AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಣೆಯಾಗಿದ್ದ ಭಾರತೀಯ ಯುವಕರು ಚೀನಾದಲ್ಲಿ ಪತ್ತೆ

ದೆಹಲಿ: ಕಳೆದ ಕೆಲವು ದಿನಗಳ ಹಿಂದೆ ಕಾಣೆಯಾಗಿದ್ದಾರೆ ಎಂದು ತಿಳಿದಿದ್ದ ಅರುಣಾಚಲ ಪ್ರದೇಶದ ಐವರು ಯುವಕರು ಇದೀಗ ಚೀನಾದಲ್ಲಿ ಪತ್ತೆಯಾಗಿದ್ದಾರೆ ಎಂದು ಅಲ್ಲಿನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಭಾರತೀಯ ಅಧಿಕಾರಿಗಳು ಇಂದು ಕಳಿಸಿದ್ದ ವಿಶೇಷ ಸಂದೇಶಕ್ಕೆ ಚೀನಾ ಸೈನ್ಯಾಧಿಕಾರಿಗಳು ಸ್ಪಂದಿಸಿದ್ದು ಯುವಕರು ತಮ್ಮ ಪ್ರದೇಶದಲ್ಲಿ ಪತ್ತೆಯಾಗಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಯುವಕರು ಚೀನಾ ಗಡಿಗೆ ಅಂಟಿಕೊಂಡಿರುವ ರಾಜ್ಯದ ಮೇಲ್ಭಾಗದ ಸುಬನ್​ ಸಿರಿ ಜಿಲ್ಲೆಯಿಂದ ಕಳೆದ ಕೆಲವು ದಿನಗಳ ಹಿಂದೆ ಕಾಣೆಯಾಗಿರುವ ಬಗ್ಗೆ ವರದಿಯಾಗಿತ್ತು. ಜೊತೆಗೆ, ಈ […]

ಕಾಣೆಯಾಗಿದ್ದ ಭಾರತೀಯ ಯುವಕರು ಚೀನಾದಲ್ಲಿ ಪತ್ತೆ
KUSHAL V
|

Updated on: Sep 08, 2020 | 8:29 PM

Share

ದೆಹಲಿ: ಕಳೆದ ಕೆಲವು ದಿನಗಳ ಹಿಂದೆ ಕಾಣೆಯಾಗಿದ್ದಾರೆ ಎಂದು ತಿಳಿದಿದ್ದ ಅರುಣಾಚಲ ಪ್ರದೇಶದ ಐವರು ಯುವಕರು ಇದೀಗ ಚೀನಾದಲ್ಲಿ ಪತ್ತೆಯಾಗಿದ್ದಾರೆ ಎಂದು ಅಲ್ಲಿನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಭಾರತೀಯ ಅಧಿಕಾರಿಗಳು ಇಂದು ಕಳಿಸಿದ್ದ ವಿಶೇಷ ಸಂದೇಶಕ್ಕೆ ಚೀನಾ ಸೈನ್ಯಾಧಿಕಾರಿಗಳು ಸ್ಪಂದಿಸಿದ್ದು ಯುವಕರು ತಮ್ಮ ಪ್ರದೇಶದಲ್ಲಿ ಪತ್ತೆಯಾಗಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.

ಈ ಯುವಕರು ಚೀನಾ ಗಡಿಗೆ ಅಂಟಿಕೊಂಡಿರುವ ರಾಜ್ಯದ ಮೇಲ್ಭಾಗದ ಸುಬನ್​ ಸಿರಿ ಜಿಲ್ಲೆಯಿಂದ ಕಳೆದ ಕೆಲವು ದಿನಗಳ ಹಿಂದೆ ಕಾಣೆಯಾಗಿರುವ ಬಗ್ಗೆ ವರದಿಯಾಗಿತ್ತು. ಜೊತೆಗೆ, ಈ ಐವರನ್ನು ಚೀನಾ ಸೈನ್ಯವು ಅಪಹರಿಸಿದೆ ಎಂಬ ಮಾತು ಸಹ ಕೇಳಿಬಂದಿತ್ತು.

ಆದರೆ ಈಗ, ಯುವಕರು ಪತ್ತೆಯಾಗಿದ್ದು ಅವರನ್ನು ತಾಯ್ನಾಡಿಗೆ ಕರೆತರಲು ಪ್ರಕ್ರಿಯೆ ನಡೆಸಲಾಗುತ್ತಿದೆ. ಈ ಮಾಹಿತಿಯನ್ನು ಕೇಂದ್ರ ಕ್ರೀಡಾ ಸಚಿವ ಕಿರಣ್​ ರಿಜಿಜು ಟ್ವೀಟ್​ ಮಾಡಿದ್ದಾರೆ.

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ