AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರೀ ಮಳೆಗೆ ತೆಲಂಗಾಣದ ಭದ್ರಾಚಲಮ್‌ ನಗರದ ತುಂಬೆಲ್ಲಾ ನೀರೇ ನೀರು!

ಹೈದರಾಬಾದ್‌: ತೆಲಂಗಾಣದಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಅಲ್ಲಿನ ಜನಜೀವನ ಅಸ್ತವ್ಯಸ್ತಗೊಂಡಿದೆ. ಅದರಲ್ಲೂ ತೆಲಂಗಾಣದ ಭದ್ರಾಚಲಮ್‌ನಲ್ಲಂತೂ ಇಡೀ ನಗರಕ್ಕೆ ನಗರವೇ ನೀರಿನಿಂದಾವೃತವಾಗಿದೆ. ನಗರದ ತುಂಬೆಲ್ಲಾ ಎಲ್ಲಿ ನೋಡಿದರೂ ನೀರೇ ನೀರು ಕಾಣಿಸುತ್ತಿದೆ. ಜನರು ಮನೆಯಿಂದ ಹೊರ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದೇನು ಪಟ್ಟಣವೋ ಅಥವಾ ನಡುಗಡ್ಡೆಯೋ ಎನ್ನುವಂತಾಗಿದೆ. ಮನೆಗಳಲ್ಲೂ ನೀರು ತುಂಬಿಕೊಂಡಿದ್ದು, ಕೆಲವೆಡೆ ಮನೆಯ ಕಂಪೌಂಡ್‌ ಕೂಡಾ ನೀರಿನಲ್ಲಿ ಮುಳುಗಿವೆ ಎಂದರೇ ಪರಿಸ್ಥಿತಿ ಹೇಗಿರಬಹುದು ಎಂದು ಊಹಿಸಬಹುದಾಗಿದೆ. ನಗರದ ಪಕ್ಕವೇ ಹಾದು ಹೋಗುವ ಗೋದಾವರಿ ನದಿ ತುಂಬಿ ಹರಿಯುತ್ತಿದ್ದು […]

ಭಾರೀ ಮಳೆಗೆ ತೆಲಂಗಾಣದ ಭದ್ರಾಚಲಮ್‌ ನಗರದ ತುಂಬೆಲ್ಲಾ ನೀರೇ ನೀರು!
Guru
|

Updated on: Aug 16, 2020 | 11:03 PM

Share

ಹೈದರಾಬಾದ್‌: ತೆಲಂಗಾಣದಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಅಲ್ಲಿನ ಜನಜೀವನ ಅಸ್ತವ್ಯಸ್ತಗೊಂಡಿದೆ. ಅದರಲ್ಲೂ ತೆಲಂಗಾಣದ ಭದ್ರಾಚಲಮ್‌ನಲ್ಲಂತೂ ಇಡೀ ನಗರಕ್ಕೆ ನಗರವೇ ನೀರಿನಿಂದಾವೃತವಾಗಿದೆ.

ನಗರದ ತುಂಬೆಲ್ಲಾ ಎಲ್ಲಿ ನೋಡಿದರೂ ನೀರೇ ನೀರು ಕಾಣಿಸುತ್ತಿದೆ. ಜನರು ಮನೆಯಿಂದ ಹೊರ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದೇನು ಪಟ್ಟಣವೋ ಅಥವಾ ನಡುಗಡ್ಡೆಯೋ ಎನ್ನುವಂತಾಗಿದೆ.

ಮನೆಗಳಲ್ಲೂ ನೀರು ತುಂಬಿಕೊಂಡಿದ್ದು, ಕೆಲವೆಡೆ ಮನೆಯ ಕಂಪೌಂಡ್‌ ಕೂಡಾ ನೀರಿನಲ್ಲಿ ಮುಳುಗಿವೆ ಎಂದರೇ ಪರಿಸ್ಥಿತಿ ಹೇಗಿರಬಹುದು ಎಂದು ಊಹಿಸಬಹುದಾಗಿದೆ. ನಗರದ ಪಕ್ಕವೇ ಹಾದು ಹೋಗುವ ಗೋದಾವರಿ ನದಿ ತುಂಬಿ ಹರಿಯುತ್ತಿದ್ದು ಅಪಾಯದ ಮಟ್ಟ ದಾಟಿದೆ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!