AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿದ್ದೆ ಮಂಪರಿನಲ್ಲಿ‌ ವೇಗವಾಗಿ ಚಲಿಸುತ್ತಿದ್ದಾಗ ಕಾರು ಪಲ್ಟಿ, ಐವರ ಸಾವು

ಹೈದರಾಬಾದ್: ಕಾರು ಪಲ್ಟಿಯಾಗಿ ಐವರು ಮೃತಪಟ್ಟಟಿರುವ ಘಟನೆ ನಲಗೊಂಡ‌ ಜಿಲ್ಲೆಯ ಹೈದರಾಬಾದ್-ನಾಗಾರ್ಜುನ ಸಾಗರ ಹೆದ್ದಾರಿಯಲ್ಲಿ ನಡೆದಿದೆ. ತಡ ರಾತ್ರಿ ಹೈದರಾಬಾದ್​ನಿಂದ ಮಲ್ಲೆಪಲ್ಲಿಗೆ ಹೊರಟಿದ್ದ ಕಾರು ವೇಗವಾಗಿ ಚಲಿಸುತ್ತಿದ್ದ ಕಾರಣ ಪಲ್ಟಿಯಾಗಿದೆ. ಚಾಲಕ ನಿದ್ರೆಯ ಮಂಪರಿನಲ್ಲಿ‌ ಕಾರು ಓಡಿಸುತ್ತಿದ್ದ ಹಾಗೂ ಕಾರು ವೇಗವಾಗಿ ಚಲಾಯಿಸುತ್ತಿದ್ದ ಕಾರಣ ವಾಟರ್ ಪೈಪಲೈನ್ ಘಟಕಕ್ಕೆ ಡಿಕ್ಕಿಯಾಗಿ ಪಲ್ಟಿ ಹೊಡೆದಿದೆ. ಈ ಪರಿಣಾಮ ಐವರು ಮೃತಪಟ್ಟಿದ್ದಾರೆ.

ನಿದ್ದೆ ಮಂಪರಿನಲ್ಲಿ‌ ವೇಗವಾಗಿ ಚಲಿಸುತ್ತಿದ್ದಾಗ ಕಾರು ಪಲ್ಟಿ, ಐವರ ಸಾವು
ಆಯೇಷಾ ಬಾನು
| Edited By: |

Updated on: Sep 04, 2020 | 9:55 AM

Share

ಹೈದರಾಬಾದ್: ಕಾರು ಪಲ್ಟಿಯಾಗಿ ಐವರು ಮೃತಪಟ್ಟಟಿರುವ ಘಟನೆ ನಲಗೊಂಡ‌ ಜಿಲ್ಲೆಯ ಹೈದರಾಬಾದ್-ನಾಗಾರ್ಜುನ ಸಾಗರ ಹೆದ್ದಾರಿಯಲ್ಲಿ ನಡೆದಿದೆ.

ತಡ ರಾತ್ರಿ ಹೈದರಾಬಾದ್​ನಿಂದ ಮಲ್ಲೆಪಲ್ಲಿಗೆ ಹೊರಟಿದ್ದ ಕಾರು ವೇಗವಾಗಿ ಚಲಿಸುತ್ತಿದ್ದ ಕಾರಣ ಪಲ್ಟಿಯಾಗಿದೆ. ಚಾಲಕ ನಿದ್ರೆಯ ಮಂಪರಿನಲ್ಲಿ‌ ಕಾರು ಓಡಿಸುತ್ತಿದ್ದ ಹಾಗೂ ಕಾರು ವೇಗವಾಗಿ ಚಲಾಯಿಸುತ್ತಿದ್ದ ಕಾರಣ ವಾಟರ್ ಪೈಪಲೈನ್ ಘಟಕಕ್ಕೆ ಡಿಕ್ಕಿಯಾಗಿ ಪಲ್ಟಿ ಹೊಡೆದಿದೆ. ಈ ಪರಿಣಾಮ ಐವರು ಮೃತಪಟ್ಟಿದ್ದಾರೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ