AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಣೆಯಾಗಿದ್ದ ಭಾರತೀಯ ಯುವಕರು ಚೀನಾದಲ್ಲಿ ಪತ್ತೆ

ದೆಹಲಿ: ಕಳೆದ ಕೆಲವು ದಿನಗಳ ಹಿಂದೆ ಕಾಣೆಯಾಗಿದ್ದಾರೆ ಎಂದು ತಿಳಿದಿದ್ದ ಅರುಣಾಚಲ ಪ್ರದೇಶದ ಐವರು ಯುವಕರು ಇದೀಗ ಚೀನಾದಲ್ಲಿ ಪತ್ತೆಯಾಗಿದ್ದಾರೆ ಎಂದು ಅಲ್ಲಿನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಭಾರತೀಯ ಅಧಿಕಾರಿಗಳು ಇಂದು ಕಳಿಸಿದ್ದ ವಿಶೇಷ ಸಂದೇಶಕ್ಕೆ ಚೀನಾ ಸೈನ್ಯಾಧಿಕಾರಿಗಳು ಸ್ಪಂದಿಸಿದ್ದು ಯುವಕರು ತಮ್ಮ ಪ್ರದೇಶದಲ್ಲಿ ಪತ್ತೆಯಾಗಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಯುವಕರು ಚೀನಾ ಗಡಿಗೆ ಅಂಟಿಕೊಂಡಿರುವ ರಾಜ್ಯದ ಮೇಲ್ಭಾಗದ ಸುಬನ್​ ಸಿರಿ ಜಿಲ್ಲೆಯಿಂದ ಕಳೆದ ಕೆಲವು ದಿನಗಳ ಹಿಂದೆ ಕಾಣೆಯಾಗಿರುವ ಬಗ್ಗೆ ವರದಿಯಾಗಿತ್ತು. ಜೊತೆಗೆ, ಈ […]

ಕಾಣೆಯಾಗಿದ್ದ ಭಾರತೀಯ ಯುವಕರು ಚೀನಾದಲ್ಲಿ ಪತ್ತೆ
KUSHAL V
|

Updated on: Sep 08, 2020 | 8:29 PM

Share

ದೆಹಲಿ: ಕಳೆದ ಕೆಲವು ದಿನಗಳ ಹಿಂದೆ ಕಾಣೆಯಾಗಿದ್ದಾರೆ ಎಂದು ತಿಳಿದಿದ್ದ ಅರುಣಾಚಲ ಪ್ರದೇಶದ ಐವರು ಯುವಕರು ಇದೀಗ ಚೀನಾದಲ್ಲಿ ಪತ್ತೆಯಾಗಿದ್ದಾರೆ ಎಂದು ಅಲ್ಲಿನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಭಾರತೀಯ ಅಧಿಕಾರಿಗಳು ಇಂದು ಕಳಿಸಿದ್ದ ವಿಶೇಷ ಸಂದೇಶಕ್ಕೆ ಚೀನಾ ಸೈನ್ಯಾಧಿಕಾರಿಗಳು ಸ್ಪಂದಿಸಿದ್ದು ಯುವಕರು ತಮ್ಮ ಪ್ರದೇಶದಲ್ಲಿ ಪತ್ತೆಯಾಗಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.

ಈ ಯುವಕರು ಚೀನಾ ಗಡಿಗೆ ಅಂಟಿಕೊಂಡಿರುವ ರಾಜ್ಯದ ಮೇಲ್ಭಾಗದ ಸುಬನ್​ ಸಿರಿ ಜಿಲ್ಲೆಯಿಂದ ಕಳೆದ ಕೆಲವು ದಿನಗಳ ಹಿಂದೆ ಕಾಣೆಯಾಗಿರುವ ಬಗ್ಗೆ ವರದಿಯಾಗಿತ್ತು. ಜೊತೆಗೆ, ಈ ಐವರನ್ನು ಚೀನಾ ಸೈನ್ಯವು ಅಪಹರಿಸಿದೆ ಎಂಬ ಮಾತು ಸಹ ಕೇಳಿಬಂದಿತ್ತು.

ಆದರೆ ಈಗ, ಯುವಕರು ಪತ್ತೆಯಾಗಿದ್ದು ಅವರನ್ನು ತಾಯ್ನಾಡಿಗೆ ಕರೆತರಲು ಪ್ರಕ್ರಿಯೆ ನಡೆಸಲಾಗುತ್ತಿದೆ. ಈ ಮಾಹಿತಿಯನ್ನು ಕೇಂದ್ರ ಕ್ರೀಡಾ ಸಚಿವ ಕಿರಣ್​ ರಿಜಿಜು ಟ್ವೀಟ್​ ಮಾಡಿದ್ದಾರೆ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ