AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್ ಸಂದರ್ಭದಲ್ಲಿ ರೈಲಿನಲ್ಲಿ ಕಾರ್ಮಿಕರ ಪ್ರಯಾಣ, ಎಲ್ಲಿಂದ ಎಲ್ಲಿಗೆ?

ಹೈದರಾಬಾದ್: ಕೊರೊನಾ ವೈರಸ್ ಲಾಕ್​ಡೌನ್​ನಿಂದ ಇಡೀ ದೇಶವೇ ಸ್ತಬ್ಧವಾಗಿದೆ. ವಿಮಾನ, ರೈಲು, ಬಸ್ ಸೇವೆ ಇಲ್ಲದ ಬೇರೆ ಬೇರೆ ರಾಜ್ಯಗಳಿಗೆ ತೆರಳಿದ್ದ ವಿದ್ಯಾರ್ಥಿಗಳು, ವಲಸೆ ಕಾರ್ಮಿಕರು, ಪ್ರವಾಸಿಗರು ತಮ್ಮ ರಾಜ್ಯಗಳಿಗೆ ಮರಳಲು ಸಾಧ್ಯವಾಗದೆ ಆಯಾ ರಾಜ್ಯಗಳಲ್ಲೇ ಸಿಲುಕಿದ್ದಾರೆ. ಹಾಗಾಗಿ ವಲಸಿಗರನ್ನು ತಮ್ಮ ತಮ್ಮ ರಾಜ್ಯಗಳಿಗೆ ಬಸ್​ನಲ್ಲಿ ಮರಳಲು ಇತ್ತೀಚೆಗೆ ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿತ್ತು. ಲಾಕ್​ಡೌನ್ ಸಂದರ್ಭದಲ್ಲಿ ಮೊದಲ ಬಾರಿಗೆ ರೈಲಿನಲ್ಲಿ ವಲಸೆ ಕಾರ್ಮಿಕರ ಪ್ರಯಾಣಕ್ಕೆ ಕೇಂದ್ರ ಸರ್ಕಾರ ಅನುವು ಮಾಡಿಕೊಟ್ಟಿದ್ದು, ಇಂದು ಮುಂಜಾನೆ ತೆಲಂಗಾಣದ ಲಿಂಗಂಪಲ್ಲಿಯಿಂದ […]

ಲಾಕ್​ಡೌನ್ ಸಂದರ್ಭದಲ್ಲಿ ರೈಲಿನಲ್ಲಿ ಕಾರ್ಮಿಕರ ಪ್ರಯಾಣ, ಎಲ್ಲಿಂದ ಎಲ್ಲಿಗೆ?
ಸಾಧು ಶ್ರೀನಾಥ್​
|

Updated on:May 01, 2020 | 12:43 PM

Share

ಹೈದರಾಬಾದ್: ಕೊರೊನಾ ವೈರಸ್ ಲಾಕ್​ಡೌನ್​ನಿಂದ ಇಡೀ ದೇಶವೇ ಸ್ತಬ್ಧವಾಗಿದೆ. ವಿಮಾನ, ರೈಲು, ಬಸ್ ಸೇವೆ ಇಲ್ಲದ ಬೇರೆ ಬೇರೆ ರಾಜ್ಯಗಳಿಗೆ ತೆರಳಿದ್ದ ವಿದ್ಯಾರ್ಥಿಗಳು, ವಲಸೆ ಕಾರ್ಮಿಕರು, ಪ್ರವಾಸಿಗರು ತಮ್ಮ ರಾಜ್ಯಗಳಿಗೆ ಮರಳಲು ಸಾಧ್ಯವಾಗದೆ ಆಯಾ ರಾಜ್ಯಗಳಲ್ಲೇ ಸಿಲುಕಿದ್ದಾರೆ. ಹಾಗಾಗಿ ವಲಸಿಗರನ್ನು ತಮ್ಮ ತಮ್ಮ ರಾಜ್ಯಗಳಿಗೆ ಬಸ್​ನಲ್ಲಿ ಮರಳಲು ಇತ್ತೀಚೆಗೆ ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿತ್ತು.

ಲಾಕ್​ಡೌನ್ ಸಂದರ್ಭದಲ್ಲಿ ಮೊದಲ ಬಾರಿಗೆ ರೈಲಿನಲ್ಲಿ ವಲಸೆ ಕಾರ್ಮಿಕರ ಪ್ರಯಾಣಕ್ಕೆ ಕೇಂದ್ರ ಸರ್ಕಾರ ಅನುವು ಮಾಡಿಕೊಟ್ಟಿದ್ದು, ಇಂದು ಮುಂಜಾನೆ ತೆಲಂಗಾಣದ ಲಿಂಗಂಪಲ್ಲಿಯಿಂದ ಜಾರ್ಖಂಡ್​ಗೆ ರೈಲು ತೆರಳಿದೆ. 24 ಕೋಚ್​ಗಳನ್ನು ಹೊಂದಿರುವ ಈ ರೈಲಿನಲ್ಲಿ 1200 ವಲಸಿಗರು ಪ್ರಯಾಣಿಸಿದ್ದಾರೆ.

ಸಾಮಾಜಿಕ ಅಂತರ ಕಾಪಾಡುವ ನಿಟ್ಟಿನಲ್ಲಿ ಪ್ರತಿ ಕೋಚ್​ನಲ್ಲಿ 54 ಮಂದಿ ಮಾತ್ರ ಪ್ರಯಾಣ ಮಾಡಬೇಕು. ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಸೇರಿದಂತೆ ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸರ್ಕಾರ ತಿಳಿಸಿದೆ. ಈ ಮೊದಲು ಒಂದು ಕೋಚ್​ನಲ್ಲಿ 74 ಮಂದಿ ಪ್ರಯಾಣ ಮಾಡುತ್ತಿದ್ದರು.

Published On - 12:13 pm, Fri, 1 May 20

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?