AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್ ಸಂದರ್ಭದಲ್ಲಿ ರೈಲಿನಲ್ಲಿ ಕಾರ್ಮಿಕರ ಪ್ರಯಾಣ, ಎಲ್ಲಿಂದ ಎಲ್ಲಿಗೆ?

ಹೈದರಾಬಾದ್: ಕೊರೊನಾ ವೈರಸ್ ಲಾಕ್​ಡೌನ್​ನಿಂದ ಇಡೀ ದೇಶವೇ ಸ್ತಬ್ಧವಾಗಿದೆ. ವಿಮಾನ, ರೈಲು, ಬಸ್ ಸೇವೆ ಇಲ್ಲದ ಬೇರೆ ಬೇರೆ ರಾಜ್ಯಗಳಿಗೆ ತೆರಳಿದ್ದ ವಿದ್ಯಾರ್ಥಿಗಳು, ವಲಸೆ ಕಾರ್ಮಿಕರು, ಪ್ರವಾಸಿಗರು ತಮ್ಮ ರಾಜ್ಯಗಳಿಗೆ ಮರಳಲು ಸಾಧ್ಯವಾಗದೆ ಆಯಾ ರಾಜ್ಯಗಳಲ್ಲೇ ಸಿಲುಕಿದ್ದಾರೆ. ಹಾಗಾಗಿ ವಲಸಿಗರನ್ನು ತಮ್ಮ ತಮ್ಮ ರಾಜ್ಯಗಳಿಗೆ ಬಸ್​ನಲ್ಲಿ ಮರಳಲು ಇತ್ತೀಚೆಗೆ ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿತ್ತು. ಲಾಕ್​ಡೌನ್ ಸಂದರ್ಭದಲ್ಲಿ ಮೊದಲ ಬಾರಿಗೆ ರೈಲಿನಲ್ಲಿ ವಲಸೆ ಕಾರ್ಮಿಕರ ಪ್ರಯಾಣಕ್ಕೆ ಕೇಂದ್ರ ಸರ್ಕಾರ ಅನುವು ಮಾಡಿಕೊಟ್ಟಿದ್ದು, ಇಂದು ಮುಂಜಾನೆ ತೆಲಂಗಾಣದ ಲಿಂಗಂಪಲ್ಲಿಯಿಂದ […]

ಲಾಕ್​ಡೌನ್ ಸಂದರ್ಭದಲ್ಲಿ ರೈಲಿನಲ್ಲಿ ಕಾರ್ಮಿಕರ ಪ್ರಯಾಣ, ಎಲ್ಲಿಂದ ಎಲ್ಲಿಗೆ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 01, 2020 | 12:43 PM

Share

ಹೈದರಾಬಾದ್: ಕೊರೊನಾ ವೈರಸ್ ಲಾಕ್​ಡೌನ್​ನಿಂದ ಇಡೀ ದೇಶವೇ ಸ್ತಬ್ಧವಾಗಿದೆ. ವಿಮಾನ, ರೈಲು, ಬಸ್ ಸೇವೆ ಇಲ್ಲದ ಬೇರೆ ಬೇರೆ ರಾಜ್ಯಗಳಿಗೆ ತೆರಳಿದ್ದ ವಿದ್ಯಾರ್ಥಿಗಳು, ವಲಸೆ ಕಾರ್ಮಿಕರು, ಪ್ರವಾಸಿಗರು ತಮ್ಮ ರಾಜ್ಯಗಳಿಗೆ ಮರಳಲು ಸಾಧ್ಯವಾಗದೆ ಆಯಾ ರಾಜ್ಯಗಳಲ್ಲೇ ಸಿಲುಕಿದ್ದಾರೆ. ಹಾಗಾಗಿ ವಲಸಿಗರನ್ನು ತಮ್ಮ ತಮ್ಮ ರಾಜ್ಯಗಳಿಗೆ ಬಸ್​ನಲ್ಲಿ ಮರಳಲು ಇತ್ತೀಚೆಗೆ ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿತ್ತು.

ಲಾಕ್​ಡೌನ್ ಸಂದರ್ಭದಲ್ಲಿ ಮೊದಲ ಬಾರಿಗೆ ರೈಲಿನಲ್ಲಿ ವಲಸೆ ಕಾರ್ಮಿಕರ ಪ್ರಯಾಣಕ್ಕೆ ಕೇಂದ್ರ ಸರ್ಕಾರ ಅನುವು ಮಾಡಿಕೊಟ್ಟಿದ್ದು, ಇಂದು ಮುಂಜಾನೆ ತೆಲಂಗಾಣದ ಲಿಂಗಂಪಲ್ಲಿಯಿಂದ ಜಾರ್ಖಂಡ್​ಗೆ ರೈಲು ತೆರಳಿದೆ. 24 ಕೋಚ್​ಗಳನ್ನು ಹೊಂದಿರುವ ಈ ರೈಲಿನಲ್ಲಿ 1200 ವಲಸಿಗರು ಪ್ರಯಾಣಿಸಿದ್ದಾರೆ.

ಸಾಮಾಜಿಕ ಅಂತರ ಕಾಪಾಡುವ ನಿಟ್ಟಿನಲ್ಲಿ ಪ್ರತಿ ಕೋಚ್​ನಲ್ಲಿ 54 ಮಂದಿ ಮಾತ್ರ ಪ್ರಯಾಣ ಮಾಡಬೇಕು. ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಸೇರಿದಂತೆ ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸರ್ಕಾರ ತಿಳಿಸಿದೆ. ಈ ಮೊದಲು ಒಂದು ಕೋಚ್​ನಲ್ಲಿ 74 ಮಂದಿ ಪ್ರಯಾಣ ಮಾಡುತ್ತಿದ್ದರು.

Published On - 12:13 pm, Fri, 1 May 20

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ