AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nirmala Sitharaman: ಕೊರೊನಾ ಆರ್ಥಿಕ ಬಿಕ್ಕಟ್ಟು ಎದುರಿಸಲು ಮತ್ತೊಂದು ಸುತ್ತಿನ ಪ್ಯಾಕೇಜ್ ಘೋಷಿಸಿದ ನಿರ್ಮಲಾ ಸೀತಾರಾಮನ್: ಕೇಂದ್ರದಿಂದ 8 ಅಂಶಗಳ ನೆರವು

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರದಂದು ರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿವಿವಿಧ ವಿಚಾರಗಳ ಬಗ್ಗೆ ವಿವರಿಸಿ ಕೊರೊನಾ ಜಾಗತಿಕ ಬಿಕ್ಕಟ್ಟಿನಿಂದ ಪರಿಣಾಮ ಉಂಟಾದ ವಿವಿಧ ವಲಯಗಳಿಗೆ 8 ಅಂಶಗಳ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.

Nirmala Sitharaman: ಕೊರೊನಾ ಆರ್ಥಿಕ ಬಿಕ್ಕಟ್ಟು ಎದುರಿಸಲು ಮತ್ತೊಂದು ಸುತ್ತಿನ ಪ್ಯಾಕೇಜ್ ಘೋಷಿಸಿದ ನಿರ್ಮಲಾ ಸೀತಾರಾಮನ್: ಕೇಂದ್ರದಿಂದ 8 ಅಂಶಗಳ ನೆರವು
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ (ಸಂಗ್ರಹ ಚಿತ್ರ)
TV9 Web
| Edited By: |

Updated on:Jun 28, 2021 | 4:40 PM

Share

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರದಂದು ರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿವಿವಿಧ ವಿಚಾರಗಳ ಬಗ್ಗೆ ವಿವರಿಸಿ ಕೊರೊನಾ ಜಾಗತಿಕ ಬಿಕ್ಕಟ್ಟಿನಿಂದ ಪರಿಣಾಮ ಉಂಟಾದ ವಿವಿಧ ವಲಯಗಳಿಗೆ 8 ಅಂಶಗಳ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.

1.  ಆರೋಗ್ಯ ವಲಯಕ್ಕೆ 50,000 ಕೋಟಿ ರೂಪಾಯಿ, ಇತರ ವಲಯಗಳಿಗೆ 60,000 ಸಾವಿರ ಕೋಟಿ ರೂಪಾಯಿ 2.  1.5 ಲಕ್ಷ ಕೋಟಿ ರೂಪಾಯಿ ಹೆಚ್ಚುವರಿ ಮೊತ್ತ ಎಮರ್ಜೆನ್ಸಿ ಕ್ರೆಡಿಟ್ ಲೈನ್ ಗ್ಯಾರಂಟಿ ಸ್ಕೀಮ್ 3.  ಮೈಕ್ರೋಫೈನಾನ್ಸ್​ ಮೂಲಕ 25 ಲಕ್ಷ ಮಂದಿಗೆ ಒದಗಿಸುವ ವ್ಯಕ್ತಿಗಳಿಗೆ ಕ್ರೆಡಿಟ್​ ಗ್ಯಾರಂಟಿ ಯೋಜನೆ ಮೂಲಕ ಸಾಲ ಒದಗಿಸಲಾಗುತ್ತದೆ. 4.  ಪ್ರವಾಸೋದ್ಯಮದ ಪುನರುತ್ಥಾನ: 11,000ಕ್ಕೂ ಹೆಚ್ಚಯ ನೋಂದಾಯಿತ ಪ್ರವಾಸಿ ಗೈಡ್​ಗಳು/ಟ್ರಾವೆಲ್ ಮತ್ತು ಇತರ ಪ್ರವಾಸೋದ್ಯಮ ವಲಯದಲ್ಲಿ ತೊಡಗಿಕೊಂಡವರಿಗೆ ಒದಗಿಸಲಾಗುತ್ತದೆ. 5.  5 ಲಕ್ಷ ಮಂದಿಗೆ ಉಚಿತ ವೀಸಾ ನೀಡುವ ಯೋಜನೆ. 6. ಆತ್ಮನಿರ್ಭರ್ ಭಾರತ್ ರೋಜ್​ಗಾರ್ ಯೋಜನಾ ವಿಸ್ತರಣೆ 7. ಡಿಎಪಿ ಮತ್ತು ಪಿಅಂಡ್​ಕೆ ಗೊಬ್ಬರದ ಮೇಲೆ ಹೆಚ್ಚುವರಿ ಸಬ್ಸಿಡಿ (ಈ ಹಿಂದೆ ಘೋಷಣೆ ಮಾಡಲಾಗಿತ್ತು) 8. ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ವಿಸ್ತರಣೆ (PMGKAY) (ಈ ಹಿಂದೆ ಘೋಷಣೆ ಮಾಡಲಾಗಿತ್ತು)

Projects 1Project 2

Project 3

Project 4

Project 5

Project 8

Project 7 Project 8

ಇದನ್ನೂ ಓದಿ: ಕೊವಿಡ್ ಬಾಧಿತ ವಲಯಗಳಿಗೆ 1.1 ಲಕ್ಷ ಕೋಟಿ ಸಾಲ ಖಾತರಿ ಯೋಜನೆ ಘೋಷಿಸಿದ ನಿರ್ಮಲಾ ಸೀತಾರಾಮನ್

ಕೊವಿಡ್ ವ್ಯಾಕ್ಸಿನೇಶನ್​ ಜಾಗೃತಿ ಮೂಡಿಸಲು ಹೊಸ ಪ್ರಯತ್ನ; ಕಲೆಗಾರನ ಕರಾಮತ್ತಿಗೆ ಪ್ರಶಂಸೆ

(FM Nirmala Sitharaman announces 8 Relief Package in press meet)

Published On - 3:48 pm, Mon, 28 June 21

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್