AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nirmala Sitharaman: ಕೊರೊನಾ ಆರ್ಥಿಕ ಬಿಕ್ಕಟ್ಟು ಎದುರಿಸಲು ಮತ್ತೊಂದು ಸುತ್ತಿನ ಪ್ಯಾಕೇಜ್ ಘೋಷಿಸಿದ ನಿರ್ಮಲಾ ಸೀತಾರಾಮನ್: ಕೇಂದ್ರದಿಂದ 8 ಅಂಶಗಳ ನೆರವು

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರದಂದು ರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿವಿವಿಧ ವಿಚಾರಗಳ ಬಗ್ಗೆ ವಿವರಿಸಿ ಕೊರೊನಾ ಜಾಗತಿಕ ಬಿಕ್ಕಟ್ಟಿನಿಂದ ಪರಿಣಾಮ ಉಂಟಾದ ವಿವಿಧ ವಲಯಗಳಿಗೆ 8 ಅಂಶಗಳ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.

Nirmala Sitharaman: ಕೊರೊನಾ ಆರ್ಥಿಕ ಬಿಕ್ಕಟ್ಟು ಎದುರಿಸಲು ಮತ್ತೊಂದು ಸುತ್ತಿನ ಪ್ಯಾಕೇಜ್ ಘೋಷಿಸಿದ ನಿರ್ಮಲಾ ಸೀತಾರಾಮನ್: ಕೇಂದ್ರದಿಂದ 8 ಅಂಶಗಳ ನೆರವು
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ (ಸಂಗ್ರಹ ಚಿತ್ರ)
TV9 Web
| Edited By: |

Updated on:Jun 28, 2021 | 4:40 PM

Share

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರದಂದು ರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿವಿವಿಧ ವಿಚಾರಗಳ ಬಗ್ಗೆ ವಿವರಿಸಿ ಕೊರೊನಾ ಜಾಗತಿಕ ಬಿಕ್ಕಟ್ಟಿನಿಂದ ಪರಿಣಾಮ ಉಂಟಾದ ವಿವಿಧ ವಲಯಗಳಿಗೆ 8 ಅಂಶಗಳ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.

1.  ಆರೋಗ್ಯ ವಲಯಕ್ಕೆ 50,000 ಕೋಟಿ ರೂಪಾಯಿ, ಇತರ ವಲಯಗಳಿಗೆ 60,000 ಸಾವಿರ ಕೋಟಿ ರೂಪಾಯಿ 2.  1.5 ಲಕ್ಷ ಕೋಟಿ ರೂಪಾಯಿ ಹೆಚ್ಚುವರಿ ಮೊತ್ತ ಎಮರ್ಜೆನ್ಸಿ ಕ್ರೆಡಿಟ್ ಲೈನ್ ಗ್ಯಾರಂಟಿ ಸ್ಕೀಮ್ 3.  ಮೈಕ್ರೋಫೈನಾನ್ಸ್​ ಮೂಲಕ 25 ಲಕ್ಷ ಮಂದಿಗೆ ಒದಗಿಸುವ ವ್ಯಕ್ತಿಗಳಿಗೆ ಕ್ರೆಡಿಟ್​ ಗ್ಯಾರಂಟಿ ಯೋಜನೆ ಮೂಲಕ ಸಾಲ ಒದಗಿಸಲಾಗುತ್ತದೆ. 4.  ಪ್ರವಾಸೋದ್ಯಮದ ಪುನರುತ್ಥಾನ: 11,000ಕ್ಕೂ ಹೆಚ್ಚಯ ನೋಂದಾಯಿತ ಪ್ರವಾಸಿ ಗೈಡ್​ಗಳು/ಟ್ರಾವೆಲ್ ಮತ್ತು ಇತರ ಪ್ರವಾಸೋದ್ಯಮ ವಲಯದಲ್ಲಿ ತೊಡಗಿಕೊಂಡವರಿಗೆ ಒದಗಿಸಲಾಗುತ್ತದೆ. 5.  5 ಲಕ್ಷ ಮಂದಿಗೆ ಉಚಿತ ವೀಸಾ ನೀಡುವ ಯೋಜನೆ. 6. ಆತ್ಮನಿರ್ಭರ್ ಭಾರತ್ ರೋಜ್​ಗಾರ್ ಯೋಜನಾ ವಿಸ್ತರಣೆ 7. ಡಿಎಪಿ ಮತ್ತು ಪಿಅಂಡ್​ಕೆ ಗೊಬ್ಬರದ ಮೇಲೆ ಹೆಚ್ಚುವರಿ ಸಬ್ಸಿಡಿ (ಈ ಹಿಂದೆ ಘೋಷಣೆ ಮಾಡಲಾಗಿತ್ತು) 8. ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ವಿಸ್ತರಣೆ (PMGKAY) (ಈ ಹಿಂದೆ ಘೋಷಣೆ ಮಾಡಲಾಗಿತ್ತು)

Projects 1Project 2

Project 3

Project 4

Project 5

Project 8

Project 7 Project 8

ಇದನ್ನೂ ಓದಿ: ಕೊವಿಡ್ ಬಾಧಿತ ವಲಯಗಳಿಗೆ 1.1 ಲಕ್ಷ ಕೋಟಿ ಸಾಲ ಖಾತರಿ ಯೋಜನೆ ಘೋಷಿಸಿದ ನಿರ್ಮಲಾ ಸೀತಾರಾಮನ್

ಕೊವಿಡ್ ವ್ಯಾಕ್ಸಿನೇಶನ್​ ಜಾಗೃತಿ ಮೂಡಿಸಲು ಹೊಸ ಪ್ರಯತ್ನ; ಕಲೆಗಾರನ ಕರಾಮತ್ತಿಗೆ ಪ್ರಶಂಸೆ

(FM Nirmala Sitharaman announces 8 Relief Package in press meet)

Published On - 3:48 pm, Mon, 28 June 21

ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು