AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Oxygen Shortage: ಆಕ್ಸಿಜನ್ ದಿಢೀರ್ ಸ್ಥಗಿತ, ಐವರ ಸಾವು

ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯಲ್ಲಿರುವ ಮಹಾರಾಜ ಕೇಂದ್ರ ಆಸ್ಪತ್ರೆಯಲ್ಲಿ ದಿಢೀರ್ ಆಕ್ಸಿಜನ್ ಸ್ಥಗಿತಗೊಂಡಿದ್ದು ಐವರು ರೋಗಿಗಳು ಮೃತಪಟ್ಟಿರುವ ಘಟನೆ ನಡೆದಿದೆ. ಧಿಡೀರ್ ಆಕ್ಸಿಜನ್ ಸ್ಥಗಿತದಿಂದ ಐವರು ರೋಗಿಗಳು ವಿಲವಿಲ‌ ಒದ್ದಾಡಿ ಮೃತಪಟ್ಟಿದ್ದಾರೆ.

Oxygen Shortage: ಆಕ್ಸಿಜನ್ ದಿಢೀರ್ ಸ್ಥಗಿತ, ಐವರ ಸಾವು
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
| Edited By: |

Updated on:Apr 26, 2021 | 11:43 AM

Share

ಹೈದರಾಬಾದ್: ಸದ್ಯ ದೇಶ ಆಕ್ಸಿಜನ್ ಸಮಸ್ಯೆಯನ್ನು ಎದುರಿಸುತ್ತಿದೆ. ಆಮ್ಲಜನಕದ ಕೊರತೆಯಿಂದಾಗಿ ಕೊರೊನಾ ಶಕ್ತಿ ಮತ್ತಷ್ಟು ಬಲಿಷ್ಠವಾಗಿ ಜನರನ್ನು ನರಕಕ್ಕೆ ತಳ್ಳುತ್ತಿದೆ. ದೇಶದಲ್ಲಿ ಆಕ್ಸಿಜನ್ ಸರಿಯಾಗಿ, ಬೇಕಾದಷ್ಟು ಪ್ರಮಾಣದಲ್ಲಿ ಪೂರೈಕೆ ಆಗುತ್ತಿಲ್ಲ ಎಂದು ಆಸ್ಪತ್ರೆಗಳು ಆರೋಪಿಸುತ್ತಿವೆ. ಈಗ ಆಕ್ಸಿಜನ್ ಕೊರತೆಯಿಂದ ಸಾವುಗಳ ಸಂಖ್ಯೆ ಹೆಚ್ಚಾಗುತ್ತಿದೆ.

ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯಲ್ಲಿರುವ ಮಹಾರಾಜ ಕೇಂದ್ರ ಆಸ್ಪತ್ರೆಯಲ್ಲಿ ದಿಢೀರ್ ಆಕ್ಸಿಜನ್ ಸ್ಥಗಿತಗೊಂಡಿದ್ದು ಐವರು ರೋಗಿಗಳು ಮೃತಪಟ್ಟಿರುವ ಘಟನೆ ನಡೆದಿದೆ. ಧಿಡೀರ್ ಆಕ್ಸಿಜನ್ ಸ್ಥಗಿತದಿಂದ ಐವರು ರೋಗಿಗಳು ವಿಲವಿಲ‌ ಒದ್ದಾಡಿ ಮೃತಪಟ್ಟಿದ್ದಾರೆ. ಕೊರೊನಾ ಮಹಾಮಾರಿಯ ನಡುವೆ ಆಕ್ಸಿಜನ್ ಸಮಸ್ಯೆ ರೋಗಿಗಳನ್ನು ಮತ್ತಷ್ಟು ನರಳುವಂತೆ ಮಡುತ್ತಿದೆ.

ಇನ್ನು ಉಳಿದ ವಾರ್ಡ್ನಲ್ಲಿರುವ ರೋಗಿಗಳ ಸಂಬಂಧಿಕರು ಆಕ್ಸಿಜನ್ ಸ್ಥಗಿತಗೊಳ್ಳುವ ಮುನ್ನ ತಮ್ಮವರನ್ನು ಉಳಿಸಿಕೊಳ್ಳಲು ಖಾಸಗಿ ಆಸ್ಪತ್ರೆಗಳ ಮೊರೆ ಹೋಗುತ್ತಿದ್ದಾರೆ. ಖಾಸಗಿ ಆಸ್ಪತ್ರೆಯಿಂದ ಆಕ್ಸಿಜನ್ ಸಿಲಿಂಡರ್ಗಾಗಿ ಓಡಾಡುತ್ತಿದ್ದಾರೆ. ಇನ್ನು ಮೃತರ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ. ಆಸ್ಪತ್ರೆ ಆವರಣದಲ್ಲಿ ರೋಗಿಗಳ ಸಂಬಂಧಿಕರು ಗೋಳಾಡುತ್ತಿದ್ದಾರೆ.

ಇದನ್ನೂ ಓದಿ: Oxygen Shortage| ಆಕ್ಸಿಜನ್ ಕೊರತೆಯಿಂದ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ನಾಲ್ವರು ಸೋಂಕಿತರು ಬಲಿ

Published On - 10:53 am, Mon, 26 April 21

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್