Sign In

By signing in or creating an account, you agree with Associated Broadcasting Company's Terms & Conditions and Privacy Policy.

Delta Plus Variant ಭಾರತದಲ್ಲಿ ‘ಡೆಲ್ಟಾ ಪ್ಲಸ್’ ದಾಳಿಗೆ ಮೊದಲ ಬಲಿ..

ರೂಪಾಂತರಿ ವೈರಸ್ ಡೆಲ್ಟಾ ಪ್ಲಸ್ ದಾಳಿಗೆ ಭಾರತದಲ್ಲಿ ಮೊದಲ ಬಲಿಯಾಗಿದೆ. ಜಿನೋಮ್ ಟೆಸ್ಟ್ ವರದಿ ಬರುವುದಕ್ಕೂ ಮುನ್ನವೇ ಮಧ್ಯಪ್ರದೇಶದಲ್ಲಿ ಡೆಲ್ಟಾ ಪ್ಲಸ್ ಸೋಂಕಿಗೆ ಮಹಿಳೆ ಮೃತಪಟ್ಟಿದ್ದಾರೆ.

Delta Plus Variant ಭಾರತದಲ್ಲಿ ‘ಡೆಲ್ಟಾ ಪ್ಲಸ್’ ದಾಳಿಗೆ ಮೊದಲ ಬಲಿ..
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on: Jun 24, 2021 | 12:55 PM

ದೆಹಲಿ: ರೂಪಾಂತರಿ ವೈರಸ್ ಡೆಲ್ಟಾ ಪ್ಲಸ್ ದಾಳಿಗೆ ಭಾರತದಲ್ಲಿ ಮೊದಲ ಬಲಿಯಾಗಿದೆ. ಜಿನೋಮ್ ಟೆಸ್ಟ್ ವರದಿ ಬರುವುದಕ್ಕೂ ಮುನ್ನವೇ ಮಧ್ಯಪ್ರದೇಶದಲ್ಲಿ ಡೆಲ್ಟಾ ಪ್ಲಸ್ ಸೋಂಕಿಗೆ ಮಹಿಳೆ ಮೃತಪಟ್ಟಿದ್ದಾರೆ. ಈ ಬಗ್ಗೆ ಜೂನ್ 23ರಂದು ಬುಧವಾರ ವರದಿಯಾಗಿದೆ. ಉಜ್ಜೈನಿಯಲ್ಲಿ ಸಂಗ್ರಹಿಸಿರುವ ಸ್ಯಾಂಪಲ್ನಲ್ಲಿ ಕೊರೊನಾ ಸೋಂಕಿತೆಗೆ ಡೆಲ್ಟಾ ಪ್ಲಸ್ ಪ್ರಭೇದ ತಗುಲಿರುವುದು ಬಹಿರಂಗವಾಗಿದೆ.

ಭಾರತದಲ್ಲಿ ಎಷ್ಟು ಕೇಸ್ ಬಂದಿವೆ? ಭಾರತದಲ್ಲಿ ಇದುವರೆಗೂ 40 ಡೆಲ್ಟಾ ಪ್ಲಸ್ ಪ್ರಭೇದದ ಕೇಸ್ ಪತ್ತೆಯಾಗಿದೆ. ಮಹಾರಾಷ್ಟ್ರದಲ್ಲಿ 21, ಮಧ್ಯಪ್ರದೇಶದಲ್ಲಿ 5, ಕೇರಳದಲ್ಲಿ 3, ಆಂಧ್ರ, ಜಮ್ಮು ಕಾಶ್ಮೀರದಲ್ಲಿ ತಲಾ 1 ಕೇಸ್ ಪತ್ತೆಯಾಗಿವೆ. ಹಾಗೂ ತಮಿಳುನಾಡು, ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಡೆಲ್ಟಾ ಪ್ಲಸ್ ಪ್ರಭೇದದ ವೈರಸ್ ಪತ್ತೆಯಾಗಿವೆ.

ಡೆಲ್ಟಾ ಪ್ಲಸ್ ನಿಜಕ್ಕೂ ಎಷ್ಟು ಆತಂಕಕಾರಿ? ಗುಣಲಕ್ಷಣಗಳೇನು? ಡೆಲ್ಟಾ ಪ್ಲಸ್ ಪ್ರಭೇದದ ವೈರಸ್ ಅನ್ನು ಕೇಂದ್ರ ಸರ್ಕಾರ ಕಳವಳಕಾರಿ ಪ್ರಭೇದ ಎಂದು ಹೇಳಿದೆ. ಕಳವಳಕಾರಿ ಪ್ರಭೇದದ ವೈರಸ್ ಮೇಲೆ ತೀವ್ರ ನಿಗಾ ವಹಿಸಲಾಗುತ್ತೆ. ಡೆಲ್ಟಾ ಪ್ಲಸ್ ಪ್ರಭೇದ ವೇಗವಾಗಿ ಹರಡುತ್ತೆ ಎಂದು ಕೇಂದ್ರ ಹೇಳಿದೆ. ಡೆಲ್ಟಾ ಪ್ಲಸ್ ಪ್ರಭೇದದ ವೈರಸ್ ಶ್ವಾಸಕೋಶಕ್ಕೆ ಹಾನಿ ಮಾಡಬಲ್ಲದು. ಡೆಲ್ಟಾ ಪ್ಲಸ್ ಪ್ರಭೇದದ ವೈರಸ್ ವಿರುದ್ಧ ಮಾನೋಕ್ಲೋನಲ್ ಆ್ಯಂಟಿಬಾಡಿ ಕಾಕ್ ಟೈಲ್ ಪರಿಣಾಮಕಾರಿ ಅಲ್ಲ. ಡೆಲ್ಟಾ ಪ್ಲಸ್ ಪ್ರಭೇದದ ವೈರಸ್ ದೇಹದಲ್ಲಿರುವ ವೈರಸ್ ವಿರುದ್ಧದ ಪ್ರತಿಕಾಯಗಳು, ಲಸಿಕೆಯಿಂದ ತಪ್ಪಿಸಿಕೊಳ್ಳಬಹುದು ಎಂದು ತಿಳಿಸಿದೆ.

ಇದನ್ನೂ ಓದಿ: Delta Plus Variant ಹಿಂದಿನ ರೂಪಾಂತರಿಗೆ ಹೋಲಿಸಿದರೆ ಡೆಲ್ಟಾ ಪ್ಲಸ್ ವೈರಸ್ ಹೆಚ್ಚು ಸಾಂಕ್ರಾಮಿಕ: ಡಾ.ರಣದೀಪ್ ಗುಲೇರಿಯಾ

ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು