ನಿದ್ದೆ ಮಂಪರಿನಲ್ಲಿ‌ ವೇಗವಾಗಿ ಚಲಿಸುತ್ತಿದ್ದಾಗ ಕಾರು ಪಲ್ಟಿ, ಐವರ ಸಾವು

ಹೈದರಾಬಾದ್: ಕಾರು ಪಲ್ಟಿಯಾಗಿ ಐವರು ಮೃತಪಟ್ಟಟಿರುವ ಘಟನೆ ನಲಗೊಂಡ‌ ಜಿಲ್ಲೆಯ ಹೈದರಾಬಾದ್-ನಾಗಾರ್ಜುನ ಸಾಗರ ಹೆದ್ದಾರಿಯಲ್ಲಿ ನಡೆದಿದೆ. ತಡ ರಾತ್ರಿ ಹೈದರಾಬಾದ್​ನಿಂದ ಮಲ್ಲೆಪಲ್ಲಿಗೆ ಹೊರಟಿದ್ದ ಕಾರು ವೇಗವಾಗಿ ಚಲಿಸುತ್ತಿದ್ದ ಕಾರಣ ಪಲ್ಟಿಯಾಗಿದೆ. ಚಾಲಕ ನಿದ್ರೆಯ ಮಂಪರಿನಲ್ಲಿ‌ ಕಾರು ಓಡಿಸುತ್ತಿದ್ದ ಹಾಗೂ ಕಾರು ವೇಗವಾಗಿ ಚಲಾಯಿಸುತ್ತಿದ್ದ ಕಾರಣ ವಾಟರ್ ಪೈಪಲೈನ್ ಘಟಕಕ್ಕೆ ಡಿಕ್ಕಿಯಾಗಿ ಪಲ್ಟಿ ಹೊಡೆದಿದೆ. ಈ ಪರಿಣಾಮ ಐವರು ಮೃತಪಟ್ಟಿದ್ದಾರೆ.

ನಿದ್ದೆ ಮಂಪರಿನಲ್ಲಿ‌ ವೇಗವಾಗಿ ಚಲಿಸುತ್ತಿದ್ದಾಗ ಕಾರು ಪಲ್ಟಿ, ಐವರ ಸಾವು
ಆಯೇಷಾ ಬಾನು Edited By: ಸಾಧು ಶ್ರೀನಾಥ್​

Updated on: Sep 04, 2020 | 9:55 AM

ಹೈದರಾಬಾದ್: ಕಾರು ಪಲ್ಟಿಯಾಗಿ ಐವರು ಮೃತಪಟ್ಟಟಿರುವ ಘಟನೆ ನಲಗೊಂಡ‌ ಜಿಲ್ಲೆಯ ಹೈದರಾಬಾದ್-ನಾಗಾರ್ಜುನ ಸಾಗರ ಹೆದ್ದಾರಿಯಲ್ಲಿ ನಡೆದಿದೆ.

ತಡ ರಾತ್ರಿ ಹೈದರಾಬಾದ್​ನಿಂದ ಮಲ್ಲೆಪಲ್ಲಿಗೆ ಹೊರಟಿದ್ದ ಕಾರು ವೇಗವಾಗಿ ಚಲಿಸುತ್ತಿದ್ದ ಕಾರಣ ಪಲ್ಟಿಯಾಗಿದೆ. ಚಾಲಕ ನಿದ್ರೆಯ ಮಂಪರಿನಲ್ಲಿ‌ ಕಾರು ಓಡಿಸುತ್ತಿದ್ದ ಹಾಗೂ ಕಾರು ವೇಗವಾಗಿ ಚಲಾಯಿಸುತ್ತಿದ್ದ ಕಾರಣ ವಾಟರ್ ಪೈಪಲೈನ್ ಘಟಕಕ್ಕೆ ಡಿಕ್ಕಿಯಾಗಿ ಪಲ್ಟಿ ಹೊಡೆದಿದೆ. ಈ ಪರಿಣಾಮ ಐವರು ಮೃತಪಟ್ಟಿದ್ದಾರೆ.

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us