AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಥಮ ಮಹಿಳೆಯಿಂದ ಶಕ್ತಿ ಹಟ್‌ನಲ್ಲಿ ಮಾಸ್ಕ್ ತಯಾರಿ

ನವದೆಹಲಿ: ಕೊರೊನಾ ವೈರೆಸ್​ನ ವಿರುದ್ಧದ ಹೋರಾಟಕ್ಕೆ ಪ್ರಥಮ ಮಹಿಳೆ ಸವಿತಾ ಕೋವಿಂದ್ ಅವರು ಪ್ರೆಸಿಡೆಂಟ್‌ ಎಸ್ಟೇಟ್‌ನಲ್ಲಿರುವ ಶಕ್ತಿ ಹಟ್​ನಲ್ಲಿ ಮಾಸ್ಕ್​ಗಳನ್ನು ಹೊಲಿಯುವುದರ ಮೂಲಕ ಮುಂದಾಗಿದ್ದಾರೆ. ಮಾಸ್ಕ್ ಹೊಲಿಯುವ ಮೂಲಕ, ಎಲ್ಲರೂ ಒಟ್ಟಾಗಿ ಕೊರೊನಾ ಸೋಂಕಿನ ವಿರುದ್ಧ ಹೋರಾಡಬೇಕು ಎಂಬ ಸಂದೇಶವನ್ನು ಸವಿತಾ ಕೋವಿಂದ್ ನೀಡಿದ್ದಾರೆ. ತಾವು ತಯಾರಿಸಿದ ಮಾಸ್ಕ್​ಗಳನ್ನ ದೆಹಲಿಯ ಆಶ್ರಯ ಸುಧಾರಣಾ ಮಂಡಳಿಯ ವಿವಿಧ ಆಶ್ರಯ ಮನೆಗಳಿಗೆ, ವಸತಿ ಗೃಹಗಳಿಗೆ ವಿತರಿಸಲಿದ್ದಾರೆ. ಮಾಸ್ಕ್ ಧರಿಸುವುದರ ಜೊತೆಗೆ ಜನರು ಸಾಮಾಜಿಕ ಅಂತರ ಮತ್ತು ಸೋಂಕನ್ನು ತಡೆಗಟ್ಟುವ ಕ್ರಮಗಳನ್ನು […]

ಪ್ರಥಮ ಮಹಿಳೆಯಿಂದ ಶಕ್ತಿ ಹಟ್‌ನಲ್ಲಿ ಮಾಸ್ಕ್ ತಯಾರಿ
Follow us
ಸಾಧು ಶ್ರೀನಾಥ್​
|

Updated on:Apr 23, 2020 | 9:00 AM

ನವದೆಹಲಿ: ಕೊರೊನಾ ವೈರೆಸ್​ನ ವಿರುದ್ಧದ ಹೋರಾಟಕ್ಕೆ ಪ್ರಥಮ ಮಹಿಳೆ ಸವಿತಾ ಕೋವಿಂದ್ ಅವರು ಪ್ರೆಸಿಡೆಂಟ್‌ ಎಸ್ಟೇಟ್‌ನಲ್ಲಿರುವ ಶಕ್ತಿ ಹಟ್​ನಲ್ಲಿ ಮಾಸ್ಕ್​ಗಳನ್ನು ಹೊಲಿಯುವುದರ ಮೂಲಕ ಮುಂದಾಗಿದ್ದಾರೆ.

ಮಾಸ್ಕ್ ಹೊಲಿಯುವ ಮೂಲಕ, ಎಲ್ಲರೂ ಒಟ್ಟಾಗಿ ಕೊರೊನಾ ಸೋಂಕಿನ ವಿರುದ್ಧ ಹೋರಾಡಬೇಕು ಎಂಬ ಸಂದೇಶವನ್ನು ಸವಿತಾ ಕೋವಿಂದ್ ನೀಡಿದ್ದಾರೆ. ತಾವು ತಯಾರಿಸಿದ ಮಾಸ್ಕ್​ಗಳನ್ನ ದೆಹಲಿಯ ಆಶ್ರಯ ಸುಧಾರಣಾ ಮಂಡಳಿಯ ವಿವಿಧ ಆಶ್ರಯ ಮನೆಗಳಿಗೆ, ವಸತಿ ಗೃಹಗಳಿಗೆ ವಿತರಿಸಲಿದ್ದಾರೆ.

ಮಾಸ್ಕ್ ಧರಿಸುವುದರ ಜೊತೆಗೆ ಜನರು ಸಾಮಾಜಿಕ ಅಂತರ ಮತ್ತು ಸೋಂಕನ್ನು ತಡೆಗಟ್ಟುವ ಕ್ರಮಗಳನ್ನು ನಿಭಾಯಿಸಬೇಕು ಎಂದು ಈಗಾಗಲೇ ಆರೋಗ್ಯ ತಜ್ಞರು ಶಿಫಾರಸು ಮಾಡಿದ್ದಾರೆ. ಹೀಗಾಗಿ ಮಾಸ್ಕ್​ಗಳ ಬಳಕೆ ಹೆಚ್ಚಾಗಿದ್ದು, ಬೇಡಿಕೆ ಹೆಚ್ಚಿದೆ. ದೃಶ್ಯದಲ್ಲಿ ನೋಡಬಹುದು ರಾಷ್ಟ್ರಪತಿ ಕೋವಿಂದ್‌ ಪತ್ನಿ ಸವಿತಾ ಕೋವಿಂದ್ ಅವರು ಕೂಡ ಕೆಂಪು ಬಣ್ಣದ ಬಟ್ಟೆಯ ಮಾಸ್ಕ್ ಧರಿಸಿದ್ದಾರೆ. https://www.facebook.com/Tv9Kannada/videos/558606725074110/

Published On - 8:59 am, Thu, 23 April 20

ಪರೀಕ್ಷೆ ಬರೆಯುವ ಆಸೆಗೆ ಪೋಷಕ ಮತ್ತು ಪತಿ ಮನೆಯವರಿಂದ ಆಕ್ಷೇಪಣೆ ಇಲ್ಲ
ಪರೀಕ್ಷೆ ಬರೆಯುವ ಆಸೆಗೆ ಪೋಷಕ ಮತ್ತು ಪತಿ ಮನೆಯವರಿಂದ ಆಕ್ಷೇಪಣೆ ಇಲ್ಲ
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ
ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಈಡಿ ದಾಳಿ ನಡೆದಿದೆ
ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಈಡಿ ದಾಳಿ ನಡೆದಿದೆ
ಪರಮೇಶ್ವರ್ ಸಂಸ್ಥೆಗಳ ಮೇಲೆ ಇಡಿ ದಾಳಿ: ಡಿಸಿಎಂ ಡಿಕೆಶಿ ಹೇಳಿದ್ದೇನು ನೋಡಿ
ಪರಮೇಶ್ವರ್ ಸಂಸ್ಥೆಗಳ ಮೇಲೆ ಇಡಿ ದಾಳಿ: ಡಿಸಿಎಂ ಡಿಕೆಶಿ ಹೇಳಿದ್ದೇನು ನೋಡಿ
Video: ಪಾಕಿಸ್ತಾನದ ಗೃಹ ಸಚಿವ ಹಸನ್ ಮನೆಗೆ ಬೆಂಕಿ
Video: ಪಾಕಿಸ್ತಾನದ ಗೃಹ ಸಚಿವ ಹಸನ್ ಮನೆಗೆ ಬೆಂಕಿ
ಪೊಲೀಸ್ ಉನ್ನತ ಹುದ್ದೆಗೆ ನೇಮಕಗೊಂಡವರು ಹೆಚ್​ಎಂ ಭೇಟಿಯಾಗೋದು ಶಿಷ್ಟಾಚಾರ
ಪೊಲೀಸ್ ಉನ್ನತ ಹುದ್ದೆಗೆ ನೇಮಕಗೊಂಡವರು ಹೆಚ್​ಎಂ ಭೇಟಿಯಾಗೋದು ಶಿಷ್ಟಾಚಾರ
ಒಳ್ಳೆಯ ಕೆಲಸ ಮಾಡಿದವರನ್ನು ಅಭಿನಂದಿಸಲೇಬೇಕು: ಬಸನಗೌಡ ಯತ್ನಾಳ್
ಒಳ್ಳೆಯ ಕೆಲಸ ಮಾಡಿದವರನ್ನು ಅಭಿನಂದಿಸಲೇಬೇಕು: ಬಸನಗೌಡ ಯತ್ನಾಳ್
ಪ್ರಶಸ್ತಿ ಸ್ವೀಕರಿಸಲು ಕೊಡೆ ಹಿಡಿದು ಬಂದ ಸೂರ್ಯಕುಮಾರ್ ಯಾದವ್
ಪ್ರಶಸ್ತಿ ಸ್ವೀಕರಿಸಲು ಕೊಡೆ ಹಿಡಿದು ಬಂದ ಸೂರ್ಯಕುಮಾರ್ ಯಾದವ್
ಚಾರ್ಮಾಡಿಯಲ್ಲಿ ಕಾಡಾನೆ ಜತೆ ಸೆಲ್ಫೀ ಕ್ಲಿಕ್ಕಿಸಲು ಮುಂದಾದ ಪ್ರಯಾಣಿಕ
ಚಾರ್ಮಾಡಿಯಲ್ಲಿ ಕಾಡಾನೆ ಜತೆ ಸೆಲ್ಫೀ ಕ್ಲಿಕ್ಕಿಸಲು ಮುಂದಾದ ಪ್ರಯಾಣಿಕ
ಮಂಗಳೂರು: ಅಬ್ಬರಿಸುತ್ತಿದೆ ಅರಬ್ಬೀ ಸಮುದ್ರ, ಕಡಲ್ಕೊರೆತ ಭೀತಿ ಹೆಚ್ಚಳ
ಮಂಗಳೂರು: ಅಬ್ಬರಿಸುತ್ತಿದೆ ಅರಬ್ಬೀ ಸಮುದ್ರ, ಕಡಲ್ಕೊರೆತ ಭೀತಿ ಹೆಚ್ಚಳ