AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಣೆಯಾಗಿದ್ದ ಭಾರತೀಯ ಯುವಕರು ಚೀನಾದಲ್ಲಿ ಪತ್ತೆ

ದೆಹಲಿ: ಕಳೆದ ಕೆಲವು ದಿನಗಳ ಹಿಂದೆ ಕಾಣೆಯಾಗಿದ್ದಾರೆ ಎಂದು ತಿಳಿದಿದ್ದ ಅರುಣಾಚಲ ಪ್ರದೇಶದ ಐವರು ಯುವಕರು ಇದೀಗ ಚೀನಾದಲ್ಲಿ ಪತ್ತೆಯಾಗಿದ್ದಾರೆ ಎಂದು ಅಲ್ಲಿನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಭಾರತೀಯ ಅಧಿಕಾರಿಗಳು ಇಂದು ಕಳಿಸಿದ್ದ ವಿಶೇಷ ಸಂದೇಶಕ್ಕೆ ಚೀನಾ ಸೈನ್ಯಾಧಿಕಾರಿಗಳು ಸ್ಪಂದಿಸಿದ್ದು ಯುವಕರು ತಮ್ಮ ಪ್ರದೇಶದಲ್ಲಿ ಪತ್ತೆಯಾಗಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಯುವಕರು ಚೀನಾ ಗಡಿಗೆ ಅಂಟಿಕೊಂಡಿರುವ ರಾಜ್ಯದ ಮೇಲ್ಭಾಗದ ಸುಬನ್​ ಸಿರಿ ಜಿಲ್ಲೆಯಿಂದ ಕಳೆದ ಕೆಲವು ದಿನಗಳ ಹಿಂದೆ ಕಾಣೆಯಾಗಿರುವ ಬಗ್ಗೆ ವರದಿಯಾಗಿತ್ತು. ಜೊತೆಗೆ, ಈ […]

ಕಾಣೆಯಾಗಿದ್ದ ಭಾರತೀಯ ಯುವಕರು ಚೀನಾದಲ್ಲಿ ಪತ್ತೆ
KUSHAL V
|

Updated on: Sep 08, 2020 | 8:29 PM

Share

ದೆಹಲಿ: ಕಳೆದ ಕೆಲವು ದಿನಗಳ ಹಿಂದೆ ಕಾಣೆಯಾಗಿದ್ದಾರೆ ಎಂದು ತಿಳಿದಿದ್ದ ಅರುಣಾಚಲ ಪ್ರದೇಶದ ಐವರು ಯುವಕರು ಇದೀಗ ಚೀನಾದಲ್ಲಿ ಪತ್ತೆಯಾಗಿದ್ದಾರೆ ಎಂದು ಅಲ್ಲಿನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಭಾರತೀಯ ಅಧಿಕಾರಿಗಳು ಇಂದು ಕಳಿಸಿದ್ದ ವಿಶೇಷ ಸಂದೇಶಕ್ಕೆ ಚೀನಾ ಸೈನ್ಯಾಧಿಕಾರಿಗಳು ಸ್ಪಂದಿಸಿದ್ದು ಯುವಕರು ತಮ್ಮ ಪ್ರದೇಶದಲ್ಲಿ ಪತ್ತೆಯಾಗಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.

ಈ ಯುವಕರು ಚೀನಾ ಗಡಿಗೆ ಅಂಟಿಕೊಂಡಿರುವ ರಾಜ್ಯದ ಮೇಲ್ಭಾಗದ ಸುಬನ್​ ಸಿರಿ ಜಿಲ್ಲೆಯಿಂದ ಕಳೆದ ಕೆಲವು ದಿನಗಳ ಹಿಂದೆ ಕಾಣೆಯಾಗಿರುವ ಬಗ್ಗೆ ವರದಿಯಾಗಿತ್ತು. ಜೊತೆಗೆ, ಈ ಐವರನ್ನು ಚೀನಾ ಸೈನ್ಯವು ಅಪಹರಿಸಿದೆ ಎಂಬ ಮಾತು ಸಹ ಕೇಳಿಬಂದಿತ್ತು.

ಆದರೆ ಈಗ, ಯುವಕರು ಪತ್ತೆಯಾಗಿದ್ದು ಅವರನ್ನು ತಾಯ್ನಾಡಿಗೆ ಕರೆತರಲು ಪ್ರಕ್ರಿಯೆ ನಡೆಸಲಾಗುತ್ತಿದೆ. ಈ ಮಾಹಿತಿಯನ್ನು ಕೇಂದ್ರ ಕ್ರೀಡಾ ಸಚಿವ ಕಿರಣ್​ ರಿಜಿಜು ಟ್ವೀಟ್​ ಮಾಡಿದ್ದಾರೆ.

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?