AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳಲ್ಲೂ ಬ್ಲ್ಯಾಕ್​ ಫಂಗಸ್​; ಗುಜರಾತ್​​ನಲ್ಲಿ ಪತ್ತೆಯಾಯ್ತು ಮೊದಲ ಕೇಸ್​..ಬಾಲಕನ ಬಾಯಿಯಲ್ಲಿನ ಹುಣ್ಣು ಲಕ್ಷಣವಾಗಿತ್ತು !

ಬಾಲಕ ಏಪ್ರಿಲ್​ 14ರಂದು ಕೊವಿಡ್ ಸೋಂಕಿನಿಂದ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದ. ನಂತರ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಸುಮಾರು 10 ದಿನ ಐಸಿಯುನಲ್ಲಿದ್ದು, ಆಕ್ಸಿಜನ್​, ರೆಮ್​ಡಿಸಿವಿರ್ ಮೂಲಕ ಆತನಿಗೆ ಚಿಕಿತ್ಸೆ ನೀಡಲಾಗಿದೆ.

ಮಕ್ಕಳಲ್ಲೂ ಬ್ಲ್ಯಾಕ್​ ಫಂಗಸ್​; ಗುಜರಾತ್​​ನಲ್ಲಿ ಪತ್ತೆಯಾಯ್ತು ಮೊದಲ ಕೇಸ್​..ಬಾಲಕನ ಬಾಯಿಯಲ್ಲಿನ ಹುಣ್ಣು ಲಕ್ಷಣವಾಗಿತ್ತು !
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on:May 22, 2021 | 11:34 PM

Share

ಅಹ್ಮದಾಬಾದ್​: ದೇಶಾದ್ಯಂತ ಬ್ಲ್ಯಾಕ್ ಫಂಗಸ್​ ಪ್ರಕರಣಗಳು ಹೆಚ್ಚುತ್ತಿವೆ. ಇದೀಗ ಗುಜರಾತ್​​ನಲ್ಲಿ 15ವರ್ಷದ ಬಾಲಕನೊಬ್ಬನಲ್ಲಿ ಈ ಕಪ್ಪು ಶಿಲೀಂದ್ರ ಕಾಣಿಸಿಕೊಂಡಿದೆ. ನನಗೆ ಗೊತ್ತಿರುವ ಮಟ್ಟಿಗೆ ಮಕ್ಕಳಲ್ಲಿ ಬ್ಲ್ಯಾಕ್ ಫಂಗಸ್​ ಕಾಣಿಸಿಕೊಂಡ ಮೊದಲ ಪ್ರಕರಣ ಇದು ಎಂದು ಅಹ್ಮದಾಬಾದ್​ನ ಮಕ್ಕಳ ವೈದ್ಯ ಡಾ. ಅಭಿಷೇಕ್ ಬನ್ಸಾಲ್​ ತಿಳಿಸಿದ್ದಾರೆ.

ಈ ಬಾಲಕ ಏಪ್ರಿಲ್​ 14ರಂದು ಕೊವಿಡ್ ಸೋಂಕಿನಿಂದ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದ. ನಂತರ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಸುಮಾರು 10 ದಿನ ಐಸಿಯುನಲ್ಲಿದ್ದು, ಆಕ್ಸಿಜನ್​, ರೆಮ್​ಡಿಸಿವಿರ್ ಮೂಲಕ ಆತನಿಗೆ ಚಿಕಿತ್ಸೆ ನೀಡಲಾಗಿದೆ. ಅದಾದ ಬಳಿಕ ಏಪ್ರಿಲ್​ 24ರಂದು ಆಸ್ಪತ್ರೆಯಿಂದ ಡಿಸ್​ಚಾರ್ಜ್ ಆಗಿದ್ದ. ಆಸ್ಪತ್ರೆಯಿಂದ ಬಂದು ಹಲವು ದಿನಗಳವರೆಗೆ ಆರೋಗ್ಯವಾಗಿಯೇ ಇದ್ದ ಹುಡುಗನಲ್ಲಿ ಮತ್ತೆ ಹಲ್ಲುನೋವು, ಬಾಯಿಯಲ್ಲಿ ಹುಣ್ಣು ಕಾಣಿಸಿಕೊಂಡಿತು. ಮತ್ತೆ ಆಸ್ಪತ್ರೆಗೆ ದಾಖಲಾದ ಆತನನ್ನು ಪರೀಕ್ಷಿಸಿದಾಗ ಮ್ಯೂಕೋರ್ಮೈಕೋಸಿಸ್​ ಇರುವುದು ದೃಢಪಟ್ಟಿತು ಎಂದು ಡಾ. ಬನ್ಸಾಲ್​ ಮಾಹಿತಿ ನೀಡಿದ್ದಾರೆ.

ಈ ಬಾಲಕನ ಬಾಯಿಯ ಬಲಭಾಗದ ಅರ್ಧದಷ್ಟು ಪೆಲೇಟ್​​ ಮತ್ತು ಮೇಲಿನ ಹಲ್ಲನ್ನು ತೆಗೆದುಹಾಕಲಾಗಿದೆ. ಸೈನಸ್​​ನ್ನು ಸ್ವಚ್ಛಗೊಳಿಸಲಾಗಿದೆ. ಸದ್ಯ ಆತನ ಸ್ಥಿತಿ ಸ್ಥಿರವಾಗಿದೆ. ಇನ್ನು ಮೂರು-ನಾಲ್ಕು ದಿನಗಳಲ್ಲಿ ಡಿಸ್​ಚಾರ್ಜ್ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ ಕಣ್ಣೀರಿನ ಬಗ್ಗೆ ನ್ಯೂಯಾರ್ಕ್ ಟೈಮ್ಸ್​ನಲ್ಲಿ ಪ್ರಕಟವಾಗಿದೆ ಎನ್ನಲಾದ ಈ ಸುದ್ದಿಯ ಅಸಲಿ ವಿಷಯವೇನು?

Published On - 11:32 pm, Sat, 22 May 21

Follow Us
Lakshmi Hegde
Lakshmi Hegde
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!