AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಕ್ಕಿಂ ಪ್ರವಾಹ; 8 ಸೇನಾ ಸಿಬ್ಬಂದಿಗಳ ಮೃತದೇಹ ಪತ್ತೆಯಾಗಿದೆ: ರಾಜನಾಥ್ ಸಿಂಗ್

Flash floods in Sikkim: ಸಿಕ್ಕಿಂನಲ್ಲಿ ಹಿಮನದಿ ಸರೋವರ ಒಡೆದು ಇತ್ತೀಚೆಗೆ ಉಂಟಾದ ಪ್ರವಾಹದಲ್ಲಿ ಎಂಟು ಸೇನಾ ಸಿಬ್ಬಂದಿ ಸೇರಿದಂತೆ ಅಮೂಲ್ಯ ಜೀವಗಳ  ನಷ್ಟದಿಂದ ತೀವ್ರ ನೋವಾಗಿದೆ. ಕಾಣೆಯಾದ 23 ಸೈನಿಕರಲ್ಲಿ ಒಬ್ಬರನ್ನು ರಕ್ಷಿಸಲಾಯಿತು. ಎಂಟು ವೀರ ಸೈನಿಕರ ಮೃತದೇಹಗಳು ಸಿಕ್ಕಿವೆ. ಅವರ ತ್ಯಾಗ, ದೇಶ ಸೇವೆ ಮರೆಯಲಾಗದು ಎಂದು ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ.

ಸಿಕ್ಕಿಂ ಪ್ರವಾಹ; 8 ಸೇನಾ ಸಿಬ್ಬಂದಿಗಳ ಮೃತದೇಹ ಪತ್ತೆಯಾಗಿದೆ: ರಾಜನಾಥ್ ಸಿಂಗ್
ಸಿಕ್ಕಿಂ ಪ್ರವಾಹ Image Credit source: PTI File
TV9 Web
| Edited By: |

Updated on: Oct 07, 2023 | 9:05 PM

Share

ದೆಹಲಿ ಅಕ್ಟೋಬರ್ 07: ಸಿಕ್ಕಿಂನಲ್ಲಿ ಹಠಾತ್ ಪ್ರವಾಹದ ನಂತರ ನಾಪತ್ತೆಯಾಗಿದ್ದ ಸೈನಿಕರ ಗುಂಪಿನ ಭಾಗವಾಗಿದ್ದ ಎಂಟು ಸೇನಾ ಸಿಬ್ಬಂದಿಯ ಮೃತದೇಹ ಪತ್ತೆಯಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶನಿವಾರ ಹೇಳಿದ್ದಾರೆ. ಸಿಕ್ಕಿಂನಲ್ಲಿ ಮೇಘಸ್ಫೋಟದಿಂದಾಗಿ ತೀಸ್ತಾ ನದಿಯಲ್ಲಿ ಬುಧವಾರ ಭಾರಿ ಪ್ರವಾಹ ಉಂಟಾಗಿ 23 ಸೇನಾ ಸಿಬ್ಬಂದಿ ನಾಪತ್ತೆಯಾಗಿದ್ದಾರೆ. ಅದೇ ದಿನ ಒಬ್ಬ ಯೋಧನನ್ನು ರಕ್ಷಿಸಲಾಗಿತ್ತು

ಹಠಾತ್ ಪ್ರವಾಹದಲ್ಲಿ ಎಂಟು ಸೇನಾ ಸಿಬ್ಬಂದಿ ಸೇರಿದಂತೆ ಅಮೂಲ್ಯ ಜೀವಗಳ ದುರಂತದ ನಷ್ಟದಿಂದ ನನಗೆ ತೀವ್ರ ನೋವಾಗಿದೆ. ಉಳಿದ 14 ಯೋಧರು ಮತ್ತು ನಾಪತ್ತೆಯಾಗಿರುವ ನಾಗರಿಕರನ್ನು ರಕ್ಷಿಸುವ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ಹೇಳಿದರು.

“ಸಿಕ್ಕಿಂನಲ್ಲಿ ಹಿಮನದಿ ಸರೋವರ ಒಡೆದು ಇತ್ತೀಚೆಗೆ ಉಂಟಾದ ಪ್ರವಾಹದಲ್ಲಿ ಎಂಟು ಸೇನಾ ಸಿಬ್ಬಂದಿ ಸೇರಿದಂತೆ ಅಮೂಲ್ಯ ಜೀವಗಳ  ನಷ್ಟದಿಂದ ತೀವ್ರ ನೋವಾಗಿದೆ. ಕಾಣೆಯಾದ 23 ಸೈನಿಕರಲ್ಲಿ ಒಬ್ಬರನ್ನು ರಕ್ಷಿಸಲಾಯಿತು. ಎಂಟು ವೀರ ಸೈನಿಕರ ಮೃತದೇಹಗಳು ಸಿಕ್ಕಿವೆ. ಅವರ ತ್ಯಾಗ, ದೇಶ ಸೇವೆ ಮರೆಯಲಾಗದು. ಉಳಿದ 14 ಸೈನಿಕರು ಮತ್ತು ಕಾಣೆಯಾದ ನಾಗರಿಕರನ್ನು ರಕ್ಷಿಸಲು ಶೋಧ ಕಾರ್ಯಾಚರಣೆಗಳು ನಡೆಯುತ್ತಿವೆ” ಎಂದು ರಕ್ಷಣಾ ಸಚಿವರು ಹೇಳಿದ್ದಾರೆ.

ಇದನ್ನೂ ಓದಿಸಿಕ್ಕಿಂನಲ್ಲಿ ಮೇಘಸ್ಫೋಟ: ಸಾವಿನ ಸಂಖ್ಯೆ 56ಕ್ಕೆ ಏರಿಕೆ, ನಾಪತ್ತೆಯಾದ 142 ಜನ

ಹಠಾತ್ ಪ್ರವಾಹವು 25,000 ಕ್ಕೂ ಹೆಚ್ಚು ಜನರ ಮೇಲೆ ಪರಿಣಾಮ ಬೀರಿದೆ. 1,200 ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿ. ಸಿಕ್ಕಿಂನಲ್ಲಿ 13 ಸೇತುವೆಗಳು ಕೊಚ್ಚಿಹೋಗಿವೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ