AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರಿಟನ್‌ನಲ್ಲಿ ಕೊರೊನಾ ಸೋಂಕಿನ ಹೊಸ ಪ್ರಭೇದ ಪತ್ತೆ, ಭಾರತವೂ ಸೇರಿದಂತೆ 30 ದೇಶಗಳಿಂದ ವಿಮಾನಯಾನ ರದ್ದು

ಬ್ರಿಟನ್ ವಿಮಾನ ಸಂಚಾರಕ್ಕೆ ನಾಳೆಯಿಂದ (ಡಿ.22) ಬ್ರೇಕ್ ಬಿಳಲಿದ್ದು, ಡಿಸೆಂಬರ್ 31 ರವರೆಗೆ ಬ್ರಿಟನ್ ವಿಮಾನ ಸಂಚಾರಕ್ಕೆ ಕೇಂದ್ರ ಸರ್ಕಾರ ನಿರ್ಬಂಧ ವಿಧಿಸಿದೆ. ಭಾರತ ಮಾತ್ರವಲ್ಲದೆ 30 ದೇಶಗಳು ಬ್ರಿಟನ್​ಗೆ ವಿಮಾನ ಸಂಪರ್ಕವನ್ನು ಸ್ಥಗಿತಗೊಳಿಸಿವೆ.

ಬ್ರಿಟನ್‌ನಲ್ಲಿ ಕೊರೊನಾ ಸೋಂಕಿನ ಹೊಸ ಪ್ರಭೇದ ಪತ್ತೆ, ಭಾರತವೂ ಸೇರಿದಂತೆ 30 ದೇಶಗಳಿಂದ ವಿಮಾನಯಾನ ರದ್ದು
ಸಾಂದರ್ಭಿಕ ಚಿತ್ರ
ಪೃಥ್ವಿಶಂಕರ
| Edited By: |

Updated on: Dec 21, 2020 | 4:21 PM

Share

ದೆಹಲಿ: ಬ್ರಿಟನ್‌ನಲ್ಲಿ ಕೊರೊನಾ ಸೋಂಕಿನ ಹೊಸ ಪ್ರಭೇದ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಿಂದಾಗಿ ಬ್ರಿಟನ್‌ನಿಂದ ಭಾರತಕ್ಕೆ ಬರುವ ಎಲ್ಲಾ ವಿಮಾನಗಳಿಗೆ ನಿರ್ಬಂಧ ಹೇರಿ ಕೇಂದ್ರ ನಾಗರಿಕ ವಿಮಾನಯಾನ ಇಲಾಖೆ ಆದೇಶ ಹೊರಡಿಸಿದೆ.

ನಾಳೆ ರಾತ್ರಿಯಿಂದ ಬ್ರಿಟನ್ ವಿಮಾನ ಸಂಚಾರಕ್ಕೆ ಬ್ರೇಕ್ ಬೀಳಲಿದ್ದು, ಡಿಸೆಂಬರ್ 31ರವರೆಗೆ ಬ್ರಿಟನ್ ವಿಮಾನ ಸಂಚಾರಕ್ಕೆ ಕೇಂದ್ರ ಸರ್ಕಾರ ನಿರ್ಬಂಧ ವಿಧಿಸಿದೆ. ಭಾರತ ಮಾತ್ರವಲ್ಲದೆ 30 ದೇಶಗಳು ಬ್ರಿಟನ್​ಗೆ ವಿಮಾನ ಸಂಪರ್ಕವನ್ನು ಸ್ಥಗಿತಗೊಳಿಸಿವೆ. ಅಲ್ಲದೆ ನಾಳೆಯೊಳಗೆ ಬ್ರಿಟನ್​ನಿಂದ ಬರುವವರು ಕಡ್ಡಾಯವಾಗಿ RTPCR​ ಟೆಸ್ಟ್​ ಮಾಡಿಸಿಕೊಳ್ಳಬೇಕು ಎಂದು ಕೇಂದ್ರ ನಾಗರಿಕ ವಿಮಾನಯಾನ ಇಲಾಖೆ ಆದೇಶ ಹೊರಡಿಸಿದೆ.

ಬ್ರಿಟನ್​ನಲ್ಲಿ ಹೊಸ ರೂಪಾಂತರಗೊಂಡ ಕೊರೊನಾ ವೈರಸ್ ಪತ್ತೆಯಾದ ಹಿನ್ನೆಲೆಯಿಂದಾಗಿ ಈ ಕ್ರಮ ಜರುಗಿಸಲಾಗಿದೆ. ಅಲ್ಲದೆ ಭಾರತದಿಂದ ಕೂಡ ಯಾವುದೇ ವಿಮಾನ ಬ್ರಿಟನ್​ಗೆ ಮುಂದಿನ ಆದೇಶದವರೆಗೆ ಸಂಚರಿಸದಂತೆ ನಿರ್ಬಂಧ ವಿಧಿಸಲಾಗಿದೆ.

ಕೊರೊನಾ ಅವತಾರ್​ 2ಗೆ ಪತರಗುಟ್ಟುತ್ತಿದೆ ಬ್ರಿಟನ್​.. ಅಲ್ಲಿಯ ಪ್ರಧಾನಿ ನಮ್ಮ 72ನೇ ಗಣರಾಜ್ಯೋತ್ಸವ ಮುಖ್ಯ ಅತಿಥಿ: ಸ್ವಾಗತಾರ್ಹವೇ?

Follow Us
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!