AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nirmala Sitharaman: ಕೊರೊನಾ ಆರ್ಥಿಕ ಬಿಕ್ಕಟ್ಟು ಎದುರಿಸಲು ಮತ್ತೊಂದು ಸುತ್ತಿನ ಪ್ಯಾಕೇಜ್ ಘೋಷಿಸಿದ ನಿರ್ಮಲಾ ಸೀತಾರಾಮನ್: ಕೇಂದ್ರದಿಂದ 8 ಅಂಶಗಳ ನೆರವು

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರದಂದು ರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿವಿವಿಧ ವಿಚಾರಗಳ ಬಗ್ಗೆ ವಿವರಿಸಿ ಕೊರೊನಾ ಜಾಗತಿಕ ಬಿಕ್ಕಟ್ಟಿನಿಂದ ಪರಿಣಾಮ ಉಂಟಾದ ವಿವಿಧ ವಲಯಗಳಿಗೆ 8 ಅಂಶಗಳ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.

Nirmala Sitharaman: ಕೊರೊನಾ ಆರ್ಥಿಕ ಬಿಕ್ಕಟ್ಟು ಎದುರಿಸಲು ಮತ್ತೊಂದು ಸುತ್ತಿನ ಪ್ಯಾಕೇಜ್ ಘೋಷಿಸಿದ ನಿರ್ಮಲಾ ಸೀತಾರಾಮನ್: ಕೇಂದ್ರದಿಂದ 8 ಅಂಶಗಳ ನೆರವು
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ (ಸಂಗ್ರಹ ಚಿತ್ರ)
TV9 Web
| Edited By: |

Updated on:Jun 28, 2021 | 4:40 PM

Share

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರದಂದು ರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿವಿವಿಧ ವಿಚಾರಗಳ ಬಗ್ಗೆ ವಿವರಿಸಿ ಕೊರೊನಾ ಜಾಗತಿಕ ಬಿಕ್ಕಟ್ಟಿನಿಂದ ಪರಿಣಾಮ ಉಂಟಾದ ವಿವಿಧ ವಲಯಗಳಿಗೆ 8 ಅಂಶಗಳ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.

1.  ಆರೋಗ್ಯ ವಲಯಕ್ಕೆ 50,000 ಕೋಟಿ ರೂಪಾಯಿ, ಇತರ ವಲಯಗಳಿಗೆ 60,000 ಸಾವಿರ ಕೋಟಿ ರೂಪಾಯಿ 2.  1.5 ಲಕ್ಷ ಕೋಟಿ ರೂಪಾಯಿ ಹೆಚ್ಚುವರಿ ಮೊತ್ತ ಎಮರ್ಜೆನ್ಸಿ ಕ್ರೆಡಿಟ್ ಲೈನ್ ಗ್ಯಾರಂಟಿ ಸ್ಕೀಮ್ 3.  ಮೈಕ್ರೋಫೈನಾನ್ಸ್​ ಮೂಲಕ 25 ಲಕ್ಷ ಮಂದಿಗೆ ಒದಗಿಸುವ ವ್ಯಕ್ತಿಗಳಿಗೆ ಕ್ರೆಡಿಟ್​ ಗ್ಯಾರಂಟಿ ಯೋಜನೆ ಮೂಲಕ ಸಾಲ ಒದಗಿಸಲಾಗುತ್ತದೆ. 4.  ಪ್ರವಾಸೋದ್ಯಮದ ಪುನರುತ್ಥಾನ: 11,000ಕ್ಕೂ ಹೆಚ್ಚಯ ನೋಂದಾಯಿತ ಪ್ರವಾಸಿ ಗೈಡ್​ಗಳು/ಟ್ರಾವೆಲ್ ಮತ್ತು ಇತರ ಪ್ರವಾಸೋದ್ಯಮ ವಲಯದಲ್ಲಿ ತೊಡಗಿಕೊಂಡವರಿಗೆ ಒದಗಿಸಲಾಗುತ್ತದೆ. 5.  5 ಲಕ್ಷ ಮಂದಿಗೆ ಉಚಿತ ವೀಸಾ ನೀಡುವ ಯೋಜನೆ. 6. ಆತ್ಮನಿರ್ಭರ್ ಭಾರತ್ ರೋಜ್​ಗಾರ್ ಯೋಜನಾ ವಿಸ್ತರಣೆ 7. ಡಿಎಪಿ ಮತ್ತು ಪಿಅಂಡ್​ಕೆ ಗೊಬ್ಬರದ ಮೇಲೆ ಹೆಚ್ಚುವರಿ ಸಬ್ಸಿಡಿ (ಈ ಹಿಂದೆ ಘೋಷಣೆ ಮಾಡಲಾಗಿತ್ತು) 8. ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ವಿಸ್ತರಣೆ (PMGKAY) (ಈ ಹಿಂದೆ ಘೋಷಣೆ ಮಾಡಲಾಗಿತ್ತು)

Projects 1Project 2

Project 3

Project 4

Project 5

Project 8

Project 7 Project 8

ಇದನ್ನೂ ಓದಿ: ಕೊವಿಡ್ ಬಾಧಿತ ವಲಯಗಳಿಗೆ 1.1 ಲಕ್ಷ ಕೋಟಿ ಸಾಲ ಖಾತರಿ ಯೋಜನೆ ಘೋಷಿಸಿದ ನಿರ್ಮಲಾ ಸೀತಾರಾಮನ್

ಕೊವಿಡ್ ವ್ಯಾಕ್ಸಿನೇಶನ್​ ಜಾಗೃತಿ ಮೂಡಿಸಲು ಹೊಸ ಪ್ರಯತ್ನ; ಕಲೆಗಾರನ ಕರಾಮತ್ತಿಗೆ ಪ್ರಶಂಸೆ

(FM Nirmala Sitharaman announces 8 Relief Package in press meet)

Published On - 3:48 pm, Mon, 28 June 21

ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?