AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರಿಟನ್‌ನಲ್ಲಿ ಕೊರೊನಾ ಸೋಂಕಿನ ಹೊಸ ಪ್ರಭೇದ ಪತ್ತೆ, ಭಾರತವೂ ಸೇರಿದಂತೆ 30 ದೇಶಗಳಿಂದ ವಿಮಾನಯಾನ ರದ್ದು

ಬ್ರಿಟನ್ ವಿಮಾನ ಸಂಚಾರಕ್ಕೆ ನಾಳೆಯಿಂದ (ಡಿ.22) ಬ್ರೇಕ್ ಬಿಳಲಿದ್ದು, ಡಿಸೆಂಬರ್ 31 ರವರೆಗೆ ಬ್ರಿಟನ್ ವಿಮಾನ ಸಂಚಾರಕ್ಕೆ ಕೇಂದ್ರ ಸರ್ಕಾರ ನಿರ್ಬಂಧ ವಿಧಿಸಿದೆ. ಭಾರತ ಮಾತ್ರವಲ್ಲದೆ 30 ದೇಶಗಳು ಬ್ರಿಟನ್​ಗೆ ವಿಮಾನ ಸಂಪರ್ಕವನ್ನು ಸ್ಥಗಿತಗೊಳಿಸಿವೆ.

ಬ್ರಿಟನ್‌ನಲ್ಲಿ ಕೊರೊನಾ ಸೋಂಕಿನ ಹೊಸ ಪ್ರಭೇದ ಪತ್ತೆ, ಭಾರತವೂ ಸೇರಿದಂತೆ 30 ದೇಶಗಳಿಂದ ವಿಮಾನಯಾನ ರದ್ದು
ಸಾಂದರ್ಭಿಕ ಚಿತ್ರ
ಪೃಥ್ವಿಶಂಕರ
| Edited By: |

Updated on: Dec 21, 2020 | 4:21 PM

Share

ದೆಹಲಿ: ಬ್ರಿಟನ್‌ನಲ್ಲಿ ಕೊರೊನಾ ಸೋಂಕಿನ ಹೊಸ ಪ್ರಭೇದ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಿಂದಾಗಿ ಬ್ರಿಟನ್‌ನಿಂದ ಭಾರತಕ್ಕೆ ಬರುವ ಎಲ್ಲಾ ವಿಮಾನಗಳಿಗೆ ನಿರ್ಬಂಧ ಹೇರಿ ಕೇಂದ್ರ ನಾಗರಿಕ ವಿಮಾನಯಾನ ಇಲಾಖೆ ಆದೇಶ ಹೊರಡಿಸಿದೆ.

ನಾಳೆ ರಾತ್ರಿಯಿಂದ ಬ್ರಿಟನ್ ವಿಮಾನ ಸಂಚಾರಕ್ಕೆ ಬ್ರೇಕ್ ಬೀಳಲಿದ್ದು, ಡಿಸೆಂಬರ್ 31ರವರೆಗೆ ಬ್ರಿಟನ್ ವಿಮಾನ ಸಂಚಾರಕ್ಕೆ ಕೇಂದ್ರ ಸರ್ಕಾರ ನಿರ್ಬಂಧ ವಿಧಿಸಿದೆ. ಭಾರತ ಮಾತ್ರವಲ್ಲದೆ 30 ದೇಶಗಳು ಬ್ರಿಟನ್​ಗೆ ವಿಮಾನ ಸಂಪರ್ಕವನ್ನು ಸ್ಥಗಿತಗೊಳಿಸಿವೆ. ಅಲ್ಲದೆ ನಾಳೆಯೊಳಗೆ ಬ್ರಿಟನ್​ನಿಂದ ಬರುವವರು ಕಡ್ಡಾಯವಾಗಿ RTPCR​ ಟೆಸ್ಟ್​ ಮಾಡಿಸಿಕೊಳ್ಳಬೇಕು ಎಂದು ಕೇಂದ್ರ ನಾಗರಿಕ ವಿಮಾನಯಾನ ಇಲಾಖೆ ಆದೇಶ ಹೊರಡಿಸಿದೆ.

ಬ್ರಿಟನ್​ನಲ್ಲಿ ಹೊಸ ರೂಪಾಂತರಗೊಂಡ ಕೊರೊನಾ ವೈರಸ್ ಪತ್ತೆಯಾದ ಹಿನ್ನೆಲೆಯಿಂದಾಗಿ ಈ ಕ್ರಮ ಜರುಗಿಸಲಾಗಿದೆ. ಅಲ್ಲದೆ ಭಾರತದಿಂದ ಕೂಡ ಯಾವುದೇ ವಿಮಾನ ಬ್ರಿಟನ್​ಗೆ ಮುಂದಿನ ಆದೇಶದವರೆಗೆ ಸಂಚರಿಸದಂತೆ ನಿರ್ಬಂಧ ವಿಧಿಸಲಾಗಿದೆ.

ಕೊರೊನಾ ಅವತಾರ್​ 2ಗೆ ಪತರಗುಟ್ಟುತ್ತಿದೆ ಬ್ರಿಟನ್​.. ಅಲ್ಲಿಯ ಪ್ರಧಾನಿ ನಮ್ಮ 72ನೇ ಗಣರಾಜ್ಯೋತ್ಸವ ಮುಖ್ಯ ಅತಿಥಿ: ಸ್ವಾಗತಾರ್ಹವೇ?

ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!