Nirmala Sitharaman: ಕೊರೊನಾ ಆರ್ಥಿಕ ಬಿಕ್ಕಟ್ಟು ಎದುರಿಸಲು ಮತ್ತೊಂದು ಸುತ್ತಿನ ಪ್ಯಾಕೇಜ್ ಘೋಷಿಸಿದ ನಿರ್ಮಲಾ ಸೀತಾರಾಮನ್: ಕೇಂದ್ರದಿಂದ 8 ಅಂಶಗಳ ನೆರವು

| Updated By: guruganesh bhat

Updated on: Jun 28, 2021 | 4:40 PM

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರದಂದು ರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿವಿವಿಧ ವಿಚಾರಗಳ ಬಗ್ಗೆ ವಿವರಿಸಿ ಕೊರೊನಾ ಜಾಗತಿಕ ಬಿಕ್ಕಟ್ಟಿನಿಂದ ಪರಿಣಾಮ ಉಂಟಾದ ವಿವಿಧ ವಲಯಗಳಿಗೆ 8 ಅಂಶಗಳ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.

Nirmala Sitharaman: ಕೊರೊನಾ ಆರ್ಥಿಕ ಬಿಕ್ಕಟ್ಟು ಎದುರಿಸಲು ಮತ್ತೊಂದು ಸುತ್ತಿನ ಪ್ಯಾಕೇಜ್ ಘೋಷಿಸಿದ ನಿರ್ಮಲಾ ಸೀತಾರಾಮನ್: ಕೇಂದ್ರದಿಂದ 8 ಅಂಶಗಳ ನೆರವು
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ (ಸಂಗ್ರಹ ಚಿತ್ರ)
Follow us on

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರದಂದು ರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿವಿವಿಧ ವಿಚಾರಗಳ ಬಗ್ಗೆ ವಿವರಿಸಿ ಕೊರೊನಾ ಜಾಗತಿಕ ಬಿಕ್ಕಟ್ಟಿನಿಂದ ಪರಿಣಾಮ ಉಂಟಾದ ವಿವಿಧ ವಲಯಗಳಿಗೆ 8 ಅಂಶಗಳ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.

1.  ಆರೋಗ್ಯ ವಲಯಕ್ಕೆ 50,000 ಕೋಟಿ ರೂಪಾಯಿ, ಇತರ ವಲಯಗಳಿಗೆ 60,000 ಸಾವಿರ ಕೋಟಿ ರೂಪಾಯಿ
2.  1.5 ಲಕ್ಷ ಕೋಟಿ ರೂಪಾಯಿ ಹೆಚ್ಚುವರಿ ಮೊತ್ತ ಎಮರ್ಜೆನ್ಸಿ ಕ್ರೆಡಿಟ್ ಲೈನ್ ಗ್ಯಾರಂಟಿ ಸ್ಕೀಮ್
3.  ಮೈಕ್ರೋಫೈನಾನ್ಸ್​ ಮೂಲಕ 25 ಲಕ್ಷ ಮಂದಿಗೆ ಒದಗಿಸುವ ವ್ಯಕ್ತಿಗಳಿಗೆ ಕ್ರೆಡಿಟ್​ ಗ್ಯಾರಂಟಿ ಯೋಜನೆ ಮೂಲಕ ಸಾಲ ಒದಗಿಸಲಾಗುತ್ತದೆ.
4.  ಪ್ರವಾಸೋದ್ಯಮದ ಪುನರುತ್ಥಾನ: 11,000ಕ್ಕೂ ಹೆಚ್ಚಯ ನೋಂದಾಯಿತ ಪ್ರವಾಸಿ ಗೈಡ್​ಗಳು/ಟ್ರಾವೆಲ್ ಮತ್ತು ಇತರ ಪ್ರವಾಸೋದ್ಯಮ ವಲಯದಲ್ಲಿ ತೊಡಗಿಕೊಂಡವರಿಗೆ ಒದಗಿಸಲಾಗುತ್ತದೆ.
5.  5 ಲಕ್ಷ ಮಂದಿಗೆ ಉಚಿತ ವೀಸಾ ನೀಡುವ ಯೋಜನೆ.
6. ಆತ್ಮನಿರ್ಭರ್ ಭಾರತ್ ರೋಜ್​ಗಾರ್ ಯೋಜನಾ ವಿಸ್ತರಣೆ
7. ಡಿಎಪಿ ಮತ್ತು ಪಿಅಂಡ್​ಕೆ ಗೊಬ್ಬರದ ಮೇಲೆ ಹೆಚ್ಚುವರಿ ಸಬ್ಸಿಡಿ (ಈ ಹಿಂದೆ ಘೋಷಣೆ ಮಾಡಲಾಗಿತ್ತು)
8. ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ವಿಸ್ತರಣೆ (PMGKAY) (ಈ ಹಿಂದೆ ಘೋಷಣೆ ಮಾಡಲಾಗಿತ್ತು)

 

 

ಇದನ್ನೂ ಓದಿ: ಕೊವಿಡ್ ಬಾಧಿತ ವಲಯಗಳಿಗೆ 1.1 ಲಕ್ಷ ಕೋಟಿ ಸಾಲ ಖಾತರಿ ಯೋಜನೆ ಘೋಷಿಸಿದ ನಿರ್ಮಲಾ ಸೀತಾರಾಮನ್

ಕೊವಿಡ್ ವ್ಯಾಕ್ಸಿನೇಶನ್​ ಜಾಗೃತಿ ಮೂಡಿಸಲು ಹೊಸ ಪ್ರಯತ್ನ; ಕಲೆಗಾರನ ಕರಾಮತ್ತಿಗೆ ಪ್ರಶಂಸೆ

(FM Nirmala Sitharaman announces 8 Relief Package in press meet)

Published On - 3:48 pm, Mon, 28 June 21