AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Assam Flood: ಪ್ರವಾಹಕ್ಕೆ ತುತ್ತಾದ ಆಸ್ಸಾಂನ 27 ಜಿಲ್ಲೆಗಳು, ಪ್ರವಾಹಕ್ಕೆ ಸಿಲುಕಿ 11 ಸಾವು, 80,298 ಜನರನ್ನು ಪರಿಹಾರ ಶಿಬಿರಗಳಿಗೆ ಸ್ಥಳಾಂತರ

ಆಸ್ಸಾಂನಲ್ಲಿ ಕಳೆದ ಒಂದು ವಾರದಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಇದರಿಂದ ಆಸ್ಸಾಂನಲ್ಲಿ ಪ್ರವಾಹ ಉಂಟಾಗಿದೆ.

Assam Flood: ಪ್ರವಾಹಕ್ಕೆ ತುತ್ತಾದ ಆಸ್ಸಾಂನ 27 ಜಿಲ್ಲೆಗಳು, ಪ್ರವಾಹಕ್ಕೆ ಸಿಲುಕಿ 11 ಸಾವು, 80,298 ಜನರನ್ನು ಪರಿಹಾರ ಶಿಬಿರಗಳಿಗೆ ಸ್ಥಳಾಂತರ
ಆಸ್ಸಾಂ ಪ್ರವಾಹ Image Credit source: Hindustan Times
TV9 Web
| Edited By: |

Updated on:May 20, 2022 | 1:20 PM

Share

ಆಸ್ಸಾಂ: ಆಸ್ಸಾಂ (Assam) ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಇದರಿಂದ ಆಸ್ಸಾಂನಲ್ಲಿ ಪ್ರವಾಹ ಉಂಟಾಗಿದೆ. ರಾಜ್ಯದಲ್ಲಿ ಪ್ರವಾಹದಿಂದ (Assam Flood) ಪರಿಸ್ಥತಿ ಬಹಳಷ್ಟು ಹದಗೆಟ್ಟಿದ್ದು, ಪ್ರವಾಹ ಪೀಡಿತರ ಸಂಖ್ಯೆ 7,17,000 ಏರಿಕೆಯಾಗಿದೆ. ಮೇ 13 ರಿಂದ ಇಲ್ಲಿಯವರೆಗೆ ಪ್ರವಾಹಕ್ಕೆ ಸಿಲುಕಿ 11 ಜನರು ಸಾವನ್ನಪ್ಪಿದ್ದಾರೆ. ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎಎಸ್‌ಡಿಎಂಎ) ಗುರುವಾರ (ಮೇ 19) ಹೊರಡಿಸಿದ ಬುಲೆಟಿನ್ ಪ್ರಕಾರ, 27 ಜಿಲ್ಲೆಗಳ 75 ಕಂದಾಯ ವಲಯಗಳಲ್ಲಿ 1,790 ಗ್ರಾಮಗಳು ಪ್ರವಾಹಕ್ಕೆ ಸಿಲುಕಿವೆ.  ಸುಮಾರು 64,000 ಹೆಕ್ಟೇರ್‌ನಲ್ಲಿ ಬೆಳೆದ ಬೆಳೆ ನಾಶವಾಗಿದೆ ಎಂದು ತಿಳಿಸಿದೆ.

ಇದನ್ನು ಓದಿ: ಜಮ್ಮು-ಕಾಶ್ಮೀರದಲ್ಲಿ ನಿರ್ಮಾಣ ಹಂತದಲ್ಲಿರುವ ಸುರಂಗ ಕುಸಿತ , 4 ಜನರಿಗೆ ಗಾಯ

ಇನ್ನೂ ಮೇ 13ರಿಂದ ಇಲ್ಲಿಯವರೆಗೆ 2 ಜನರು ಸಾವನ್ನಪ್ಪಿದ್ದು, ಅವರು ನಾಗಾವ್ ಜಿಲ್ಲೆಯ ಕಂಪುರದವರು ಎಂದು ತಿಳಿದು ಬಂದಿದೆ. ASDMA ವರದಿ ಪ್ರಕಾರ, ಪ್ರವಾಹದಿಂದ ಸ್ಥಳಾಂತರಗೊಂಡ 80,298 ಪೀಡಿತ ಜನರು 14 ಜಿಲ್ಲೆಗಳಲ್ಲಿ 167 ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆದಿದ್ದಾರೆ.

ಇದನ್ನೂ ಓದಿ
Image
ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳು ಅರೆಸ್ಟ್: ತಂದೆ ಮೇಲೆ ಹಲ್ಲೆ ನಡೆಸಿ ಆತ್ಮಹತ್ಯೆ ಮಾಡಿಕೊಂಡ ಮಗ!
Image
Elon Musk: ಮಸ್ಕ್ ವಿರುದ್ಧ ಲೈಂಗಿಕ ದುರ್ವರ್ತನೆ ಆರೋಪಕ್ಕೆ ವಿಮಾನ ಪರಿಚಾರಕಿಗೆ 250000 ಯುಎಸ್​ಡಿ ಕೊಟ್ಟು ಇತ್ಯರ್ಥ ಮಾಡಿದ ಕಂಪೆನಿ ಎಂದ ವರದಿ
Image
Hardik Pandya: ಗುಜರಾತ್ ನಾಯಕನನ್ನು ಬೌಲಿಂಗ್ ಮಾಡದಂತೆ ತಡೆದು ನಿಲ್ಲಿಸಿದ ವಿರಾಟ್ ಕೊಹ್ಲಿ: ವಿಡಿಯೋ ನೋಡಿ

ಇದನ್ನು ಓದಿ: ಅಸ್ಸಾಂ ಪ್ರವಾಹ ಪರಿಸ್ಥಿತಿ ಪರಿಶೀಲಿಸಲು ಬಂದ ಶಾಸಕರನ್ನು ಬೆನ್ನ ಮೇಲೆ ಹೊತ್ತು ಸಾಗಿದ ರಕ್ಷಣಾ ಕಾರ್ಯಕರ್ತ; ವಿಡಿಯೊ ವೈರಲ್

ಗುರುವಾರವೂ ರಕ್ಷಣಾ ಕಾರ್ಯಗಳು ಮುಂದುವರಿದಿದ್ದು, ಕ್ಯಾಚಾರ್, ದರ್ರಾಂಗ್, ಹೊಜೈ ಮತ್ತು ನಾಗಾಂವ್ ಜಿಲ್ಲೆಗಳಲ್ಲಿ 130 ದೋಣಿಗಳ ಮೂಲಕ 7,229 ಜನರನ್ನು ಸ್ಥಳಾಂತರಿಸಲಾಗಿದೆ. ಭಾರತೀಯ ವಾಯುಪಡೆಯ ಎರಡು ಹೆಲಿಕಾಪ್ಟರ್‌ಗಳು 105 ಜನರನ್ನು ರಕ್ಷಿಸಿವೆ. ಗುರುವಾರ ದಿಮಾ ಹಸಾವೊ ಜಿಲ್ಲೆಯ ಪ್ರಧಾನ ಕಛೇರಿಯಾದ ಹಾಫ್‌ಲಾಂಗ್‌ಗೆ ಐಎಎಫ್ ಚಾಪರ್‌ಗಳ ಮುಖಾಂತರ ಆಹಾರ ಸಾಮಗ್ರಿಗಳನ್ನು ರವಾನಿಸಲಾಯಿತು.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 1:20 pm, Fri, 20 May 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ