AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಶ್ಮೀರದಲ್ಲಿ 24ಗಂಟೆಯಲ್ಲಿ ಐವರು ಉಗ್ರರನ್ನು ಹತ್ಯೆಗೈದ ಭದ್ರತಾ ಪಡೆಗಳು; ಮುಂದುವರಿದ ಕಾರ್ಯಾಚರಣೆ

ಕಾಶ್ಮೀರದ ಪೊಲೀಸ್​ ಇಲಾಖೆ ಈ ಉಗ್ರರ ವಿರುದ್ಧ ಕಾರ್ಯಾಚರಣೆಯ ಬಗ್ಗೆ ಕಾಲಕಾಲಕ್ಕೆ ಟ್ವಿಟರ್​ ಮೂಲಕ ಮಾಹಿತಿ ನೀಡಲಿದೆ. ಇಂದು ಮುಂಜಾನೆ ಮತ್ತೆ ಇಬ್ಬರು ಅಪರಿಚಿತ ಉಗ್ರರು ಭದ್ರತಾ ಪಡೆಗಳ ದಾಳಿಗೆ ಹತರಾಗಿದ್ದಾರೆ.

ಕಾಶ್ಮೀರದಲ್ಲಿ 24ಗಂಟೆಯಲ್ಲಿ ಐವರು ಉಗ್ರರನ್ನು ಹತ್ಯೆಗೈದ ಭದ್ರತಾ ಪಡೆಗಳು; ಮುಂದುವರಿದ ಕಾರ್ಯಾಚರಣೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jul 08, 2021 | 10:21 AM

Share

ಜಮ್ಮು-ಕಾಶ್ಮೀರದ ಭದ್ರತಾ ಪಡೆಗಳು ಉಗ್ರರ ವಿರುದ್ಧ ಕಾರ್ಯಾಚರಣೆಯನ್ನು ಚುರುಕುಗೊಳಿಸಿವೆ. ಕಳೆದ 24ಗಂಟೆಯಲ್ಲಿ ಐವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಈ ಬಗ್ಗೆ ಪೊಲೀಸರೇ ಅಧಿಕೃತ ಮಾಹಿತಿ ನೀಡಿದ್ದು, ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ ಎಂದೂ ತಿಳಿಸಿದ್ದಾರೆ. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ ಸದ್ಯ ಪುಲ್ವಾಮಾದ ಪುಚಾಲ್​ನಲ್ಲಿ ಉಗ್ರರ ವಿರುದ್ಧ ಜಂಟಿ ಕಾರ್ಯಾಚರಣೆ ನಡೆದಿದೆ. 24ಗಂಟೆಯಲ್ಲಿ ಕಾಶ್ಮೀರದಲ್ಲಿ ಐವರು ಉಗ್ರರ ಹತ್ಯೆ ಮಾಡಲಾಗಿದೆ. ಭದ್ರತಾ ಪಡೆಗಳಲ್ಲಿ ಯಾರ ಪ್ರಾಣಿ ಹಾನಿಯೂ ಆಗಿಲ್ಲ. ಇದು ಅಭಿನಂದನಾರ್ಹ ಎಂದು ಕಾಶ್ಮೀರ ವಲಯದ ಐಜಿ ವಿಜಯ್​ಕುಮಾರ್​ ತಿಳಿಸಿದ್ದಾರೆ.

ಕಾಶ್ಮೀರದ ಪೊಲೀಸ್​ ಇಲಾಖೆ ಈ ಉಗ್ರರ ವಿರುದ್ಧ ಕಾರ್ಯಾಚರಣೆಯ ಬಗ್ಗೆ ಕಾಲಕಾಲಕ್ಕೆ ಟ್ವಿಟರ್​ ಮೂಲಕ ಮಾಹಿತಿ ನೀಡಲಿದೆ. ಇಂದು ಮುಂಜಾನೆ ಮತ್ತೆ ಇಬ್ಬರು ಅಪರಿಚಿತ ಉಗ್ರರು ಭದ್ರತಾ ಪಡೆಗಳ ದಾಳಿಗೆ ಹತರಾಗಿದ್ದಾರೆ. ಅವರ ಬಳಿ ಇದ್ದ ಮಾರಕಾಸ್ತ್ರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಹೀಗೆ ಹತ್ಯೆಯಾದವರೆಲ್ಲ ಬಹುತೇಕ ಪಾಕಿಸ್ತಾನದ ಲಷ್ಕರ್​ ಎ ತೊಯ್ಬಾ ಉಗ್ರಸಂಘಟನೆಗೆ ಸೇರಿದವರೇ ಆಗಿದ್ದಾರೆಂದೂ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿ; ಜಾಗೋ ಮೈಸೂರು ಅಧ್ಯಕ್ಷರಿಂದ ಪ್ರಧಾನಿ ಮೋದಿಗೆ ರಕ್ತದ ಪತ್ರ

Five militants killed in 24 hours in Kashmir

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ