AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಗೆ ಗೋಡೆ ಕುಸಿದು ಒಂದೇ ಕುಟುಂಬದ ಐವರು ಮಹಿಳೆಯರ ಸಾವು

ಹೈದರಾಬಾದ್: ಮುತ್ತಿನ ನಗರಿಯಲ್ಲಿ ವರುಣನ ಅಬ್ಬರ ಜೋರಾಗಿದೆ. ಹೀಗಾಗಿ ಅದು ಭಾರಿ ಅನಾಹುತಗಳಿಗೆ ಕಾರಣವಾಗಿದೆ. ನಿನ್ನೆ ಸುರಿದ ಭಾರಿ ಮಳೆಯಿಂದ ಮನೆ ಗೋಡೆ ಕುಸಿದು ಐವರು ಮೃತ ಪಟ್ಟಿರುವ ಘಟನೆ ತೆಲಂಗಾಣದ ವನಪರ್ತಿ ಜಿಲ್ಲೆಯ ಬದ್ದಾರಂನಲ್ಲಿ ನಡೆದಿದೆ. ಮಳೆಗೆ ಮನೆ ಗೋಡೆ ಕುಸಿದು ಒಂದೇ ಕುಟುಂಬದ ಐವರು ಮಹಿಳೆಯರು ಸಾವನ್ನಪ್ಪಿದ್ದಾರೆ. ಅತ್ತೆ, ಇಬ್ಬರು ಸೊಸೆಯರು, ಹಾಗೂ ಇಬ್ಬರು ಮೊಮ್ಮಕ್ಕಳು ರಾತ್ರಿ ಮಲಗಿದ್ದಾಗ ಈ ಘಟನೆ ಸಂಭವಿಸಿದೆ. ಮೃತರನ್ನು ಮನೆಮ್ಮ(68), ಸುಪ್ರಜಾ(32), ಕುಮಾರಿ ( 21),ರಿಂಕಿ(18), ಉಮಾದೇವಿ(38) ಎಂದು […]

ಮಳೆಗೆ ಗೋಡೆ ಕುಸಿದು ಒಂದೇ ಕುಟುಂಬದ ಐವರು ಮಹಿಳೆಯರ ಸಾವು
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
|

Updated on:Oct 25, 2020 | 8:55 AM

Share

ಹೈದರಾಬಾದ್: ಮುತ್ತಿನ ನಗರಿಯಲ್ಲಿ ವರುಣನ ಅಬ್ಬರ ಜೋರಾಗಿದೆ. ಹೀಗಾಗಿ ಅದು ಭಾರಿ ಅನಾಹುತಗಳಿಗೆ ಕಾರಣವಾಗಿದೆ. ನಿನ್ನೆ ಸುರಿದ ಭಾರಿ ಮಳೆಯಿಂದ ಮನೆ ಗೋಡೆ ಕುಸಿದು ಐವರು ಮೃತ ಪಟ್ಟಿರುವ ಘಟನೆ ತೆಲಂಗಾಣದ ವನಪರ್ತಿ ಜಿಲ್ಲೆಯ ಬದ್ದಾರಂನಲ್ಲಿ ನಡೆದಿದೆ.

ಮಳೆಗೆ ಮನೆ ಗೋಡೆ ಕುಸಿದು ಒಂದೇ ಕುಟುಂಬದ ಐವರು ಮಹಿಳೆಯರು ಸಾವನ್ನಪ್ಪಿದ್ದಾರೆ. ಅತ್ತೆ, ಇಬ್ಬರು ಸೊಸೆಯರು, ಹಾಗೂ ಇಬ್ಬರು ಮೊಮ್ಮಕ್ಕಳು ರಾತ್ರಿ ಮಲಗಿದ್ದಾಗ ಈ ಘಟನೆ ಸಂಭವಿಸಿದೆ. ಮೃತರನ್ನು ಮನೆಮ್ಮ(68), ಸುಪ್ರಜಾ(32), ಕುಮಾರಿ ( 21),ರಿಂಕಿ(18), ಉಮಾದೇವಿ(38) ಎಂದು ಗುರುತಿಸಲಾಗಿದೆ. ಶಿಥಿಲಗೊಂಡಿದ್ದ ಮನೆ ಇತ್ತೀಚಿನ ಮಳೆಯಿಂದಾಗಿ ಕುಸಿದಿದೆ ಎಂದು ಶಂಕಿಸಿಲಾಗಿದೆ.

Published On - 7:18 am, Sun, 25 October 20

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?