AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರೀ ಪ್ರವಾಹಕ್ಕೆ ಪ್ರಖ್ಯಾತ ಪಶುಪತಿನಾಥ ದೇವಸ್ಥಾನ ನೀರಲ್ಲಿ ಮುಳುಗಡೆ

ಮಧ್ಯಪ್ರದೇಶ: ಮಧ್ಯಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಶಿವನಾ ನದಿಗೆ ಭಾರೀ ಮಹಾಪೂರ ಬಂದಿದೆ. ಪರಿಣಾಮ ಮಂಡಸಾವುರ್‌ನ ಖ್ಯಾತ ಪಶುಪತಿನಾಥ ದೇವಸ್ಥಾನ ಪ್ರವಾಹದಲ್ಲಿ ಬಹುತೇಕ ಮುಳುಗಿ ಹೋಗಿದೆ. ನದಿಯ ಪ್ರವಾಹ ಅದ್ಯಾವ ಮಟ್ಟಿಗೆ ಇದೆಯಂದ್ರೆ ನದಿ ನೀರು ದೇವಸ್ಥಾನದೊಳಗೆ ನುಗ್ಗಿದ್ದು ಪಶುಪತಿನಾಥ ಮೂರ್ತಿ ಸಂಪೂರ್ಣವಾಗಿ ನೀರಲ್ಲಿ ಮುಳುಗಿ ಹೋಗಿದೆ. ನೀರಲ್ಲಿ ಪಶುಪತಿನಾಥನಿಗೆ ಮುಡಿಸಿದ್ದ ಹೂಗಳು ತೇಲಾಡುತ್ತಿವೆ. ಕಳೆದ ಕೆಲ ದಿನಗಳಿಂದ ಮಧ್ಯಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿದ್ದು ರಾಜ್ಯದ ಹಲವೆಡೆ ಪ್ರಮುಖ ನದಿಗಳು ತುಂಬಿ ಹರಿಯುತ್ತಿವೆ. ಪರಿಣಾಮ ನದಿಯ ಪ್ರವಾಹಕ್ಕೆ […]

ಭಾರೀ ಪ್ರವಾಹಕ್ಕೆ ಪ್ರಖ್ಯಾತ ಪಶುಪತಿನಾಥ ದೇವಸ್ಥಾನ ನೀರಲ್ಲಿ ಮುಳುಗಡೆ
Guru
|

Updated on:Aug 30, 2020 | 8:13 PM

Share

ಮಧ್ಯಪ್ರದೇಶ: ಮಧ್ಯಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಶಿವನಾ ನದಿಗೆ ಭಾರೀ ಮಹಾಪೂರ ಬಂದಿದೆ. ಪರಿಣಾಮ ಮಂಡಸಾವುರ್‌ನ ಖ್ಯಾತ ಪಶುಪತಿನಾಥ ದೇವಸ್ಥಾನ ಪ್ರವಾಹದಲ್ಲಿ ಬಹುತೇಕ ಮುಳುಗಿ ಹೋಗಿದೆ. ನದಿಯ ಪ್ರವಾಹ ಅದ್ಯಾವ ಮಟ್ಟಿಗೆ ಇದೆಯಂದ್ರೆ ನದಿ ನೀರು ದೇವಸ್ಥಾನದೊಳಗೆ ನುಗ್ಗಿದ್ದು ಪಶುಪತಿನಾಥ ಮೂರ್ತಿ ಸಂಪೂರ್ಣವಾಗಿ ನೀರಲ್ಲಿ ಮುಳುಗಿ ಹೋಗಿದೆ. ನೀರಲ್ಲಿ ಪಶುಪತಿನಾಥನಿಗೆ ಮುಡಿಸಿದ್ದ ಹೂಗಳು ತೇಲಾಡುತ್ತಿವೆ. ಕಳೆದ ಕೆಲ ದಿನಗಳಿಂದ ಮಧ್ಯಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿದ್ದು ರಾಜ್ಯದ ಹಲವೆಡೆ ಪ್ರಮುಖ ನದಿಗಳು ತುಂಬಿ ಹರಿಯುತ್ತಿವೆ. ಪರಿಣಾಮ ನದಿಯ ಪ್ರವಾಹಕ್ಕೆ ಅಲ್ಲಿನ ಜನಜೀವನ ಭಾರೀ ಅಸ್ತವ್ಯಸ್ತವಾಗಿದೆ. ಹವಾಮಾನ ಇಲಾಖೆ ಕೂಡಾ ಮುಂದಿನ 24 ಗಂಟೆಗಗಳಲ್ಲಿ ಇನ್ನೂ ಮಳೆಯಾಗುವ ಮುನ್ಸೂಚನೆ ನೀಡಿದ್ದಾರೆ.

Also Read: ಪ್ರವಾಹಕ್ಕೆ ಸಿಲುಕಿದ್ದ ಜನರ ರಕ್ಷಣೆಗೆ ವಾಯುಪಡೆ ಯೋಧರ ಭಾರೀ ಸಾಹಸ

Also Read: ಭಾರೀ ಮಳೆಗೆ ಪ್ರಖ್ಯಾತ ಸ್ವಾಮಿನಾರಾಯಣ್‌ ದೇಗುಲ ಜಲಾವೃತ

Published On - 7:24 pm, Sun, 30 August 20

ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ