AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರೀ ಮಳೆಗೆ ತೆಲಂಗಾಣದ ಭದ್ರಾಚಲಮ್‌ ನಗರದ ತುಂಬೆಲ್ಲಾ ನೀರೇ ನೀರು!

ಹೈದರಾಬಾದ್‌: ತೆಲಂಗಾಣದಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಅಲ್ಲಿನ ಜನಜೀವನ ಅಸ್ತವ್ಯಸ್ತಗೊಂಡಿದೆ. ಅದರಲ್ಲೂ ತೆಲಂಗಾಣದ ಭದ್ರಾಚಲಮ್‌ನಲ್ಲಂತೂ ಇಡೀ ನಗರಕ್ಕೆ ನಗರವೇ ನೀರಿನಿಂದಾವೃತವಾಗಿದೆ. ನಗರದ ತುಂಬೆಲ್ಲಾ ಎಲ್ಲಿ ನೋಡಿದರೂ ನೀರೇ ನೀರು ಕಾಣಿಸುತ್ತಿದೆ. ಜನರು ಮನೆಯಿಂದ ಹೊರ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದೇನು ಪಟ್ಟಣವೋ ಅಥವಾ ನಡುಗಡ್ಡೆಯೋ ಎನ್ನುವಂತಾಗಿದೆ. ಮನೆಗಳಲ್ಲೂ ನೀರು ತುಂಬಿಕೊಂಡಿದ್ದು, ಕೆಲವೆಡೆ ಮನೆಯ ಕಂಪೌಂಡ್‌ ಕೂಡಾ ನೀರಿನಲ್ಲಿ ಮುಳುಗಿವೆ ಎಂದರೇ ಪರಿಸ್ಥಿತಿ ಹೇಗಿರಬಹುದು ಎಂದು ಊಹಿಸಬಹುದಾಗಿದೆ. ನಗರದ ಪಕ್ಕವೇ ಹಾದು ಹೋಗುವ ಗೋದಾವರಿ ನದಿ ತುಂಬಿ ಹರಿಯುತ್ತಿದ್ದು […]

ಭಾರೀ ಮಳೆಗೆ ತೆಲಂಗಾಣದ ಭದ್ರಾಚಲಮ್‌ ನಗರದ ತುಂಬೆಲ್ಲಾ ನೀರೇ ನೀರು!
Guru
Guru|

Updated on: Aug 16, 2020 | 11:03 PM

Share

ಹೈದರಾಬಾದ್‌: ತೆಲಂಗಾಣದಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಅಲ್ಲಿನ ಜನಜೀವನ ಅಸ್ತವ್ಯಸ್ತಗೊಂಡಿದೆ. ಅದರಲ್ಲೂ ತೆಲಂಗಾಣದ ಭದ್ರಾಚಲಮ್‌ನಲ್ಲಂತೂ ಇಡೀ ನಗರಕ್ಕೆ ನಗರವೇ ನೀರಿನಿಂದಾವೃತವಾಗಿದೆ.

ನಗರದ ತುಂಬೆಲ್ಲಾ ಎಲ್ಲಿ ನೋಡಿದರೂ ನೀರೇ ನೀರು ಕಾಣಿಸುತ್ತಿದೆ. ಜನರು ಮನೆಯಿಂದ ಹೊರ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದೇನು ಪಟ್ಟಣವೋ ಅಥವಾ ನಡುಗಡ್ಡೆಯೋ ಎನ್ನುವಂತಾಗಿದೆ.

ಮನೆಗಳಲ್ಲೂ ನೀರು ತುಂಬಿಕೊಂಡಿದ್ದು, ಕೆಲವೆಡೆ ಮನೆಯ ಕಂಪೌಂಡ್‌ ಕೂಡಾ ನೀರಿನಲ್ಲಿ ಮುಳುಗಿವೆ ಎಂದರೇ ಪರಿಸ್ಥಿತಿ ಹೇಗಿರಬಹುದು ಎಂದು ಊಹಿಸಬಹುದಾಗಿದೆ. ನಗರದ ಪಕ್ಕವೇ ಹಾದು ಹೋಗುವ ಗೋದಾವರಿ ನದಿ ತುಂಬಿ ಹರಿಯುತ್ತಿದ್ದು ಅಪಾಯದ ಮಟ್ಟ ದಾಟಿದೆ.

Follow Us
Guru
Guru
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ