AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್ ಸಂದರ್ಭದಲ್ಲಿ ರೈಲಿನಲ್ಲಿ ಕಾರ್ಮಿಕರ ಪ್ರಯಾಣ, ಎಲ್ಲಿಂದ ಎಲ್ಲಿಗೆ?

ಹೈದರಾಬಾದ್: ಕೊರೊನಾ ವೈರಸ್ ಲಾಕ್​ಡೌನ್​ನಿಂದ ಇಡೀ ದೇಶವೇ ಸ್ತಬ್ಧವಾಗಿದೆ. ವಿಮಾನ, ರೈಲು, ಬಸ್ ಸೇವೆ ಇಲ್ಲದ ಬೇರೆ ಬೇರೆ ರಾಜ್ಯಗಳಿಗೆ ತೆರಳಿದ್ದ ವಿದ್ಯಾರ್ಥಿಗಳು, ವಲಸೆ ಕಾರ್ಮಿಕರು, ಪ್ರವಾಸಿಗರು ತಮ್ಮ ರಾಜ್ಯಗಳಿಗೆ ಮರಳಲು ಸಾಧ್ಯವಾಗದೆ ಆಯಾ ರಾಜ್ಯಗಳಲ್ಲೇ ಸಿಲುಕಿದ್ದಾರೆ. ಹಾಗಾಗಿ ವಲಸಿಗರನ್ನು ತಮ್ಮ ತಮ್ಮ ರಾಜ್ಯಗಳಿಗೆ ಬಸ್​ನಲ್ಲಿ ಮರಳಲು ಇತ್ತೀಚೆಗೆ ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿತ್ತು. ಲಾಕ್​ಡೌನ್ ಸಂದರ್ಭದಲ್ಲಿ ಮೊದಲ ಬಾರಿಗೆ ರೈಲಿನಲ್ಲಿ ವಲಸೆ ಕಾರ್ಮಿಕರ ಪ್ರಯಾಣಕ್ಕೆ ಕೇಂದ್ರ ಸರ್ಕಾರ ಅನುವು ಮಾಡಿಕೊಟ್ಟಿದ್ದು, ಇಂದು ಮುಂಜಾನೆ ತೆಲಂಗಾಣದ ಲಿಂಗಂಪಲ್ಲಿಯಿಂದ […]

ಲಾಕ್​ಡೌನ್ ಸಂದರ್ಭದಲ್ಲಿ ರೈಲಿನಲ್ಲಿ ಕಾರ್ಮಿಕರ ಪ್ರಯಾಣ, ಎಲ್ಲಿಂದ ಎಲ್ಲಿಗೆ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 01, 2020 | 12:43 PM

Share

ಹೈದರಾಬಾದ್: ಕೊರೊನಾ ವೈರಸ್ ಲಾಕ್​ಡೌನ್​ನಿಂದ ಇಡೀ ದೇಶವೇ ಸ್ತಬ್ಧವಾಗಿದೆ. ವಿಮಾನ, ರೈಲು, ಬಸ್ ಸೇವೆ ಇಲ್ಲದ ಬೇರೆ ಬೇರೆ ರಾಜ್ಯಗಳಿಗೆ ತೆರಳಿದ್ದ ವಿದ್ಯಾರ್ಥಿಗಳು, ವಲಸೆ ಕಾರ್ಮಿಕರು, ಪ್ರವಾಸಿಗರು ತಮ್ಮ ರಾಜ್ಯಗಳಿಗೆ ಮರಳಲು ಸಾಧ್ಯವಾಗದೆ ಆಯಾ ರಾಜ್ಯಗಳಲ್ಲೇ ಸಿಲುಕಿದ್ದಾರೆ. ಹಾಗಾಗಿ ವಲಸಿಗರನ್ನು ತಮ್ಮ ತಮ್ಮ ರಾಜ್ಯಗಳಿಗೆ ಬಸ್​ನಲ್ಲಿ ಮರಳಲು ಇತ್ತೀಚೆಗೆ ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿತ್ತು.

ಲಾಕ್​ಡೌನ್ ಸಂದರ್ಭದಲ್ಲಿ ಮೊದಲ ಬಾರಿಗೆ ರೈಲಿನಲ್ಲಿ ವಲಸೆ ಕಾರ್ಮಿಕರ ಪ್ರಯಾಣಕ್ಕೆ ಕೇಂದ್ರ ಸರ್ಕಾರ ಅನುವು ಮಾಡಿಕೊಟ್ಟಿದ್ದು, ಇಂದು ಮುಂಜಾನೆ ತೆಲಂಗಾಣದ ಲಿಂಗಂಪಲ್ಲಿಯಿಂದ ಜಾರ್ಖಂಡ್​ಗೆ ರೈಲು ತೆರಳಿದೆ. 24 ಕೋಚ್​ಗಳನ್ನು ಹೊಂದಿರುವ ಈ ರೈಲಿನಲ್ಲಿ 1200 ವಲಸಿಗರು ಪ್ರಯಾಣಿಸಿದ್ದಾರೆ.

ಸಾಮಾಜಿಕ ಅಂತರ ಕಾಪಾಡುವ ನಿಟ್ಟಿನಲ್ಲಿ ಪ್ರತಿ ಕೋಚ್​ನಲ್ಲಿ 54 ಮಂದಿ ಮಾತ್ರ ಪ್ರಯಾಣ ಮಾಡಬೇಕು. ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಸೇರಿದಂತೆ ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸರ್ಕಾರ ತಿಳಿಸಿದೆ. ಈ ಮೊದಲು ಒಂದು ಕೋಚ್​ನಲ್ಲಿ 74 ಮಂದಿ ಪ್ರಯಾಣ ಮಾಡುತ್ತಿದ್ದರು.

Published On - 12:13 pm, Fri, 1 May 20

Follow Us
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ