AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯರಾತ್ರಿ ಬೆಂಕಿಯಿಂದ ಹೊತ್ತಿ ಉರಿದ ಮನೆ; ಎಂಟು ತಿಂಗಳ ಮಗು ಸೇರಿ ಐವರ ದುರ್ಮರಣ, ಒಬ್ಬನಿಗೆ ಗಂಭೀರ ಗಾಯ

ಪ್ರತಾಪನ್​ ಅವರ ಹಿರಿಯ ಮಗ ನಿಹುಲ್​ಗೆ ಗಂಭೀರ ಗಾಯಗಳಾಗಿವೆ. ತಡರಾತ್ರಿ ಇವರ ಮನೆಗೆ ಬೆಂಕಿ ಬೀಳುತ್ತಿದ್ದಂತೆ ಅಕ್ಕಪಕ್ಕದ ಮನೆಯವರು ಅಗ್ನಿ ಶಾಮಕದಳದವರಿಗೆ ಕರೆ ಮಾಡಿದ್ದಾರೆ.

ಮಧ್ಯರಾತ್ರಿ ಬೆಂಕಿಯಿಂದ ಹೊತ್ತಿ ಉರಿದ ಮನೆ; ಎಂಟು ತಿಂಗಳ ಮಗು ಸೇರಿ ಐವರ ದುರ್ಮರಣ, ಒಬ್ಬನಿಗೆ ಗಂಭೀರ ಗಾಯ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Mar 08, 2022 | 8:53 AM

Share

ತಡರಾತ್ರಿ ಮನೆಯೊಂದಕ್ಕೆ ಬೆಂಕಿ ಬಿದ್ದು, ಒಟ್ಟು ಐದು ಮಂದಿ ಮೃತಪಟ್ಟ ದುರ್ಘಟನೆ ಕೇರಳದ ವರ್ಕಳ ಎಂಬಲ್ಲಿ ನಡೆದಿದೆ. ಇಲ್ಲಿನ ದಲವಾಪುರಂ ಎಂಬಲ್ಲಿದ್ದ ಮನೆಗೆ ನಿನ್ನೆ ತಡರಾತ್ರಿ 1.45ರ ಹೊತ್ತಿಗೆ ಬೆಂಕಿ ಹೊತ್ತಿದೆ.  ಮೃತರನ್ನು ಪ್ರತಾಪನ್​ (62), ಶೆರ್ಲಿ (53), ಅಭಿರಾಮಿ (25), ಅಖಿಲ್​ (29) ಮತ್ತು ರಿಯಾನ್​ ಎಂದು ಗುರುತಿಸಲಾಗಿದೆ. ಇದರಲ್ಲಿ ರಿಯಾನ್​ ಪುಟ್ಟ ಮಗು. ಅಭಿರಾಮಿಯ ಎಂಟು ತಿಂಗಳ ಪುತ್ರ. ಪ್ರತಾಪನ್​ ಅವರು ವರ್ಕಳದಲ್ಲಿ ತರಕಾರಿ ವ್ಯಾಪಾರಿಯಾಗಿದ್ದರು.

ಇವರಲ್ಲೀಗ ಪ್ರತಾಪನ್​ ಅವರ ಹಿರಿಯ ಮಗ ನಿಹುಲ್​ಗೆ ಗಂಭೀರ ಗಾಯಗಳಾಗಿವೆ. ತಡರಾತ್ರಿ ಇವರ ಮನೆಗೆ ಬೆಂಕಿ ಬೀಳುತ್ತಿದ್ದಂತೆ ಅಕ್ಕಪಕ್ಕದ ಮನೆಯವರು ಅಗ್ನಿ ಶಾಮಕದಳದವರಿಗೆ ಕರೆ ಮಾಡಿದ್ದಾರೆ. ಈ ದುರಂತದಲ್ಲಿ ಐದು ಬೈಕ್​​ಗಳು ಧ್ವಂಸಗೊಂಡಿವೆ. ಮನೆಯಲ್ಲಿದ್ದ ಎಸಿ ಕೂಡ ಸಂಪೂರ್ಣವಾಗಿ ಹಾಳಾಗಿವೆ.  ಬೆಂಕಿ ಬೀಳಲು ಕಾರಣವೇನು ಎಂಬುದು ಇನ್ನೂ ಗೊತ್ತಾಗಿಲ್ಲ. ವಿಧಿವಿಜ್ಞಾನ ತಜ್ಞರು ಸ್ಥಳ ಪರಿಶೀಲನೆ ನಡೆಸಿದ ಬಳಿಕ ತನಿಖೆ ಶುರು ಮಾಡಲಾಗುತ್ತದೆ ಎಂದು ಗ್ರಾಮಾಂತರ ಎಸ್​ಪಿ ದಿವ್ಯಾ ಗೋಪಿನಾಥ್​ ತಿಳಿಸಿದ್ದಾರೆ.

ಇದನ್ನೂ ಓದಿ: Women’s Day: ಮಹಿಳಾ ಪ್ರಧಾನ ಸಿನಿಮಾಗಳಿಗೆ ವಿಶೇಷ ಮನ್ನಣೆ ನೀಡಿರುವ ಕನ್ನಡ ಪ್ರೇಕ್ಷಕ; ಇಲ್ಲಿವೆ ಜನಮನ ಗೆದ್ದ ಚಿತ್ರಗಳು

Follow Us
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ