AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಥಮ ಮಹಿಳೆಯಿಂದ ಶಕ್ತಿ ಹಟ್‌ನಲ್ಲಿ ಮಾಸ್ಕ್ ತಯಾರಿ

ನವದೆಹಲಿ: ಕೊರೊನಾ ವೈರೆಸ್​ನ ವಿರುದ್ಧದ ಹೋರಾಟಕ್ಕೆ ಪ್ರಥಮ ಮಹಿಳೆ ಸವಿತಾ ಕೋವಿಂದ್ ಅವರು ಪ್ರೆಸಿಡೆಂಟ್‌ ಎಸ್ಟೇಟ್‌ನಲ್ಲಿರುವ ಶಕ್ತಿ ಹಟ್​ನಲ್ಲಿ ಮಾಸ್ಕ್​ಗಳನ್ನು ಹೊಲಿಯುವುದರ ಮೂಲಕ ಮುಂದಾಗಿದ್ದಾರೆ. ಮಾಸ್ಕ್ ಹೊಲಿಯುವ ಮೂಲಕ, ಎಲ್ಲರೂ ಒಟ್ಟಾಗಿ ಕೊರೊನಾ ಸೋಂಕಿನ ವಿರುದ್ಧ ಹೋರಾಡಬೇಕು ಎಂಬ ಸಂದೇಶವನ್ನು ಸವಿತಾ ಕೋವಿಂದ್ ನೀಡಿದ್ದಾರೆ. ತಾವು ತಯಾರಿಸಿದ ಮಾಸ್ಕ್​ಗಳನ್ನ ದೆಹಲಿಯ ಆಶ್ರಯ ಸುಧಾರಣಾ ಮಂಡಳಿಯ ವಿವಿಧ ಆಶ್ರಯ ಮನೆಗಳಿಗೆ, ವಸತಿ ಗೃಹಗಳಿಗೆ ವಿತರಿಸಲಿದ್ದಾರೆ. ಮಾಸ್ಕ್ ಧರಿಸುವುದರ ಜೊತೆಗೆ ಜನರು ಸಾಮಾಜಿಕ ಅಂತರ ಮತ್ತು ಸೋಂಕನ್ನು ತಡೆಗಟ್ಟುವ ಕ್ರಮಗಳನ್ನು […]

ಪ್ರಥಮ ಮಹಿಳೆಯಿಂದ ಶಕ್ತಿ ಹಟ್‌ನಲ್ಲಿ ಮಾಸ್ಕ್ ತಯಾರಿ
ಸಾಧು ಶ್ರೀನಾಥ್​
|

Updated on:Apr 23, 2020 | 9:00 AM

Share

ನವದೆಹಲಿ: ಕೊರೊನಾ ವೈರೆಸ್​ನ ವಿರುದ್ಧದ ಹೋರಾಟಕ್ಕೆ ಪ್ರಥಮ ಮಹಿಳೆ ಸವಿತಾ ಕೋವಿಂದ್ ಅವರು ಪ್ರೆಸಿಡೆಂಟ್‌ ಎಸ್ಟೇಟ್‌ನಲ್ಲಿರುವ ಶಕ್ತಿ ಹಟ್​ನಲ್ಲಿ ಮಾಸ್ಕ್​ಗಳನ್ನು ಹೊಲಿಯುವುದರ ಮೂಲಕ ಮುಂದಾಗಿದ್ದಾರೆ.

ಮಾಸ್ಕ್ ಹೊಲಿಯುವ ಮೂಲಕ, ಎಲ್ಲರೂ ಒಟ್ಟಾಗಿ ಕೊರೊನಾ ಸೋಂಕಿನ ವಿರುದ್ಧ ಹೋರಾಡಬೇಕು ಎಂಬ ಸಂದೇಶವನ್ನು ಸವಿತಾ ಕೋವಿಂದ್ ನೀಡಿದ್ದಾರೆ. ತಾವು ತಯಾರಿಸಿದ ಮಾಸ್ಕ್​ಗಳನ್ನ ದೆಹಲಿಯ ಆಶ್ರಯ ಸುಧಾರಣಾ ಮಂಡಳಿಯ ವಿವಿಧ ಆಶ್ರಯ ಮನೆಗಳಿಗೆ, ವಸತಿ ಗೃಹಗಳಿಗೆ ವಿತರಿಸಲಿದ್ದಾರೆ.

ಮಾಸ್ಕ್ ಧರಿಸುವುದರ ಜೊತೆಗೆ ಜನರು ಸಾಮಾಜಿಕ ಅಂತರ ಮತ್ತು ಸೋಂಕನ್ನು ತಡೆಗಟ್ಟುವ ಕ್ರಮಗಳನ್ನು ನಿಭಾಯಿಸಬೇಕು ಎಂದು ಈಗಾಗಲೇ ಆರೋಗ್ಯ ತಜ್ಞರು ಶಿಫಾರಸು ಮಾಡಿದ್ದಾರೆ. ಹೀಗಾಗಿ ಮಾಸ್ಕ್​ಗಳ ಬಳಕೆ ಹೆಚ್ಚಾಗಿದ್ದು, ಬೇಡಿಕೆ ಹೆಚ್ಚಿದೆ. ದೃಶ್ಯದಲ್ಲಿ ನೋಡಬಹುದು ರಾಷ್ಟ್ರಪತಿ ಕೋವಿಂದ್‌ ಪತ್ನಿ ಸವಿತಾ ಕೋವಿಂದ್ ಅವರು ಕೂಡ ಕೆಂಪು ಬಣ್ಣದ ಬಟ್ಟೆಯ ಮಾಸ್ಕ್ ಧರಿಸಿದ್ದಾರೆ. https://www.facebook.com/Tv9Kannada/videos/558606725074110/

Published On - 8:59 am, Thu, 23 April 20

Follow Us
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ