AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nirmala Sitharaman: ಕೊರೊನಾ ಆರ್ಥಿಕ ಬಿಕ್ಕಟ್ಟು ಎದುರಿಸಲು ಮತ್ತೊಂದು ಸುತ್ತಿನ ಪ್ಯಾಕೇಜ್ ಘೋಷಿಸಿದ ನಿರ್ಮಲಾ ಸೀತಾರಾಮನ್: ಕೇಂದ್ರದಿಂದ 8 ಅಂಶಗಳ ನೆರವು

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರದಂದು ರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿವಿವಿಧ ವಿಚಾರಗಳ ಬಗ್ಗೆ ವಿವರಿಸಿ ಕೊರೊನಾ ಜಾಗತಿಕ ಬಿಕ್ಕಟ್ಟಿನಿಂದ ಪರಿಣಾಮ ಉಂಟಾದ ವಿವಿಧ ವಲಯಗಳಿಗೆ 8 ಅಂಶಗಳ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.

Nirmala Sitharaman: ಕೊರೊನಾ ಆರ್ಥಿಕ ಬಿಕ್ಕಟ್ಟು ಎದುರಿಸಲು ಮತ್ತೊಂದು ಸುತ್ತಿನ ಪ್ಯಾಕೇಜ್ ಘೋಷಿಸಿದ ನಿರ್ಮಲಾ ಸೀತಾರಾಮನ್: ಕೇಂದ್ರದಿಂದ 8 ಅಂಶಗಳ ನೆರವು
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ (ಸಂಗ್ರಹ ಚಿತ್ರ)
TV9 Web
| Edited By: |

Updated on:Jun 28, 2021 | 4:40 PM

Share

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರದಂದು ರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿವಿವಿಧ ವಿಚಾರಗಳ ಬಗ್ಗೆ ವಿವರಿಸಿ ಕೊರೊನಾ ಜಾಗತಿಕ ಬಿಕ್ಕಟ್ಟಿನಿಂದ ಪರಿಣಾಮ ಉಂಟಾದ ವಿವಿಧ ವಲಯಗಳಿಗೆ 8 ಅಂಶಗಳ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.

1.  ಆರೋಗ್ಯ ವಲಯಕ್ಕೆ 50,000 ಕೋಟಿ ರೂಪಾಯಿ, ಇತರ ವಲಯಗಳಿಗೆ 60,000 ಸಾವಿರ ಕೋಟಿ ರೂಪಾಯಿ 2.  1.5 ಲಕ್ಷ ಕೋಟಿ ರೂಪಾಯಿ ಹೆಚ್ಚುವರಿ ಮೊತ್ತ ಎಮರ್ಜೆನ್ಸಿ ಕ್ರೆಡಿಟ್ ಲೈನ್ ಗ್ಯಾರಂಟಿ ಸ್ಕೀಮ್ 3.  ಮೈಕ್ರೋಫೈನಾನ್ಸ್​ ಮೂಲಕ 25 ಲಕ್ಷ ಮಂದಿಗೆ ಒದಗಿಸುವ ವ್ಯಕ್ತಿಗಳಿಗೆ ಕ್ರೆಡಿಟ್​ ಗ್ಯಾರಂಟಿ ಯೋಜನೆ ಮೂಲಕ ಸಾಲ ಒದಗಿಸಲಾಗುತ್ತದೆ. 4.  ಪ್ರವಾಸೋದ್ಯಮದ ಪುನರುತ್ಥಾನ: 11,000ಕ್ಕೂ ಹೆಚ್ಚಯ ನೋಂದಾಯಿತ ಪ್ರವಾಸಿ ಗೈಡ್​ಗಳು/ಟ್ರಾವೆಲ್ ಮತ್ತು ಇತರ ಪ್ರವಾಸೋದ್ಯಮ ವಲಯದಲ್ಲಿ ತೊಡಗಿಕೊಂಡವರಿಗೆ ಒದಗಿಸಲಾಗುತ್ತದೆ. 5.  5 ಲಕ್ಷ ಮಂದಿಗೆ ಉಚಿತ ವೀಸಾ ನೀಡುವ ಯೋಜನೆ. 6. ಆತ್ಮನಿರ್ಭರ್ ಭಾರತ್ ರೋಜ್​ಗಾರ್ ಯೋಜನಾ ವಿಸ್ತರಣೆ 7. ಡಿಎಪಿ ಮತ್ತು ಪಿಅಂಡ್​ಕೆ ಗೊಬ್ಬರದ ಮೇಲೆ ಹೆಚ್ಚುವರಿ ಸಬ್ಸಿಡಿ (ಈ ಹಿಂದೆ ಘೋಷಣೆ ಮಾಡಲಾಗಿತ್ತು) 8. ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ವಿಸ್ತರಣೆ (PMGKAY) (ಈ ಹಿಂದೆ ಘೋಷಣೆ ಮಾಡಲಾಗಿತ್ತು)

Projects 1Project 2

Project 3

Project 4

Project 5

Project 8

Project 7 Project 8

ಇದನ್ನೂ ಓದಿ: ಕೊವಿಡ್ ಬಾಧಿತ ವಲಯಗಳಿಗೆ 1.1 ಲಕ್ಷ ಕೋಟಿ ಸಾಲ ಖಾತರಿ ಯೋಜನೆ ಘೋಷಿಸಿದ ನಿರ್ಮಲಾ ಸೀತಾರಾಮನ್

ಕೊವಿಡ್ ವ್ಯಾಕ್ಸಿನೇಶನ್​ ಜಾಗೃತಿ ಮೂಡಿಸಲು ಹೊಸ ಪ್ರಯತ್ನ; ಕಲೆಗಾರನ ಕರಾಮತ್ತಿಗೆ ಪ್ರಶಂಸೆ

(FM Nirmala Sitharaman announces 8 Relief Package in press meet)

Published On - 3:48 pm, Mon, 28 June 21

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ