AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್ ಸಂದರ್ಭದಲ್ಲಿ ರೈಲಿನಲ್ಲಿ ಕಾರ್ಮಿಕರ ಪ್ರಯಾಣ, ಎಲ್ಲಿಂದ ಎಲ್ಲಿಗೆ?

ಹೈದರಾಬಾದ್: ಕೊರೊನಾ ವೈರಸ್ ಲಾಕ್​ಡೌನ್​ನಿಂದ ಇಡೀ ದೇಶವೇ ಸ್ತಬ್ಧವಾಗಿದೆ. ವಿಮಾನ, ರೈಲು, ಬಸ್ ಸೇವೆ ಇಲ್ಲದ ಬೇರೆ ಬೇರೆ ರಾಜ್ಯಗಳಿಗೆ ತೆರಳಿದ್ದ ವಿದ್ಯಾರ್ಥಿಗಳು, ವಲಸೆ ಕಾರ್ಮಿಕರು, ಪ್ರವಾಸಿಗರು ತಮ್ಮ ರಾಜ್ಯಗಳಿಗೆ ಮರಳಲು ಸಾಧ್ಯವಾಗದೆ ಆಯಾ ರಾಜ್ಯಗಳಲ್ಲೇ ಸಿಲುಕಿದ್ದಾರೆ. ಹಾಗಾಗಿ ವಲಸಿಗರನ್ನು ತಮ್ಮ ತಮ್ಮ ರಾಜ್ಯಗಳಿಗೆ ಬಸ್​ನಲ್ಲಿ ಮರಳಲು ಇತ್ತೀಚೆಗೆ ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿತ್ತು. ಲಾಕ್​ಡೌನ್ ಸಂದರ್ಭದಲ್ಲಿ ಮೊದಲ ಬಾರಿಗೆ ರೈಲಿನಲ್ಲಿ ವಲಸೆ ಕಾರ್ಮಿಕರ ಪ್ರಯಾಣಕ್ಕೆ ಕೇಂದ್ರ ಸರ್ಕಾರ ಅನುವು ಮಾಡಿಕೊಟ್ಟಿದ್ದು, ಇಂದು ಮುಂಜಾನೆ ತೆಲಂಗಾಣದ ಲಿಂಗಂಪಲ್ಲಿಯಿಂದ […]

ಲಾಕ್​ಡೌನ್ ಸಂದರ್ಭದಲ್ಲಿ ರೈಲಿನಲ್ಲಿ ಕಾರ್ಮಿಕರ ಪ್ರಯಾಣ, ಎಲ್ಲಿಂದ ಎಲ್ಲಿಗೆ?
ಸಾಧು ಶ್ರೀನಾಥ್​
|

Updated on:May 01, 2020 | 12:43 PM

Share

ಹೈದರಾಬಾದ್: ಕೊರೊನಾ ವೈರಸ್ ಲಾಕ್​ಡೌನ್​ನಿಂದ ಇಡೀ ದೇಶವೇ ಸ್ತಬ್ಧವಾಗಿದೆ. ವಿಮಾನ, ರೈಲು, ಬಸ್ ಸೇವೆ ಇಲ್ಲದ ಬೇರೆ ಬೇರೆ ರಾಜ್ಯಗಳಿಗೆ ತೆರಳಿದ್ದ ವಿದ್ಯಾರ್ಥಿಗಳು, ವಲಸೆ ಕಾರ್ಮಿಕರು, ಪ್ರವಾಸಿಗರು ತಮ್ಮ ರಾಜ್ಯಗಳಿಗೆ ಮರಳಲು ಸಾಧ್ಯವಾಗದೆ ಆಯಾ ರಾಜ್ಯಗಳಲ್ಲೇ ಸಿಲುಕಿದ್ದಾರೆ. ಹಾಗಾಗಿ ವಲಸಿಗರನ್ನು ತಮ್ಮ ತಮ್ಮ ರಾಜ್ಯಗಳಿಗೆ ಬಸ್​ನಲ್ಲಿ ಮರಳಲು ಇತ್ತೀಚೆಗೆ ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿತ್ತು.

ಲಾಕ್​ಡೌನ್ ಸಂದರ್ಭದಲ್ಲಿ ಮೊದಲ ಬಾರಿಗೆ ರೈಲಿನಲ್ಲಿ ವಲಸೆ ಕಾರ್ಮಿಕರ ಪ್ರಯಾಣಕ್ಕೆ ಕೇಂದ್ರ ಸರ್ಕಾರ ಅನುವು ಮಾಡಿಕೊಟ್ಟಿದ್ದು, ಇಂದು ಮುಂಜಾನೆ ತೆಲಂಗಾಣದ ಲಿಂಗಂಪಲ್ಲಿಯಿಂದ ಜಾರ್ಖಂಡ್​ಗೆ ರೈಲು ತೆರಳಿದೆ. 24 ಕೋಚ್​ಗಳನ್ನು ಹೊಂದಿರುವ ಈ ರೈಲಿನಲ್ಲಿ 1200 ವಲಸಿಗರು ಪ್ರಯಾಣಿಸಿದ್ದಾರೆ.

ಸಾಮಾಜಿಕ ಅಂತರ ಕಾಪಾಡುವ ನಿಟ್ಟಿನಲ್ಲಿ ಪ್ರತಿ ಕೋಚ್​ನಲ್ಲಿ 54 ಮಂದಿ ಮಾತ್ರ ಪ್ರಯಾಣ ಮಾಡಬೇಕು. ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಸೇರಿದಂತೆ ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸರ್ಕಾರ ತಿಳಿಸಿದೆ. ಈ ಮೊದಲು ಒಂದು ಕೋಚ್​ನಲ್ಲಿ 74 ಮಂದಿ ಪ್ರಯಾಣ ಮಾಡುತ್ತಿದ್ದರು.

Published On - 12:13 pm, Fri, 1 May 20

ಆಳಂದ ಮತಗಳ್ಳತನ: ಚಾರ್ಜ್​ಶೀಟ್ ಬಗ್ಗೆ ಸುಭಾಷ್ ಗುತ್ತೇದಾರ್ ಮಗ ಹೇಳಿದ್ದೇನು?
ಆಳಂದ ಮತಗಳ್ಳತನ: ಚಾರ್ಜ್​ಶೀಟ್ ಬಗ್ಗೆ ಸುಭಾಷ್ ಗುತ್ತೇದಾರ್ ಮಗ ಹೇಳಿದ್ದೇನು?
ರಾಶಿಕಾ ಕ್ಯಾಪ್ಟನ್ ಆಗಿದ್ದು ಇಷ್ಟ ಆಗಿಲ್ಲ ಎಂದ ಸೂರಜ್; ಆಪ್ತರಲ್ಲೇ ಕಿತ್ತಾಟ
ರಾಶಿಕಾ ಕ್ಯಾಪ್ಟನ್ ಆಗಿದ್ದು ಇಷ್ಟ ಆಗಿಲ್ಲ ಎಂದ ಸೂರಜ್; ಆಪ್ತರಲ್ಲೇ ಕಿತ್ತಾಟ
ರಾಶಿಗಳಿಗನುಗುಣವಾಗಿ ಕಷ್ಟಗಳಿಂದ ಪಾರಾಗುವುದು ಹೇಗೆ ಗೊತ್ತಾ?
ರಾಶಿಗಳಿಗನುಗುಣವಾಗಿ ಕಷ್ಟಗಳಿಂದ ಪಾರಾಗುವುದು ಹೇಗೆ ಗೊತ್ತಾ?
ಇಂದು ಈ ರಾಶಿಯವರು ಎಚ್ಚರಿಕೆಯಿಂದಿರಬೇಕು
ಇಂದು ಈ ರಾಶಿಯವರು ಎಚ್ಚರಿಕೆಯಿಂದಿರಬೇಕು
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..