AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nirmala Sitharaman: ಕೊರೊನಾ ಆರ್ಥಿಕ ಬಿಕ್ಕಟ್ಟು ಎದುರಿಸಲು ಮತ್ತೊಂದು ಸುತ್ತಿನ ಪ್ಯಾಕೇಜ್ ಘೋಷಿಸಿದ ನಿರ್ಮಲಾ ಸೀತಾರಾಮನ್: ಕೇಂದ್ರದಿಂದ 8 ಅಂಶಗಳ ನೆರವು

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರದಂದು ರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿವಿವಿಧ ವಿಚಾರಗಳ ಬಗ್ಗೆ ವಿವರಿಸಿ ಕೊರೊನಾ ಜಾಗತಿಕ ಬಿಕ್ಕಟ್ಟಿನಿಂದ ಪರಿಣಾಮ ಉಂಟಾದ ವಿವಿಧ ವಲಯಗಳಿಗೆ 8 ಅಂಶಗಳ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.

Nirmala Sitharaman: ಕೊರೊನಾ ಆರ್ಥಿಕ ಬಿಕ್ಕಟ್ಟು ಎದುರಿಸಲು ಮತ್ತೊಂದು ಸುತ್ತಿನ ಪ್ಯಾಕೇಜ್ ಘೋಷಿಸಿದ ನಿರ್ಮಲಾ ಸೀತಾರಾಮನ್: ಕೇಂದ್ರದಿಂದ 8 ಅಂಶಗಳ ನೆರವು
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ (ಸಂಗ್ರಹ ಚಿತ್ರ)
TV9 Web
| Edited By: |

Updated on:Jun 28, 2021 | 4:40 PM

Share

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರದಂದು ರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿವಿವಿಧ ವಿಚಾರಗಳ ಬಗ್ಗೆ ವಿವರಿಸಿ ಕೊರೊನಾ ಜಾಗತಿಕ ಬಿಕ್ಕಟ್ಟಿನಿಂದ ಪರಿಣಾಮ ಉಂಟಾದ ವಿವಿಧ ವಲಯಗಳಿಗೆ 8 ಅಂಶಗಳ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.

1.  ಆರೋಗ್ಯ ವಲಯಕ್ಕೆ 50,000 ಕೋಟಿ ರೂಪಾಯಿ, ಇತರ ವಲಯಗಳಿಗೆ 60,000 ಸಾವಿರ ಕೋಟಿ ರೂಪಾಯಿ 2.  1.5 ಲಕ್ಷ ಕೋಟಿ ರೂಪಾಯಿ ಹೆಚ್ಚುವರಿ ಮೊತ್ತ ಎಮರ್ಜೆನ್ಸಿ ಕ್ರೆಡಿಟ್ ಲೈನ್ ಗ್ಯಾರಂಟಿ ಸ್ಕೀಮ್ 3.  ಮೈಕ್ರೋಫೈನಾನ್ಸ್​ ಮೂಲಕ 25 ಲಕ್ಷ ಮಂದಿಗೆ ಒದಗಿಸುವ ವ್ಯಕ್ತಿಗಳಿಗೆ ಕ್ರೆಡಿಟ್​ ಗ್ಯಾರಂಟಿ ಯೋಜನೆ ಮೂಲಕ ಸಾಲ ಒದಗಿಸಲಾಗುತ್ತದೆ. 4.  ಪ್ರವಾಸೋದ್ಯಮದ ಪುನರುತ್ಥಾನ: 11,000ಕ್ಕೂ ಹೆಚ್ಚಯ ನೋಂದಾಯಿತ ಪ್ರವಾಸಿ ಗೈಡ್​ಗಳು/ಟ್ರಾವೆಲ್ ಮತ್ತು ಇತರ ಪ್ರವಾಸೋದ್ಯಮ ವಲಯದಲ್ಲಿ ತೊಡಗಿಕೊಂಡವರಿಗೆ ಒದಗಿಸಲಾಗುತ್ತದೆ. 5.  5 ಲಕ್ಷ ಮಂದಿಗೆ ಉಚಿತ ವೀಸಾ ನೀಡುವ ಯೋಜನೆ. 6. ಆತ್ಮನಿರ್ಭರ್ ಭಾರತ್ ರೋಜ್​ಗಾರ್ ಯೋಜನಾ ವಿಸ್ತರಣೆ 7. ಡಿಎಪಿ ಮತ್ತು ಪಿಅಂಡ್​ಕೆ ಗೊಬ್ಬರದ ಮೇಲೆ ಹೆಚ್ಚುವರಿ ಸಬ್ಸಿಡಿ (ಈ ಹಿಂದೆ ಘೋಷಣೆ ಮಾಡಲಾಗಿತ್ತು) 8. ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ವಿಸ್ತರಣೆ (PMGKAY) (ಈ ಹಿಂದೆ ಘೋಷಣೆ ಮಾಡಲಾಗಿತ್ತು)

Projects 1Project 2

Project 3

Project 4

Project 5

Project 8

Project 7 Project 8

ಇದನ್ನೂ ಓದಿ: ಕೊವಿಡ್ ಬಾಧಿತ ವಲಯಗಳಿಗೆ 1.1 ಲಕ್ಷ ಕೋಟಿ ಸಾಲ ಖಾತರಿ ಯೋಜನೆ ಘೋಷಿಸಿದ ನಿರ್ಮಲಾ ಸೀತಾರಾಮನ್

ಕೊವಿಡ್ ವ್ಯಾಕ್ಸಿನೇಶನ್​ ಜಾಗೃತಿ ಮೂಡಿಸಲು ಹೊಸ ಪ್ರಯತ್ನ; ಕಲೆಗಾರನ ಕರಾಮತ್ತಿಗೆ ಪ್ರಶಂಸೆ

(FM Nirmala Sitharaman announces 8 Relief Package in press meet)

Published On - 3:48 pm, Mon, 28 June 21

Follow Us
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​