AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರೀ ಪ್ರವಾಹಕ್ಕೆ ಪ್ರಖ್ಯಾತ ಪಶುಪತಿನಾಥ ದೇವಸ್ಥಾನ ನೀರಲ್ಲಿ ಮುಳುಗಡೆ

ಮಧ್ಯಪ್ರದೇಶ: ಮಧ್ಯಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಶಿವನಾ ನದಿಗೆ ಭಾರೀ ಮಹಾಪೂರ ಬಂದಿದೆ. ಪರಿಣಾಮ ಮಂಡಸಾವುರ್‌ನ ಖ್ಯಾತ ಪಶುಪತಿನಾಥ ದೇವಸ್ಥಾನ ಪ್ರವಾಹದಲ್ಲಿ ಬಹುತೇಕ ಮುಳುಗಿ ಹೋಗಿದೆ. ನದಿಯ ಪ್ರವಾಹ ಅದ್ಯಾವ ಮಟ್ಟಿಗೆ ಇದೆಯಂದ್ರೆ ನದಿ ನೀರು ದೇವಸ್ಥಾನದೊಳಗೆ ನುಗ್ಗಿದ್ದು ಪಶುಪತಿನಾಥ ಮೂರ್ತಿ ಸಂಪೂರ್ಣವಾಗಿ ನೀರಲ್ಲಿ ಮುಳುಗಿ ಹೋಗಿದೆ. ನೀರಲ್ಲಿ ಪಶುಪತಿನಾಥನಿಗೆ ಮುಡಿಸಿದ್ದ ಹೂಗಳು ತೇಲಾಡುತ್ತಿವೆ. ಕಳೆದ ಕೆಲ ದಿನಗಳಿಂದ ಮಧ್ಯಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿದ್ದು ರಾಜ್ಯದ ಹಲವೆಡೆ ಪ್ರಮುಖ ನದಿಗಳು ತುಂಬಿ ಹರಿಯುತ್ತಿವೆ. ಪರಿಣಾಮ ನದಿಯ ಪ್ರವಾಹಕ್ಕೆ […]

ಭಾರೀ ಪ್ರವಾಹಕ್ಕೆ ಪ್ರಖ್ಯಾತ ಪಶುಪತಿನಾಥ ದೇವಸ್ಥಾನ ನೀರಲ್ಲಿ ಮುಳುಗಡೆ
Guru
|

Updated on:Aug 30, 2020 | 8:13 PM

Share

ಮಧ್ಯಪ್ರದೇಶ: ಮಧ್ಯಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಶಿವನಾ ನದಿಗೆ ಭಾರೀ ಮಹಾಪೂರ ಬಂದಿದೆ. ಪರಿಣಾಮ ಮಂಡಸಾವುರ್‌ನ ಖ್ಯಾತ ಪಶುಪತಿನಾಥ ದೇವಸ್ಥಾನ ಪ್ರವಾಹದಲ್ಲಿ ಬಹುತೇಕ ಮುಳುಗಿ ಹೋಗಿದೆ. ನದಿಯ ಪ್ರವಾಹ ಅದ್ಯಾವ ಮಟ್ಟಿಗೆ ಇದೆಯಂದ್ರೆ ನದಿ ನೀರು ದೇವಸ್ಥಾನದೊಳಗೆ ನುಗ್ಗಿದ್ದು ಪಶುಪತಿನಾಥ ಮೂರ್ತಿ ಸಂಪೂರ್ಣವಾಗಿ ನೀರಲ್ಲಿ ಮುಳುಗಿ ಹೋಗಿದೆ. ನೀರಲ್ಲಿ ಪಶುಪತಿನಾಥನಿಗೆ ಮುಡಿಸಿದ್ದ ಹೂಗಳು ತೇಲಾಡುತ್ತಿವೆ. ಕಳೆದ ಕೆಲ ದಿನಗಳಿಂದ ಮಧ್ಯಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿದ್ದು ರಾಜ್ಯದ ಹಲವೆಡೆ ಪ್ರಮುಖ ನದಿಗಳು ತುಂಬಿ ಹರಿಯುತ್ತಿವೆ. ಪರಿಣಾಮ ನದಿಯ ಪ್ರವಾಹಕ್ಕೆ ಅಲ್ಲಿನ ಜನಜೀವನ ಭಾರೀ ಅಸ್ತವ್ಯಸ್ತವಾಗಿದೆ. ಹವಾಮಾನ ಇಲಾಖೆ ಕೂಡಾ ಮುಂದಿನ 24 ಗಂಟೆಗಗಳಲ್ಲಿ ಇನ್ನೂ ಮಳೆಯಾಗುವ ಮುನ್ಸೂಚನೆ ನೀಡಿದ್ದಾರೆ.

Also Read: ಪ್ರವಾಹಕ್ಕೆ ಸಿಲುಕಿದ್ದ ಜನರ ರಕ್ಷಣೆಗೆ ವಾಯುಪಡೆ ಯೋಧರ ಭಾರೀ ಸಾಹಸ

Also Read: ಭಾರೀ ಮಳೆಗೆ ಪ್ರಖ್ಯಾತ ಸ್ವಾಮಿನಾರಾಯಣ್‌ ದೇಗುಲ ಜಲಾವೃತ

Published On - 7:24 pm, Sun, 30 August 20

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ