AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯರಾತ್ರಿ ಬೆಂಕಿಯಿಂದ ಹೊತ್ತಿ ಉರಿದ ಮನೆ; ಎಂಟು ತಿಂಗಳ ಮಗು ಸೇರಿ ಐವರ ದುರ್ಮರಣ, ಒಬ್ಬನಿಗೆ ಗಂಭೀರ ಗಾಯ

ಪ್ರತಾಪನ್​ ಅವರ ಹಿರಿಯ ಮಗ ನಿಹುಲ್​ಗೆ ಗಂಭೀರ ಗಾಯಗಳಾಗಿವೆ. ತಡರಾತ್ರಿ ಇವರ ಮನೆಗೆ ಬೆಂಕಿ ಬೀಳುತ್ತಿದ್ದಂತೆ ಅಕ್ಕಪಕ್ಕದ ಮನೆಯವರು ಅಗ್ನಿ ಶಾಮಕದಳದವರಿಗೆ ಕರೆ ಮಾಡಿದ್ದಾರೆ.

ಮಧ್ಯರಾತ್ರಿ ಬೆಂಕಿಯಿಂದ ಹೊತ್ತಿ ಉರಿದ ಮನೆ; ಎಂಟು ತಿಂಗಳ ಮಗು ಸೇರಿ ಐವರ ದುರ್ಮರಣ, ಒಬ್ಬನಿಗೆ ಗಂಭೀರ ಗಾಯ
ಸಾಂಕೇತಿಕ ಚಿತ್ರ
TV9 Web
| Updated By: Lakshmi Hegde|

Updated on: Mar 08, 2022 | 8:53 AM

Share

ತಡರಾತ್ರಿ ಮನೆಯೊಂದಕ್ಕೆ ಬೆಂಕಿ ಬಿದ್ದು, ಒಟ್ಟು ಐದು ಮಂದಿ ಮೃತಪಟ್ಟ ದುರ್ಘಟನೆ ಕೇರಳದ ವರ್ಕಳ ಎಂಬಲ್ಲಿ ನಡೆದಿದೆ. ಇಲ್ಲಿನ ದಲವಾಪುರಂ ಎಂಬಲ್ಲಿದ್ದ ಮನೆಗೆ ನಿನ್ನೆ ತಡರಾತ್ರಿ 1.45ರ ಹೊತ್ತಿಗೆ ಬೆಂಕಿ ಹೊತ್ತಿದೆ.  ಮೃತರನ್ನು ಪ್ರತಾಪನ್​ (62), ಶೆರ್ಲಿ (53), ಅಭಿರಾಮಿ (25), ಅಖಿಲ್​ (29) ಮತ್ತು ರಿಯಾನ್​ ಎಂದು ಗುರುತಿಸಲಾಗಿದೆ. ಇದರಲ್ಲಿ ರಿಯಾನ್​ ಪುಟ್ಟ ಮಗು. ಅಭಿರಾಮಿಯ ಎಂಟು ತಿಂಗಳ ಪುತ್ರ. ಪ್ರತಾಪನ್​ ಅವರು ವರ್ಕಳದಲ್ಲಿ ತರಕಾರಿ ವ್ಯಾಪಾರಿಯಾಗಿದ್ದರು.

ಇವರಲ್ಲೀಗ ಪ್ರತಾಪನ್​ ಅವರ ಹಿರಿಯ ಮಗ ನಿಹುಲ್​ಗೆ ಗಂಭೀರ ಗಾಯಗಳಾಗಿವೆ. ತಡರಾತ್ರಿ ಇವರ ಮನೆಗೆ ಬೆಂಕಿ ಬೀಳುತ್ತಿದ್ದಂತೆ ಅಕ್ಕಪಕ್ಕದ ಮನೆಯವರು ಅಗ್ನಿ ಶಾಮಕದಳದವರಿಗೆ ಕರೆ ಮಾಡಿದ್ದಾರೆ. ಈ ದುರಂತದಲ್ಲಿ ಐದು ಬೈಕ್​​ಗಳು ಧ್ವಂಸಗೊಂಡಿವೆ. ಮನೆಯಲ್ಲಿದ್ದ ಎಸಿ ಕೂಡ ಸಂಪೂರ್ಣವಾಗಿ ಹಾಳಾಗಿವೆ.  ಬೆಂಕಿ ಬೀಳಲು ಕಾರಣವೇನು ಎಂಬುದು ಇನ್ನೂ ಗೊತ್ತಾಗಿಲ್ಲ. ವಿಧಿವಿಜ್ಞಾನ ತಜ್ಞರು ಸ್ಥಳ ಪರಿಶೀಲನೆ ನಡೆಸಿದ ಬಳಿಕ ತನಿಖೆ ಶುರು ಮಾಡಲಾಗುತ್ತದೆ ಎಂದು ಗ್ರಾಮಾಂತರ ಎಸ್​ಪಿ ದಿವ್ಯಾ ಗೋಪಿನಾಥ್​ ತಿಳಿಸಿದ್ದಾರೆ.

ಇದನ್ನೂ ಓದಿ: Women’s Day: ಮಹಿಳಾ ಪ್ರಧಾನ ಸಿನಿಮಾಗಳಿಗೆ ವಿಶೇಷ ಮನ್ನಣೆ ನೀಡಿರುವ ಕನ್ನಡ ಪ್ರೇಕ್ಷಕ; ಇಲ್ಲಿವೆ ಜನಮನ ಗೆದ್ದ ಚಿತ್ರಗಳು

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!