AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಥಮ ಮಹಿಳೆಯಿಂದ ಶಕ್ತಿ ಹಟ್‌ನಲ್ಲಿ ಮಾಸ್ಕ್ ತಯಾರಿ

ನವದೆಹಲಿ: ಕೊರೊನಾ ವೈರೆಸ್​ನ ವಿರುದ್ಧದ ಹೋರಾಟಕ್ಕೆ ಪ್ರಥಮ ಮಹಿಳೆ ಸವಿತಾ ಕೋವಿಂದ್ ಅವರು ಪ್ರೆಸಿಡೆಂಟ್‌ ಎಸ್ಟೇಟ್‌ನಲ್ಲಿರುವ ಶಕ್ತಿ ಹಟ್​ನಲ್ಲಿ ಮಾಸ್ಕ್​ಗಳನ್ನು ಹೊಲಿಯುವುದರ ಮೂಲಕ ಮುಂದಾಗಿದ್ದಾರೆ. ಮಾಸ್ಕ್ ಹೊಲಿಯುವ ಮೂಲಕ, ಎಲ್ಲರೂ ಒಟ್ಟಾಗಿ ಕೊರೊನಾ ಸೋಂಕಿನ ವಿರುದ್ಧ ಹೋರಾಡಬೇಕು ಎಂಬ ಸಂದೇಶವನ್ನು ಸವಿತಾ ಕೋವಿಂದ್ ನೀಡಿದ್ದಾರೆ. ತಾವು ತಯಾರಿಸಿದ ಮಾಸ್ಕ್​ಗಳನ್ನ ದೆಹಲಿಯ ಆಶ್ರಯ ಸುಧಾರಣಾ ಮಂಡಳಿಯ ವಿವಿಧ ಆಶ್ರಯ ಮನೆಗಳಿಗೆ, ವಸತಿ ಗೃಹಗಳಿಗೆ ವಿತರಿಸಲಿದ್ದಾರೆ. ಮಾಸ್ಕ್ ಧರಿಸುವುದರ ಜೊತೆಗೆ ಜನರು ಸಾಮಾಜಿಕ ಅಂತರ ಮತ್ತು ಸೋಂಕನ್ನು ತಡೆಗಟ್ಟುವ ಕ್ರಮಗಳನ್ನು […]

ಪ್ರಥಮ ಮಹಿಳೆಯಿಂದ ಶಕ್ತಿ ಹಟ್‌ನಲ್ಲಿ ಮಾಸ್ಕ್ ತಯಾರಿ
ಸಾಧು ಶ್ರೀನಾಥ್​
|

Updated on:Apr 23, 2020 | 9:00 AM

Share

ನವದೆಹಲಿ: ಕೊರೊನಾ ವೈರೆಸ್​ನ ವಿರುದ್ಧದ ಹೋರಾಟಕ್ಕೆ ಪ್ರಥಮ ಮಹಿಳೆ ಸವಿತಾ ಕೋವಿಂದ್ ಅವರು ಪ್ರೆಸಿಡೆಂಟ್‌ ಎಸ್ಟೇಟ್‌ನಲ್ಲಿರುವ ಶಕ್ತಿ ಹಟ್​ನಲ್ಲಿ ಮಾಸ್ಕ್​ಗಳನ್ನು ಹೊಲಿಯುವುದರ ಮೂಲಕ ಮುಂದಾಗಿದ್ದಾರೆ.

ಮಾಸ್ಕ್ ಹೊಲಿಯುವ ಮೂಲಕ, ಎಲ್ಲರೂ ಒಟ್ಟಾಗಿ ಕೊರೊನಾ ಸೋಂಕಿನ ವಿರುದ್ಧ ಹೋರಾಡಬೇಕು ಎಂಬ ಸಂದೇಶವನ್ನು ಸವಿತಾ ಕೋವಿಂದ್ ನೀಡಿದ್ದಾರೆ. ತಾವು ತಯಾರಿಸಿದ ಮಾಸ್ಕ್​ಗಳನ್ನ ದೆಹಲಿಯ ಆಶ್ರಯ ಸುಧಾರಣಾ ಮಂಡಳಿಯ ವಿವಿಧ ಆಶ್ರಯ ಮನೆಗಳಿಗೆ, ವಸತಿ ಗೃಹಗಳಿಗೆ ವಿತರಿಸಲಿದ್ದಾರೆ.

ಮಾಸ್ಕ್ ಧರಿಸುವುದರ ಜೊತೆಗೆ ಜನರು ಸಾಮಾಜಿಕ ಅಂತರ ಮತ್ತು ಸೋಂಕನ್ನು ತಡೆಗಟ್ಟುವ ಕ್ರಮಗಳನ್ನು ನಿಭಾಯಿಸಬೇಕು ಎಂದು ಈಗಾಗಲೇ ಆರೋಗ್ಯ ತಜ್ಞರು ಶಿಫಾರಸು ಮಾಡಿದ್ದಾರೆ. ಹೀಗಾಗಿ ಮಾಸ್ಕ್​ಗಳ ಬಳಕೆ ಹೆಚ್ಚಾಗಿದ್ದು, ಬೇಡಿಕೆ ಹೆಚ್ಚಿದೆ. ದೃಶ್ಯದಲ್ಲಿ ನೋಡಬಹುದು ರಾಷ್ಟ್ರಪತಿ ಕೋವಿಂದ್‌ ಪತ್ನಿ ಸವಿತಾ ಕೋವಿಂದ್ ಅವರು ಕೂಡ ಕೆಂಪು ಬಣ್ಣದ ಬಟ್ಟೆಯ ಮಾಸ್ಕ್ ಧರಿಸಿದ್ದಾರೆ. https://www.facebook.com/Tv9Kannada/videos/558606725074110/

Published On - 8:59 am, Thu, 23 April 20

ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ