AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಣೆಯಾಗಿದ್ದ ಭಾರತೀಯ ಯುವಕರು ಚೀನಾದಲ್ಲಿ ಪತ್ತೆ

ದೆಹಲಿ: ಕಳೆದ ಕೆಲವು ದಿನಗಳ ಹಿಂದೆ ಕಾಣೆಯಾಗಿದ್ದಾರೆ ಎಂದು ತಿಳಿದಿದ್ದ ಅರುಣಾಚಲ ಪ್ರದೇಶದ ಐವರು ಯುವಕರು ಇದೀಗ ಚೀನಾದಲ್ಲಿ ಪತ್ತೆಯಾಗಿದ್ದಾರೆ ಎಂದು ಅಲ್ಲಿನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಭಾರತೀಯ ಅಧಿಕಾರಿಗಳು ಇಂದು ಕಳಿಸಿದ್ದ ವಿಶೇಷ ಸಂದೇಶಕ್ಕೆ ಚೀನಾ ಸೈನ್ಯಾಧಿಕಾರಿಗಳು ಸ್ಪಂದಿಸಿದ್ದು ಯುವಕರು ತಮ್ಮ ಪ್ರದೇಶದಲ್ಲಿ ಪತ್ತೆಯಾಗಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಯುವಕರು ಚೀನಾ ಗಡಿಗೆ ಅಂಟಿಕೊಂಡಿರುವ ರಾಜ್ಯದ ಮೇಲ್ಭಾಗದ ಸುಬನ್​ ಸಿರಿ ಜಿಲ್ಲೆಯಿಂದ ಕಳೆದ ಕೆಲವು ದಿನಗಳ ಹಿಂದೆ ಕಾಣೆಯಾಗಿರುವ ಬಗ್ಗೆ ವರದಿಯಾಗಿತ್ತು. ಜೊತೆಗೆ, ಈ […]

ಕಾಣೆಯಾಗಿದ್ದ ಭಾರತೀಯ ಯುವಕರು ಚೀನಾದಲ್ಲಿ ಪತ್ತೆ
KUSHAL V
|

Updated on: Sep 08, 2020 | 8:29 PM

Share

ದೆಹಲಿ: ಕಳೆದ ಕೆಲವು ದಿನಗಳ ಹಿಂದೆ ಕಾಣೆಯಾಗಿದ್ದಾರೆ ಎಂದು ತಿಳಿದಿದ್ದ ಅರುಣಾಚಲ ಪ್ರದೇಶದ ಐವರು ಯುವಕರು ಇದೀಗ ಚೀನಾದಲ್ಲಿ ಪತ್ತೆಯಾಗಿದ್ದಾರೆ ಎಂದು ಅಲ್ಲಿನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಭಾರತೀಯ ಅಧಿಕಾರಿಗಳು ಇಂದು ಕಳಿಸಿದ್ದ ವಿಶೇಷ ಸಂದೇಶಕ್ಕೆ ಚೀನಾ ಸೈನ್ಯಾಧಿಕಾರಿಗಳು ಸ್ಪಂದಿಸಿದ್ದು ಯುವಕರು ತಮ್ಮ ಪ್ರದೇಶದಲ್ಲಿ ಪತ್ತೆಯಾಗಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.

ಈ ಯುವಕರು ಚೀನಾ ಗಡಿಗೆ ಅಂಟಿಕೊಂಡಿರುವ ರಾಜ್ಯದ ಮೇಲ್ಭಾಗದ ಸುಬನ್​ ಸಿರಿ ಜಿಲ್ಲೆಯಿಂದ ಕಳೆದ ಕೆಲವು ದಿನಗಳ ಹಿಂದೆ ಕಾಣೆಯಾಗಿರುವ ಬಗ್ಗೆ ವರದಿಯಾಗಿತ್ತು. ಜೊತೆಗೆ, ಈ ಐವರನ್ನು ಚೀನಾ ಸೈನ್ಯವು ಅಪಹರಿಸಿದೆ ಎಂಬ ಮಾತು ಸಹ ಕೇಳಿಬಂದಿತ್ತು.

ಆದರೆ ಈಗ, ಯುವಕರು ಪತ್ತೆಯಾಗಿದ್ದು ಅವರನ್ನು ತಾಯ್ನಾಡಿಗೆ ಕರೆತರಲು ಪ್ರಕ್ರಿಯೆ ನಡೆಸಲಾಗುತ್ತಿದೆ. ಈ ಮಾಹಿತಿಯನ್ನು ಕೇಂದ್ರ ಕ್ರೀಡಾ ಸಚಿವ ಕಿರಣ್​ ರಿಜಿಜು ಟ್ವೀಟ್​ ಮಾಡಿದ್ದಾರೆ.

Follow Us
ಮಳೆಗೆ ವಿಧಾನಸೌಧ ಪಕ್ಕದಲ್ಲೇ ಗುಂಡಿಗೆ ಬಿದ್ದ ಪೊಲೀಸ್ ವಾಹನ
ಮಳೆಗೆ ವಿಧಾನಸೌಧ ಪಕ್ಕದಲ್ಲೇ ಗುಂಡಿಗೆ ಬಿದ್ದ ಪೊಲೀಸ್ ವಾಹನ
‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್
‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್
ಕಗಿಸೋ ರಬಾಡಗೆ ಸತತ 5 ಬೌಂಡರಿ ಬಾರಿಸಿದ ಕೊಹ್ಲಿ
ಕಗಿಸೋ ರಬಾಡಗೆ ಸತತ 5 ಬೌಂಡರಿ ಬಾರಿಸಿದ ಕೊಹ್ಲಿ
‘ಕೆಡಿ’ ಸಿನಿಮಾ: ನಿರ್ದೇಶಕ ಪ್ರೇಮ್​​ ಕಾಲಿಗೆ ನಮಸ್ಕರಿಸಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾ: ನಿರ್ದೇಶಕ ಪ್ರೇಮ್​​ ಕಾಲಿಗೆ ನಮಸ್ಕರಿಸಿದ ಧ್ರುವ ಸರ್ಜಾ
ವಿಧಾನಸೌಧ ಸುತ್ತಮುತ್ತಲಿನ ರಸ್ತೆಗಳಲ್ಲಿ ಕಳಪೆ ಕಾಮಗಾರಿ ಬಟಾಬಯಲು
ವಿಧಾನಸೌಧ ಸುತ್ತಮುತ್ತಲಿನ ರಸ್ತೆಗಳಲ್ಲಿ ಕಳಪೆ ಕಾಮಗಾರಿ ಬಟಾಬಯಲು
ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ
ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ
ತೆಲಂಗಾಣದ ಈ ಭೀಕರ ಅಪಘಾತ ನೋಡಿದರೆ ಎದೆ ಝಲ್ ಎನ್ನದಿರದು!
ತೆಲಂಗಾಣದ ಈ ಭೀಕರ ಅಪಘಾತ ನೋಡಿದರೆ ಎದೆ ಝಲ್ ಎನ್ನದಿರದು!
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆದ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆದ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್
ರೈಲು ನಿಲ್ಲುವ ಮುನ್ನವೇ ಜಿಗಿದ ವ್ಯಕ್ತಿ, ಮುಂದೇನಾಯಿತು ನೋಡಿ
ರೈಲು ನಿಲ್ಲುವ ಮುನ್ನವೇ ಜಿಗಿದ ವ್ಯಕ್ತಿ, ಮುಂದೇನಾಯಿತು ನೋಡಿ
ಹಿಮಾಚಲ ಪ್ರದೇಶದ ಚಿಂತ್‌ಪುರಿ ಬಳಿ ಕಣಿವೆಗೆ ಉರುಳಿದ ಕಾರು; ಇಬ್ಬರು ಸಾವು
ಹಿಮಾಚಲ ಪ್ರದೇಶದ ಚಿಂತ್‌ಪುರಿ ಬಳಿ ಕಣಿವೆಗೆ ಉರುಳಿದ ಕಾರು; ಇಬ್ಬರು ಸಾವು