AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಖಂಡ್​​ ಮಳೆಗೆ 5 ಮಂದಿ ಬಲಿ; ಸಿಎಂಗೆ ಕರೆ ಮಾಡಿ ಪರಿಸ್ಥಿತಿಯ ವರದಿ ಕೇಳಿದ ಪ್ರಧಾನಿ ಮೋದಿ

Uttarakhand Rain: ಕಾರ್ಮಿಕರು ಪುರಿ ಜಿಲ್ಲೆಯ ಲಾನ್ಸ್​ಡೌನ್​​ ಸಮೀಪದ ಸಂಖಲ್​​ನಲ್ಲಿ ಟೆಂಟ್​​ನಲ್ಲಿ ಇದ್ದರು. ಅಲ್ಲೇ ಸಮೀಪದ ಹೊಲದ ಗುಂಟ ಹರಿದ ರಭಸದ ಪ್ರವಾಹದಿಂದ ಕೊಚ್ಚಿಕೊಂಡು ಹೋಗಿದ್ದಾರೆ.

ಉತ್ತರಾಖಂಡ್​​ ಮಳೆಗೆ 5 ಮಂದಿ ಬಲಿ; ಸಿಎಂಗೆ ಕರೆ ಮಾಡಿ ಪರಿಸ್ಥಿತಿಯ ವರದಿ ಕೇಳಿದ ಪ್ರಧಾನಿ ಮೋದಿ
ಮಳೆ
TV9 Web
| Edited By: |

Updated on:Oct 19, 2021 | 1:54 PM

Share

ದೆಹಲಿ: ಉತ್ತರಾಖಂಡ್​​ನಲ್ಲಿ ಭಾರಿ ಮಳೆ, ಪ್ರವಾಹ (Uttarakhand Rain)ಪರಿಸ್ಥಿತಿ ಎದುರಾಗಿದ್ದು, ಜನಜೀವನ ಅಸ್ತವ್ಯಸ್ತವಾಗುತ್ತಿದೆ. ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಉತ್ತರಾಖಂಡ್​ ಮುಖ್ಯಮಂತ್ರಿ ಪುಷ್ಕರ್​ ಸಿಂಗ್​ ಧಮಿ ಜತೆ ಮಾತನಾಡಿದ್ದಾರೆ.  ಹಾಗೇ, ಉತ್ತರಾಖಂಡ್​​ನ ಕೇಂದ್ರ ಸಚಿವರಾದ ಅಜಯ್​ ಭಟ್​​​ರೊಂದಿಗೆ ಮಾತನಾಡಿ, ಅಲ್ಲಿನ ಸ್ಥಿತಿಗತಿಗಳ ಬಗ್ಗೆ ವಿವರಿಸಿದ್ದಾರೆ. ನಿನ್ನೆ ಉತ್ತರಾಖಂಡ್ ಗವರ್ನರ್​​​​ ಲೆಫ್ಟಿನಂಟ್ ಜನರಲ್​ ಗುರ್ಮಿತ್​ ಸಿಂಗ್​ ಅವರು ನಿನ್ನೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದಾರೆ.  

ಇನ್ನು ಉತ್ತರಾಖಂಡ್​​ನಲ್ಲಿ ವಿಪರೀತ ಮಳೆಯಿಂದ ಉಂಟಾಗಿರುವ ಅವ್ಯವಸ್ಥೆಯ ಬಗ್ಗೆ ಮುಖ್ಯಮಂತ್ರಿ ಪುಷ್ಕರ್​ ಸಿಂಗ್​ ಧಮಿ ಸಂಪೂರ್ಣ ಮಾಹಿತಿ ಪಡೆದಿದ್ದಾರೆ. ಹಾಗೇ, ರಾಜ್ಯದ ಸೆಕ್ರೆಟರಿಯಟ್​​​ನ ವಿಪತ್ತು ನಿಯಂತ್ರಣಾ ಕೊಠಡಿ ಮೂಲಕ ಪರಿಸ್ಥಿತಿಯ ಅವಲೋಕನ ಮಾಡುತ್ತಿದ್ದಾರೆ. ಅಂದರೆ ಅಲ್ಲಿಂದ ಕಾಲಕಾಲಕ್ಕೆ ಮಾಹಿತಿ ತರಿಸಿಕೊಳ್ಳುತ್ತಿದ್ದಾರೆ.  ಉತ್ತರಾಖಂಡ್​​ನಲ್ಲಿ ಮಳೆ-ಪ್ರವಾಹ ಪರಿಸ್ಥಿತಿಗೆ ಇದುವರೆಗೆ 5ಮಂದಿ ಮೃತಪಟ್ಟಿದ್ದು, ಅದರಲ್ಲಿ ಮೂವರು ನೇಪಾಳದ ಕಾರ್ಮಿಕರಾಗಿದ್ದಾರೆ. ಇನ್ನೆರಡು ಮಂದಿ ಗಾಯಗೊಂಡಿದ್ದಾರೆ. ಈ ಕಾರ್ಮಿಕರು ಪುರಿ ಜಿಲ್ಲೆಯ ಲಾನ್ಸ್​ಡೌನ್​​ ಸಮೀಪದ ಸಂಖಲ್​​ನಲ್ಲಿ ಟೆಂಟ್​​ನಲ್ಲಿ ಇದ್ದರು. ಅಲ್ಲೇ ಸಮೀಪದ ಹೊಲದ ಗುಂಟ ಹರಿದ ರಭಸದ ಪ್ರವಾಹದಿಂದ ಕೊಚ್ಚಿಕೊಂಡು ಹೋಗಿದ್ದಾರೆ. ಜೀವಂತ ಸಮಾಧಿಯಾಗಿದ್ದಾರೆ ಎಂದು ಡಿಸಿ ವಿಜಯ್​ಕುಮಾರ್​ ಜೋಗ್​ಡಂಡೆ ಹೇಳಿದ್ದಾರೆ.

ಇದನ್ನೂ ಓದಿ: ಬೆಳಗಾವಿ: ನೈತಿಕ ಪೊಲೀಸ್‌ಗಿರಿ ಪ್ರಕರಣ; ಅನ್ಯಕೋಮಿನ ಸ್ನೇಹಿತೆಯರ ಜತೆ ಮಾತನಾಡುತ್ತಿದ್ದ ಯುವಕನ ಮೇಲೆ ಹಲ್ಲೆಗೆ ಯತ್ನ

MS Dhoni: ಸಿಎಸ್​ಕೆಯಲ್ಲಿ ಧೋನಿ ಭವಿಷ್ಯದ ಬಗ್ಗೆ ಅಚ್ಚರಿ ಹೇಳಿಕೆ ನೀಡಿದ ಫ್ರಾಂಚೈಸಿ ಮಾಲೀಕ ಶ್ರೀನಿವಾಸನ್

Published On - 12:30 pm, Tue, 19 October 21

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ