AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್ ಸಂದರ್ಭದಲ್ಲಿ ರೈಲಿನಲ್ಲಿ ಕಾರ್ಮಿಕರ ಪ್ರಯಾಣ, ಎಲ್ಲಿಂದ ಎಲ್ಲಿಗೆ?

ಹೈದರಾಬಾದ್: ಕೊರೊನಾ ವೈರಸ್ ಲಾಕ್​ಡೌನ್​ನಿಂದ ಇಡೀ ದೇಶವೇ ಸ್ತಬ್ಧವಾಗಿದೆ. ವಿಮಾನ, ರೈಲು, ಬಸ್ ಸೇವೆ ಇಲ್ಲದ ಬೇರೆ ಬೇರೆ ರಾಜ್ಯಗಳಿಗೆ ತೆರಳಿದ್ದ ವಿದ್ಯಾರ್ಥಿಗಳು, ವಲಸೆ ಕಾರ್ಮಿಕರು, ಪ್ರವಾಸಿಗರು ತಮ್ಮ ರಾಜ್ಯಗಳಿಗೆ ಮರಳಲು ಸಾಧ್ಯವಾಗದೆ ಆಯಾ ರಾಜ್ಯಗಳಲ್ಲೇ ಸಿಲುಕಿದ್ದಾರೆ. ಹಾಗಾಗಿ ವಲಸಿಗರನ್ನು ತಮ್ಮ ತಮ್ಮ ರಾಜ್ಯಗಳಿಗೆ ಬಸ್​ನಲ್ಲಿ ಮರಳಲು ಇತ್ತೀಚೆಗೆ ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿತ್ತು. ಲಾಕ್​ಡೌನ್ ಸಂದರ್ಭದಲ್ಲಿ ಮೊದಲ ಬಾರಿಗೆ ರೈಲಿನಲ್ಲಿ ವಲಸೆ ಕಾರ್ಮಿಕರ ಪ್ರಯಾಣಕ್ಕೆ ಕೇಂದ್ರ ಸರ್ಕಾರ ಅನುವು ಮಾಡಿಕೊಟ್ಟಿದ್ದು, ಇಂದು ಮುಂಜಾನೆ ತೆಲಂಗಾಣದ ಲಿಂಗಂಪಲ್ಲಿಯಿಂದ […]

ಲಾಕ್​ಡೌನ್ ಸಂದರ್ಭದಲ್ಲಿ ರೈಲಿನಲ್ಲಿ ಕಾರ್ಮಿಕರ ಪ್ರಯಾಣ, ಎಲ್ಲಿಂದ ಎಲ್ಲಿಗೆ?
ಸಾಧು ಶ್ರೀನಾಥ್​
|

Updated on:May 01, 2020 | 12:43 PM

Share

ಹೈದರಾಬಾದ್: ಕೊರೊನಾ ವೈರಸ್ ಲಾಕ್​ಡೌನ್​ನಿಂದ ಇಡೀ ದೇಶವೇ ಸ್ತಬ್ಧವಾಗಿದೆ. ವಿಮಾನ, ರೈಲು, ಬಸ್ ಸೇವೆ ಇಲ್ಲದ ಬೇರೆ ಬೇರೆ ರಾಜ್ಯಗಳಿಗೆ ತೆರಳಿದ್ದ ವಿದ್ಯಾರ್ಥಿಗಳು, ವಲಸೆ ಕಾರ್ಮಿಕರು, ಪ್ರವಾಸಿಗರು ತಮ್ಮ ರಾಜ್ಯಗಳಿಗೆ ಮರಳಲು ಸಾಧ್ಯವಾಗದೆ ಆಯಾ ರಾಜ್ಯಗಳಲ್ಲೇ ಸಿಲುಕಿದ್ದಾರೆ. ಹಾಗಾಗಿ ವಲಸಿಗರನ್ನು ತಮ್ಮ ತಮ್ಮ ರಾಜ್ಯಗಳಿಗೆ ಬಸ್​ನಲ್ಲಿ ಮರಳಲು ಇತ್ತೀಚೆಗೆ ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿತ್ತು.

ಲಾಕ್​ಡೌನ್ ಸಂದರ್ಭದಲ್ಲಿ ಮೊದಲ ಬಾರಿಗೆ ರೈಲಿನಲ್ಲಿ ವಲಸೆ ಕಾರ್ಮಿಕರ ಪ್ರಯಾಣಕ್ಕೆ ಕೇಂದ್ರ ಸರ್ಕಾರ ಅನುವು ಮಾಡಿಕೊಟ್ಟಿದ್ದು, ಇಂದು ಮುಂಜಾನೆ ತೆಲಂಗಾಣದ ಲಿಂಗಂಪಲ್ಲಿಯಿಂದ ಜಾರ್ಖಂಡ್​ಗೆ ರೈಲು ತೆರಳಿದೆ. 24 ಕೋಚ್​ಗಳನ್ನು ಹೊಂದಿರುವ ಈ ರೈಲಿನಲ್ಲಿ 1200 ವಲಸಿಗರು ಪ್ರಯಾಣಿಸಿದ್ದಾರೆ.

ಸಾಮಾಜಿಕ ಅಂತರ ಕಾಪಾಡುವ ನಿಟ್ಟಿನಲ್ಲಿ ಪ್ರತಿ ಕೋಚ್​ನಲ್ಲಿ 54 ಮಂದಿ ಮಾತ್ರ ಪ್ರಯಾಣ ಮಾಡಬೇಕು. ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಸೇರಿದಂತೆ ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸರ್ಕಾರ ತಿಳಿಸಿದೆ. ಈ ಮೊದಲು ಒಂದು ಕೋಚ್​ನಲ್ಲಿ 74 ಮಂದಿ ಪ್ರಯಾಣ ಮಾಡುತ್ತಿದ್ದರು.

Published On - 12:13 pm, Fri, 1 May 20

ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ
ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ