AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯರಾತ್ರಿ ಬೆಂಕಿಯಿಂದ ಹೊತ್ತಿ ಉರಿದ ಮನೆ; ಎಂಟು ತಿಂಗಳ ಮಗು ಸೇರಿ ಐವರ ದುರ್ಮರಣ, ಒಬ್ಬನಿಗೆ ಗಂಭೀರ ಗಾಯ

ಪ್ರತಾಪನ್​ ಅವರ ಹಿರಿಯ ಮಗ ನಿಹುಲ್​ಗೆ ಗಂಭೀರ ಗಾಯಗಳಾಗಿವೆ. ತಡರಾತ್ರಿ ಇವರ ಮನೆಗೆ ಬೆಂಕಿ ಬೀಳುತ್ತಿದ್ದಂತೆ ಅಕ್ಕಪಕ್ಕದ ಮನೆಯವರು ಅಗ್ನಿ ಶಾಮಕದಳದವರಿಗೆ ಕರೆ ಮಾಡಿದ್ದಾರೆ.

ಮಧ್ಯರಾತ್ರಿ ಬೆಂಕಿಯಿಂದ ಹೊತ್ತಿ ಉರಿದ ಮನೆ; ಎಂಟು ತಿಂಗಳ ಮಗು ಸೇರಿ ಐವರ ದುರ್ಮರಣ, ಒಬ್ಬನಿಗೆ ಗಂಭೀರ ಗಾಯ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Mar 08, 2022 | 8:53 AM

Share

ತಡರಾತ್ರಿ ಮನೆಯೊಂದಕ್ಕೆ ಬೆಂಕಿ ಬಿದ್ದು, ಒಟ್ಟು ಐದು ಮಂದಿ ಮೃತಪಟ್ಟ ದುರ್ಘಟನೆ ಕೇರಳದ ವರ್ಕಳ ಎಂಬಲ್ಲಿ ನಡೆದಿದೆ. ಇಲ್ಲಿನ ದಲವಾಪುರಂ ಎಂಬಲ್ಲಿದ್ದ ಮನೆಗೆ ನಿನ್ನೆ ತಡರಾತ್ರಿ 1.45ರ ಹೊತ್ತಿಗೆ ಬೆಂಕಿ ಹೊತ್ತಿದೆ.  ಮೃತರನ್ನು ಪ್ರತಾಪನ್​ (62), ಶೆರ್ಲಿ (53), ಅಭಿರಾಮಿ (25), ಅಖಿಲ್​ (29) ಮತ್ತು ರಿಯಾನ್​ ಎಂದು ಗುರುತಿಸಲಾಗಿದೆ. ಇದರಲ್ಲಿ ರಿಯಾನ್​ ಪುಟ್ಟ ಮಗು. ಅಭಿರಾಮಿಯ ಎಂಟು ತಿಂಗಳ ಪುತ್ರ. ಪ್ರತಾಪನ್​ ಅವರು ವರ್ಕಳದಲ್ಲಿ ತರಕಾರಿ ವ್ಯಾಪಾರಿಯಾಗಿದ್ದರು.

ಇವರಲ್ಲೀಗ ಪ್ರತಾಪನ್​ ಅವರ ಹಿರಿಯ ಮಗ ನಿಹುಲ್​ಗೆ ಗಂಭೀರ ಗಾಯಗಳಾಗಿವೆ. ತಡರಾತ್ರಿ ಇವರ ಮನೆಗೆ ಬೆಂಕಿ ಬೀಳುತ್ತಿದ್ದಂತೆ ಅಕ್ಕಪಕ್ಕದ ಮನೆಯವರು ಅಗ್ನಿ ಶಾಮಕದಳದವರಿಗೆ ಕರೆ ಮಾಡಿದ್ದಾರೆ. ಈ ದುರಂತದಲ್ಲಿ ಐದು ಬೈಕ್​​ಗಳು ಧ್ವಂಸಗೊಂಡಿವೆ. ಮನೆಯಲ್ಲಿದ್ದ ಎಸಿ ಕೂಡ ಸಂಪೂರ್ಣವಾಗಿ ಹಾಳಾಗಿವೆ.  ಬೆಂಕಿ ಬೀಳಲು ಕಾರಣವೇನು ಎಂಬುದು ಇನ್ನೂ ಗೊತ್ತಾಗಿಲ್ಲ. ವಿಧಿವಿಜ್ಞಾನ ತಜ್ಞರು ಸ್ಥಳ ಪರಿಶೀಲನೆ ನಡೆಸಿದ ಬಳಿಕ ತನಿಖೆ ಶುರು ಮಾಡಲಾಗುತ್ತದೆ ಎಂದು ಗ್ರಾಮಾಂತರ ಎಸ್​ಪಿ ದಿವ್ಯಾ ಗೋಪಿನಾಥ್​ ತಿಳಿಸಿದ್ದಾರೆ.

ಇದನ್ನೂ ಓದಿ: Women’s Day: ಮಹಿಳಾ ಪ್ರಧಾನ ಸಿನಿಮಾಗಳಿಗೆ ವಿಶೇಷ ಮನ್ನಣೆ ನೀಡಿರುವ ಕನ್ನಡ ಪ್ರೇಕ್ಷಕ; ಇಲ್ಲಿವೆ ಜನಮನ ಗೆದ್ದ ಚಿತ್ರಗಳು

ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ತುಂಗಭದ್ರಾ ಕ್ರಸ್ಟ್ ಗೇಟ್: 2 ದಿನದಲ್ಲಿ 18ನೇ ಗೇಟ್ ಬೇಸಮೆಂಟ್ ರೆಡಿ
ತುಂಗಭದ್ರಾ ಕ್ರಸ್ಟ್ ಗೇಟ್: 2 ದಿನದಲ್ಲಿ 18ನೇ ಗೇಟ್ ಬೇಸಮೆಂಟ್ ರೆಡಿ
ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್​ ಸ್ಫೋಟ: ಓರ್ವ ಸಾವು, ಕೆಲವರಿಗೆ ಗಾಯ
ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್​ ಸ್ಫೋಟ: ಓರ್ವ ಸಾವು, ಕೆಲವರಿಗೆ ಗಾಯ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು