AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Oxygen Shortage: ಆಕ್ಸಿಜನ್ ದಿಢೀರ್ ಸ್ಥಗಿತ, ಐವರ ಸಾವು

ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯಲ್ಲಿರುವ ಮಹಾರಾಜ ಕೇಂದ್ರ ಆಸ್ಪತ್ರೆಯಲ್ಲಿ ದಿಢೀರ್ ಆಕ್ಸಿಜನ್ ಸ್ಥಗಿತಗೊಂಡಿದ್ದು ಐವರು ರೋಗಿಗಳು ಮೃತಪಟ್ಟಿರುವ ಘಟನೆ ನಡೆದಿದೆ. ಧಿಡೀರ್ ಆಕ್ಸಿಜನ್ ಸ್ಥಗಿತದಿಂದ ಐವರು ರೋಗಿಗಳು ವಿಲವಿಲ‌ ಒದ್ದಾಡಿ ಮೃತಪಟ್ಟಿದ್ದಾರೆ.

Oxygen Shortage: ಆಕ್ಸಿಜನ್ ದಿಢೀರ್ ಸ್ಥಗಿತ, ಐವರ ಸಾವು
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
| Edited By: |

Updated on:Apr 26, 2021 | 11:43 AM

Share

ಹೈದರಾಬಾದ್: ಸದ್ಯ ದೇಶ ಆಕ್ಸಿಜನ್ ಸಮಸ್ಯೆಯನ್ನು ಎದುರಿಸುತ್ತಿದೆ. ಆಮ್ಲಜನಕದ ಕೊರತೆಯಿಂದಾಗಿ ಕೊರೊನಾ ಶಕ್ತಿ ಮತ್ತಷ್ಟು ಬಲಿಷ್ಠವಾಗಿ ಜನರನ್ನು ನರಕಕ್ಕೆ ತಳ್ಳುತ್ತಿದೆ. ದೇಶದಲ್ಲಿ ಆಕ್ಸಿಜನ್ ಸರಿಯಾಗಿ, ಬೇಕಾದಷ್ಟು ಪ್ರಮಾಣದಲ್ಲಿ ಪೂರೈಕೆ ಆಗುತ್ತಿಲ್ಲ ಎಂದು ಆಸ್ಪತ್ರೆಗಳು ಆರೋಪಿಸುತ್ತಿವೆ. ಈಗ ಆಕ್ಸಿಜನ್ ಕೊರತೆಯಿಂದ ಸಾವುಗಳ ಸಂಖ್ಯೆ ಹೆಚ್ಚಾಗುತ್ತಿದೆ.

ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯಲ್ಲಿರುವ ಮಹಾರಾಜ ಕೇಂದ್ರ ಆಸ್ಪತ್ರೆಯಲ್ಲಿ ದಿಢೀರ್ ಆಕ್ಸಿಜನ್ ಸ್ಥಗಿತಗೊಂಡಿದ್ದು ಐವರು ರೋಗಿಗಳು ಮೃತಪಟ್ಟಿರುವ ಘಟನೆ ನಡೆದಿದೆ. ಧಿಡೀರ್ ಆಕ್ಸಿಜನ್ ಸ್ಥಗಿತದಿಂದ ಐವರು ರೋಗಿಗಳು ವಿಲವಿಲ‌ ಒದ್ದಾಡಿ ಮೃತಪಟ್ಟಿದ್ದಾರೆ. ಕೊರೊನಾ ಮಹಾಮಾರಿಯ ನಡುವೆ ಆಕ್ಸಿಜನ್ ಸಮಸ್ಯೆ ರೋಗಿಗಳನ್ನು ಮತ್ತಷ್ಟು ನರಳುವಂತೆ ಮಡುತ್ತಿದೆ.

ಇನ್ನು ಉಳಿದ ವಾರ್ಡ್ನಲ್ಲಿರುವ ರೋಗಿಗಳ ಸಂಬಂಧಿಕರು ಆಕ್ಸಿಜನ್ ಸ್ಥಗಿತಗೊಳ್ಳುವ ಮುನ್ನ ತಮ್ಮವರನ್ನು ಉಳಿಸಿಕೊಳ್ಳಲು ಖಾಸಗಿ ಆಸ್ಪತ್ರೆಗಳ ಮೊರೆ ಹೋಗುತ್ತಿದ್ದಾರೆ. ಖಾಸಗಿ ಆಸ್ಪತ್ರೆಯಿಂದ ಆಕ್ಸಿಜನ್ ಸಿಲಿಂಡರ್ಗಾಗಿ ಓಡಾಡುತ್ತಿದ್ದಾರೆ. ಇನ್ನು ಮೃತರ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ. ಆಸ್ಪತ್ರೆ ಆವರಣದಲ್ಲಿ ರೋಗಿಗಳ ಸಂಬಂಧಿಕರು ಗೋಳಾಡುತ್ತಿದ್ದಾರೆ.

ಇದನ್ನೂ ಓದಿ: Oxygen Shortage| ಆಕ್ಸಿಜನ್ ಕೊರತೆಯಿಂದ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ನಾಲ್ವರು ಸೋಂಕಿತರು ಬಲಿ

Published On - 10:53 am, Mon, 26 April 21

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ