ್ದ 121 ರೈತರು ಬರೋಬ್ಬರಿ 3 ಲಕ್ಷ ರೂಪಾಯಿ ದಂಡ ತೆರಬೇಕಾದ ಪರಿಸ್ಥಿತಿ ಪಂಜಾಬ್​ನ ಮೊಹಾಲಿಯಲ್ಲಿ ಬೆಳಕಿಗೆ ಬಂದಿದೆ. ಬೆಳೆ ಕಟಾವಿನ ನಂತರ ಉಳಿದ ತ್ಯಾಜ್ಯವನ್ನು ಈ ರೈತರು ಸುಟ್ಟುಹಾಕಿದ್ದರು. ಇದರಿಂದ, ಪಂಜಾಬ್​ ಸೇರಿದಂತೆ ನೆರೆಯ ದೆಹಲಿಯಲ್ಲೂ ಸಹ ಬಹಳಷ್ಟು ವಾಯುಮಾಲಿನ್ಯ ಉಂಟಾಗಿದೆ. ಜಿಲ್ಲಾಡಳಿತ ಈ ಹಿಂದೆ, ರೈತರಿಗೆ ಕೃಷಿ ತ್ಯಾಜ್ಯಕ್ಕೆ ಬೆಂಕಿ ಹಚ್ಚದಂತೆ ಎಚ್ಚರಿಕೆ ಸಹ ನೀಡಿತ್ತು ಎಂದು ತಿಳಿದುಬಂದಿದೆ. ಆದರೂ, ರೈತರು ಕೃಷಿ ತ್ಯಾಜ್ಯ ದಹನಕ್ಕೆ ಮುಂದಾದ […]

ಕೃಷಿ ತ್ಯಾಜ್ಯ ದಹನ: 121 ರೈತರಿಗೆ 3 ಲಕ್ಷ ದಂಡ, 59 ರೈತರ ವಿರುದ್ಧ FIR, ಯಾವೂರಲ್ಲಿ?
KUSHAL V
|

Updated on: Nov 15, 2020 | 12:44 PM

Share

ಚಂಡೀಗಢ: ಕೃಷಿ ತ್ಯಾಜ್ಯ ದಹನ ಪ್ರಕರಣಗಳಲ್ಲಿ ಭಾಗಿಯಾಗಿದ್ದ 121 ರೈತರು ಬರೋಬ್ಬರಿ 3 ಲಕ್ಷ ರೂಪಾಯಿ ದಂಡ ತೆರಬೇಕಾದ ಪರಿಸ್ಥಿತಿ ಪಂಜಾಬ್​ನ ಮೊಹಾಲಿಯಲ್ಲಿ ಬೆಳಕಿಗೆ ಬಂದಿದೆ. ಬೆಳೆ ಕಟಾವಿನ ನಂತರ ಉಳಿದ ತ್ಯಾಜ್ಯವನ್ನು ಈ ರೈತರು ಸುಟ್ಟುಹಾಕಿದ್ದರು. ಇದರಿಂದ, ಪಂಜಾಬ್​ ಸೇರಿದಂತೆ ನೆರೆಯ ದೆಹಲಿಯಲ್ಲೂ ಸಹ ಬಹಳಷ್ಟು ವಾಯುಮಾಲಿನ್ಯ ಉಂಟಾಗಿದೆ. ಜಿಲ್ಲಾಡಳಿತ ಈ ಹಿಂದೆ, ರೈತರಿಗೆ ಕೃಷಿ ತ್ಯಾಜ್ಯಕ್ಕೆ ಬೆಂಕಿ ಹಚ್ಚದಂತೆ ಎಚ್ಚರಿಕೆ ಸಹ ನೀಡಿತ್ತು ಎಂದು ತಿಳಿದುಬಂದಿದೆ. ಆದರೂ, ರೈತರು ಕೃಷಿ ತ್ಯಾಜ್ಯ ದಹನಕ್ಕೆ ಮುಂದಾದ ಹಿನ್ನೆಲೆಯಲ್ಲಿ ಅವರಿಗೆ ದಂಡ ವಿಧಿಸಲಾಗಿದೆ.

ವಾಯುಮಾಲಿನ್ಯಕ್ಕೆ ಉತ್ತೇಜನೆ ನೀಡಿರುವ ಆರೋಪದಡಿ 59 ರೈತರ ವಿರುದ್ಧ FIRದಾಖಲಿಸಲಾಗಿದೆ. ಬೆಳೆ ಕಟಾವಿನ ನಂತರ ತ್ಯಾಜ್ಯವನ್ನು ಸುಡುವ ಪರಿಪಾಠ ದೆಹಲಿಯ ಆಸುಪಾಸಿನ ಪ್ರದೇಶಗಳಲ್ಲಿ ರೂಢಿಯಲ್ಲಿದೆ. ಆದರೆ, ಸರ್ಕಾರದ ಯಾವುದೇ ಕ್ರಮಕ್ಕೂ ರೈತರು ಜಗ್ಗುತ್ತಿಲ್ಲ. ಬೆಂಕಿ ಹಾಕಿದ ರೈತರ ಭೂ ನಕಾಶೆಯ ಮೇಲೆ ಕೆಂಪು ಗುರುತು ಮಾಡಲಾಗುತ್ತಿದೆ. ಸರ್ವೆಯೊಂದರ ಪ್ರಕಾರ ಶೇ. 50ರಷ್ಟು ರೈತರು ಕಟಾವಿನ ನಂತರ ಕೃಷಿ ತ್ಯಾಜ್ಯ ಸುಡುವಿಕೆಯಲ್ಲಿ ತೊಡಗಿದ್ದಾರೆ. ಅಂತಹ ರೈತರಿಗೆ ಸರ್ಕಾರದ ಯಾವುದೇ ಸೌಲಭ್ಯಗಳು ಸಿಗುವುದಿಲ್ಲ ಎಂದು ಜಿಲ್ಲಾಡಳಿತದ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

Follow Us
KUSHAL V
KUSHAL V
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ