Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರೀ ಪ್ರವಾಹಕ್ಕೆ ಪ್ರಖ್ಯಾತ ಪಶುಪತಿನಾಥ ದೇವಸ್ಥಾನ ನೀರಲ್ಲಿ ಮುಳುಗಡೆ

ಮಧ್ಯಪ್ರದೇಶ: ಮಧ್ಯಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಶಿವನಾ ನದಿಗೆ ಭಾರೀ ಮಹಾಪೂರ ಬಂದಿದೆ. ಪರಿಣಾಮ ಮಂಡಸಾವುರ್‌ನ ಖ್ಯಾತ ಪಶುಪತಿನಾಥ ದೇವಸ್ಥಾನ ಪ್ರವಾಹದಲ್ಲಿ ಬಹುತೇಕ ಮುಳುಗಿ ಹೋಗಿದೆ. ನದಿಯ ಪ್ರವಾಹ ಅದ್ಯಾವ ಮಟ್ಟಿಗೆ ಇದೆಯಂದ್ರೆ ನದಿ ನೀರು ದೇವಸ್ಥಾನದೊಳಗೆ ನುಗ್ಗಿದ್ದು ಪಶುಪತಿನಾಥ ಮೂರ್ತಿ ಸಂಪೂರ್ಣವಾಗಿ ನೀರಲ್ಲಿ ಮುಳುಗಿ ಹೋಗಿದೆ. ನೀರಲ್ಲಿ ಪಶುಪತಿನಾಥನಿಗೆ ಮುಡಿಸಿದ್ದ ಹೂಗಳು ತೇಲಾಡುತ್ತಿವೆ. ಕಳೆದ ಕೆಲ ದಿನಗಳಿಂದ ಮಧ್ಯಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿದ್ದು ರಾಜ್ಯದ ಹಲವೆಡೆ ಪ್ರಮುಖ ನದಿಗಳು ತುಂಬಿ ಹರಿಯುತ್ತಿವೆ. ಪರಿಣಾಮ ನದಿಯ ಪ್ರವಾಹಕ್ಕೆ […]

ಭಾರೀ ಪ್ರವಾಹಕ್ಕೆ ಪ್ರಖ್ಯಾತ ಪಶುಪತಿನಾಥ ದೇವಸ್ಥಾನ ನೀರಲ್ಲಿ ಮುಳುಗಡೆ
Follow us
Guru
|

Updated on:Aug 30, 2020 | 8:13 PM

ಮಧ್ಯಪ್ರದೇಶ: ಮಧ್ಯಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಶಿವನಾ ನದಿಗೆ ಭಾರೀ ಮಹಾಪೂರ ಬಂದಿದೆ. ಪರಿಣಾಮ ಮಂಡಸಾವುರ್‌ನ ಖ್ಯಾತ ಪಶುಪತಿನಾಥ ದೇವಸ್ಥಾನ ಪ್ರವಾಹದಲ್ಲಿ ಬಹುತೇಕ ಮುಳುಗಿ ಹೋಗಿದೆ. ನದಿಯ ಪ್ರವಾಹ ಅದ್ಯಾವ ಮಟ್ಟಿಗೆ ಇದೆಯಂದ್ರೆ ನದಿ ನೀರು ದೇವಸ್ಥಾನದೊಳಗೆ ನುಗ್ಗಿದ್ದು ಪಶುಪತಿನಾಥ ಮೂರ್ತಿ ಸಂಪೂರ್ಣವಾಗಿ ನೀರಲ್ಲಿ ಮುಳುಗಿ ಹೋಗಿದೆ. ನೀರಲ್ಲಿ ಪಶುಪತಿನಾಥನಿಗೆ ಮುಡಿಸಿದ್ದ ಹೂಗಳು ತೇಲಾಡುತ್ತಿವೆ. ಕಳೆದ ಕೆಲ ದಿನಗಳಿಂದ ಮಧ್ಯಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿದ್ದು ರಾಜ್ಯದ ಹಲವೆಡೆ ಪ್ರಮುಖ ನದಿಗಳು ತುಂಬಿ ಹರಿಯುತ್ತಿವೆ. ಪರಿಣಾಮ ನದಿಯ ಪ್ರವಾಹಕ್ಕೆ ಅಲ್ಲಿನ ಜನಜೀವನ ಭಾರೀ ಅಸ್ತವ್ಯಸ್ತವಾಗಿದೆ. ಹವಾಮಾನ ಇಲಾಖೆ ಕೂಡಾ ಮುಂದಿನ 24 ಗಂಟೆಗಗಳಲ್ಲಿ ಇನ್ನೂ ಮಳೆಯಾಗುವ ಮುನ್ಸೂಚನೆ ನೀಡಿದ್ದಾರೆ.

Also Read: ಪ್ರವಾಹಕ್ಕೆ ಸಿಲುಕಿದ್ದ ಜನರ ರಕ್ಷಣೆಗೆ ವಾಯುಪಡೆ ಯೋಧರ ಭಾರೀ ಸಾಹಸ

Also Read: ಭಾರೀ ಮಳೆಗೆ ಪ್ರಖ್ಯಾತ ಸ್ವಾಮಿನಾರಾಯಣ್‌ ದೇಗುಲ ಜಲಾವೃತ

Published On - 7:24 pm, Sun, 30 August 20

ದಿನನಿತ್ಯ ತುಪ್ಪ ಸೇವನೆಯಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ? ವಿಡಿಯೋ ನೋಡಿ
ದಿನನಿತ್ಯ ತುಪ್ಪ ಸೇವನೆಯಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ? ವಿಡಿಯೋ ನೋಡಿ
Horoscope: ಸೂರ್ಯ ಮೇಷ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
Horoscope: ಸೂರ್ಯ ಮೇಷ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ