AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್ ಸಂದರ್ಭದಲ್ಲಿ ರೈಲಿನಲ್ಲಿ ಕಾರ್ಮಿಕರ ಪ್ರಯಾಣ, ಎಲ್ಲಿಂದ ಎಲ್ಲಿಗೆ?

ಹೈದರಾಬಾದ್: ಕೊರೊನಾ ವೈರಸ್ ಲಾಕ್​ಡೌನ್​ನಿಂದ ಇಡೀ ದೇಶವೇ ಸ್ತಬ್ಧವಾಗಿದೆ. ವಿಮಾನ, ರೈಲು, ಬಸ್ ಸೇವೆ ಇಲ್ಲದ ಬೇರೆ ಬೇರೆ ರಾಜ್ಯಗಳಿಗೆ ತೆರಳಿದ್ದ ವಿದ್ಯಾರ್ಥಿಗಳು, ವಲಸೆ ಕಾರ್ಮಿಕರು, ಪ್ರವಾಸಿಗರು ತಮ್ಮ ರಾಜ್ಯಗಳಿಗೆ ಮರಳಲು ಸಾಧ್ಯವಾಗದೆ ಆಯಾ ರಾಜ್ಯಗಳಲ್ಲೇ ಸಿಲುಕಿದ್ದಾರೆ. ಹಾಗಾಗಿ ವಲಸಿಗರನ್ನು ತಮ್ಮ ತಮ್ಮ ರಾಜ್ಯಗಳಿಗೆ ಬಸ್​ನಲ್ಲಿ ಮರಳಲು ಇತ್ತೀಚೆಗೆ ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿತ್ತು. ಲಾಕ್​ಡೌನ್ ಸಂದರ್ಭದಲ್ಲಿ ಮೊದಲ ಬಾರಿಗೆ ರೈಲಿನಲ್ಲಿ ವಲಸೆ ಕಾರ್ಮಿಕರ ಪ್ರಯಾಣಕ್ಕೆ ಕೇಂದ್ರ ಸರ್ಕಾರ ಅನುವು ಮಾಡಿಕೊಟ್ಟಿದ್ದು, ಇಂದು ಮುಂಜಾನೆ ತೆಲಂಗಾಣದ ಲಿಂಗಂಪಲ್ಲಿಯಿಂದ […]

ಲಾಕ್​ಡೌನ್ ಸಂದರ್ಭದಲ್ಲಿ ರೈಲಿನಲ್ಲಿ ಕಾರ್ಮಿಕರ ಪ್ರಯಾಣ, ಎಲ್ಲಿಂದ ಎಲ್ಲಿಗೆ?
ಸಾಧು ಶ್ರೀನಾಥ್​
|

Updated on:May 01, 2020 | 12:43 PM

Share

ಹೈದರಾಬಾದ್: ಕೊರೊನಾ ವೈರಸ್ ಲಾಕ್​ಡೌನ್​ನಿಂದ ಇಡೀ ದೇಶವೇ ಸ್ತಬ್ಧವಾಗಿದೆ. ವಿಮಾನ, ರೈಲು, ಬಸ್ ಸೇವೆ ಇಲ್ಲದ ಬೇರೆ ಬೇರೆ ರಾಜ್ಯಗಳಿಗೆ ತೆರಳಿದ್ದ ವಿದ್ಯಾರ್ಥಿಗಳು, ವಲಸೆ ಕಾರ್ಮಿಕರು, ಪ್ರವಾಸಿಗರು ತಮ್ಮ ರಾಜ್ಯಗಳಿಗೆ ಮರಳಲು ಸಾಧ್ಯವಾಗದೆ ಆಯಾ ರಾಜ್ಯಗಳಲ್ಲೇ ಸಿಲುಕಿದ್ದಾರೆ. ಹಾಗಾಗಿ ವಲಸಿಗರನ್ನು ತಮ್ಮ ತಮ್ಮ ರಾಜ್ಯಗಳಿಗೆ ಬಸ್​ನಲ್ಲಿ ಮರಳಲು ಇತ್ತೀಚೆಗೆ ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿತ್ತು.

ಲಾಕ್​ಡೌನ್ ಸಂದರ್ಭದಲ್ಲಿ ಮೊದಲ ಬಾರಿಗೆ ರೈಲಿನಲ್ಲಿ ವಲಸೆ ಕಾರ್ಮಿಕರ ಪ್ರಯಾಣಕ್ಕೆ ಕೇಂದ್ರ ಸರ್ಕಾರ ಅನುವು ಮಾಡಿಕೊಟ್ಟಿದ್ದು, ಇಂದು ಮುಂಜಾನೆ ತೆಲಂಗಾಣದ ಲಿಂಗಂಪಲ್ಲಿಯಿಂದ ಜಾರ್ಖಂಡ್​ಗೆ ರೈಲು ತೆರಳಿದೆ. 24 ಕೋಚ್​ಗಳನ್ನು ಹೊಂದಿರುವ ಈ ರೈಲಿನಲ್ಲಿ 1200 ವಲಸಿಗರು ಪ್ರಯಾಣಿಸಿದ್ದಾರೆ.

ಸಾಮಾಜಿಕ ಅಂತರ ಕಾಪಾಡುವ ನಿಟ್ಟಿನಲ್ಲಿ ಪ್ರತಿ ಕೋಚ್​ನಲ್ಲಿ 54 ಮಂದಿ ಮಾತ್ರ ಪ್ರಯಾಣ ಮಾಡಬೇಕು. ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಸೇರಿದಂತೆ ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸರ್ಕಾರ ತಿಳಿಸಿದೆ. ಈ ಮೊದಲು ಒಂದು ಕೋಚ್​ನಲ್ಲಿ 74 ಮಂದಿ ಪ್ರಯಾಣ ಮಾಡುತ್ತಿದ್ದರು.

Published On - 12:13 pm, Fri, 1 May 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!