AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಗೆ ಗೋಡೆ ಕುಸಿದು ಒಂದೇ ಕುಟುಂಬದ ಐವರು ಮಹಿಳೆಯರ ಸಾವು

ಹೈದರಾಬಾದ್: ಮುತ್ತಿನ ನಗರಿಯಲ್ಲಿ ವರುಣನ ಅಬ್ಬರ ಜೋರಾಗಿದೆ. ಹೀಗಾಗಿ ಅದು ಭಾರಿ ಅನಾಹುತಗಳಿಗೆ ಕಾರಣವಾಗಿದೆ. ನಿನ್ನೆ ಸುರಿದ ಭಾರಿ ಮಳೆಯಿಂದ ಮನೆ ಗೋಡೆ ಕುಸಿದು ಐವರು ಮೃತ ಪಟ್ಟಿರುವ ಘಟನೆ ತೆಲಂಗಾಣದ ವನಪರ್ತಿ ಜಿಲ್ಲೆಯ ಬದ್ದಾರಂನಲ್ಲಿ ನಡೆದಿದೆ. ಮಳೆಗೆ ಮನೆ ಗೋಡೆ ಕುಸಿದು ಒಂದೇ ಕುಟುಂಬದ ಐವರು ಮಹಿಳೆಯರು ಸಾವನ್ನಪ್ಪಿದ್ದಾರೆ. ಅತ್ತೆ, ಇಬ್ಬರು ಸೊಸೆಯರು, ಹಾಗೂ ಇಬ್ಬರು ಮೊಮ್ಮಕ್ಕಳು ರಾತ್ರಿ ಮಲಗಿದ್ದಾಗ ಈ ಘಟನೆ ಸಂಭವಿಸಿದೆ. ಮೃತರನ್ನು ಮನೆಮ್ಮ(68), ಸುಪ್ರಜಾ(32), ಕುಮಾರಿ ( 21),ರಿಂಕಿ(18), ಉಮಾದೇವಿ(38) ಎಂದು […]

ಮಳೆಗೆ ಗೋಡೆ ಕುಸಿದು ಒಂದೇ ಕುಟುಂಬದ ಐವರು ಮಹಿಳೆಯರ ಸಾವು
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
|

Updated on:Oct 25, 2020 | 8:55 AM

Share

ಹೈದರಾಬಾದ್: ಮುತ್ತಿನ ನಗರಿಯಲ್ಲಿ ವರುಣನ ಅಬ್ಬರ ಜೋರಾಗಿದೆ. ಹೀಗಾಗಿ ಅದು ಭಾರಿ ಅನಾಹುತಗಳಿಗೆ ಕಾರಣವಾಗಿದೆ. ನಿನ್ನೆ ಸುರಿದ ಭಾರಿ ಮಳೆಯಿಂದ ಮನೆ ಗೋಡೆ ಕುಸಿದು ಐವರು ಮೃತ ಪಟ್ಟಿರುವ ಘಟನೆ ತೆಲಂಗಾಣದ ವನಪರ್ತಿ ಜಿಲ್ಲೆಯ ಬದ್ದಾರಂನಲ್ಲಿ ನಡೆದಿದೆ.

ಮಳೆಗೆ ಮನೆ ಗೋಡೆ ಕುಸಿದು ಒಂದೇ ಕುಟುಂಬದ ಐವರು ಮಹಿಳೆಯರು ಸಾವನ್ನಪ್ಪಿದ್ದಾರೆ. ಅತ್ತೆ, ಇಬ್ಬರು ಸೊಸೆಯರು, ಹಾಗೂ ಇಬ್ಬರು ಮೊಮ್ಮಕ್ಕಳು ರಾತ್ರಿ ಮಲಗಿದ್ದಾಗ ಈ ಘಟನೆ ಸಂಭವಿಸಿದೆ. ಮೃತರನ್ನು ಮನೆಮ್ಮ(68), ಸುಪ್ರಜಾ(32), ಕುಮಾರಿ ( 21),ರಿಂಕಿ(18), ಉಮಾದೇವಿ(38) ಎಂದು ಗುರುತಿಸಲಾಗಿದೆ. ಶಿಥಿಲಗೊಂಡಿದ್ದ ಮನೆ ಇತ್ತೀಚಿನ ಮಳೆಯಿಂದಾಗಿ ಕುಸಿದಿದೆ ಎಂದು ಶಂಕಿಸಿಲಾಗಿದೆ.

Published On - 7:18 am, Sun, 25 October 20

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್